[1]ಉಜಿರೆ: ಬಾಳಾ ಸಾಹೇಬ್ ಠಾಕ್ರೆಯವರ ಕುಟುಂಬದ ಸ್ಮಿತಾ ಠಾಕ್ರೆ ಭಾನುವಾರ ಧರ್ಮಸ್ಥಳಕ್ಕೆ ಬಂದು ದೇವರ ದರ್ಶನ ಮಾಡಿ ಪೂಜೆ ಸಲ್ಲಿಸಿದರು.
ಸ್ಮಿತಾ ಠಾಕ್ರೆಯವರ ಮಗ ಐಶ್ವರ್ಯ ಠಾಕ್ರೆ ಜೊತೆಗಿದ್ದರು.
ಬಳಿಕ ಬೀಡಿನಲ್ಲಿ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿಯಾಗಿ ಆಶೀರ್ವಾದ ಪಡೆದರು.
[1]ಉಜಿರೆ: ಬಾಳಾ ಸಾಹೇಬ್ ಠಾಕ್ರೆಯವರ ಕುಟುಂಬದ ಸ್ಮಿತಾ ಠಾಕ್ರೆ ಭಾನುವಾರ ಧರ್ಮಸ್ಥಳಕ್ಕೆ ಬಂದು ದೇವರ ದರ್ಶನ ಮಾಡಿ ಪೂಜೆ ಸಲ್ಲಿಸಿದರು.
ಸ್ಮಿತಾ ಠಾಕ್ರೆಯವರ ಮಗ ಐಶ್ವರ್ಯ ಠಾಕ್ರೆ ಜೊತೆಗಿದ್ದರು.
ಬಳಿಕ ಬೀಡಿನಲ್ಲಿ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿಯಾಗಿ ಆಶೀರ್ವಾದ ಪಡೆದರು.