ಅನಂತಕುಮಾರ್ ನಿಧನಕ್ಕೆ ಸಚಿವ ಯು. ಟಿ. ಖಾದರ್ ಸಂತಾಪ

1:29 PM, Tuesday, November 13th, 2018
Share
1 Star2 Stars3 Stars4 Stars5 Stars
(No Ratings Yet)
Loading...

u-t-khaderಮಂಗಳೂರು: ಕೇಂದ್ರ ಸಚಿವ ಅನಂತಕುಮಾರ್ ನಿಧನಕ್ಕೆ ನಗರಾಭಿವೃದ್ಧಿ ಸಚಿವ ಯು. ಟಿ.‌ ಖಾದರ್ ಸಂತಾಪ ಸೂಚಿಸಿದ್ದಾರೆ.

ಮಂಗಳೂರಿನಲ್ಲಿ ಮಾತನಾಡಿದ ಅವರು, ರಾಜ್ಯದ ಧೀಮಂತ ನಾಯಕರಲ್ಲಿ ಅನಂತಕುಮಾರ್ ಒಬ್ಬರಾಗಿದ್ದರು. ನಾನು ಸಚಿವನಾಗಿ ಕೆಲಸ ಮಾಡಿದ್ದಾಗ ಹಲವಾರು ವಿಚಾರಗಳ ಬಗ್ಗೆ ಅನಂತಕುಮಾರ್ ಸಲಹೆ ನೀಡಿದ್ದಾರೆ. ಅನಂತ್ ಕುಮಾರ್ ಅಗಲಿಕೆ ದುಃಖ ತಂದಿದೆ. ಅವರ ಅಗಲಿಕೆ ರಾಜ್ಯಕ್ಕೆ ಭರಿಸಲಾರದ ನಷ್ಟ ಎಂದು ಅವರು ಹೇಳಿದ್ದಾರೆ.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English