ಹೆಗ್ಗಡೆಯವರ ಪಟ್ಟಾಭಿಷೇಕ ಸುವರ್ಣ ಮಹೋತ್ಸವ: ಛದ್ಮವೇಷ ಸ್ಫರ್ಧೆಯಲ್ಲಿ ರಂಜಿಸಿದ ದೇವಳ ನೌಕರರು

5:28 PM, Tuesday, October 23rd, 2018
Share
1 Star2 Stars3 Stars4 Stars5 Stars
(5 rating, 1 votes)
Loading...

veerendra-hegdeಉಜಿರೆ: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರ ಪಟ್ಟಾಭಿಷೇಕದ ಸುವರ್ಣ ಮಹೋತ್ಸವ ಆಚರಣೆಯ ಅಂಗವಾಗಿ ಮಂಗಳವಾರ ಎಲ್ಲೆಲ್ಲೂ ಸಂಭ್ರಮ – ಸಡಗರ. ಹಬ್ಬದ ವಾತಾವರಣ.

ದೇವಳ ನೌಕರರು ಛದ್ಮವೇಷ ಸ್ಪರ್ಧೆಯಲ್ಲಿಉತ್ಸಾಹದಿಂದ ಭಾಗವಹಿಸಿದರು. ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಮತ್ತು ಕುಟುಂಬದವರಯ ಸ್ಫರ್ದೆ ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದರು.

veerendra-hegde.2

veerendra-hegde.3

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English