- KANNADA MEGA MEDIA NEWS :: News Coverage From Mangalore and Major Cities of India and world wide - https://kannada.megamedianews.com -

ಸಿದ್ದರಾಮಯ್ಯ ಮುಖಂಡತ್ವದಲ್ಲಿ ಮೈಸೂರು ಮೇಯರ್​ ವಿವಾದ ಬಗೆ ಹರಿಸುತ್ತೇವೆ: ಹೆಚ್ ಡಿ ದೇವೇಗೌಡ

devegouda [1]ದೇವನಹಳ್ಳಿ: ತಾಲೂಕಿನ ಗ್ರಾಮ ಕೆಂಪೇಗೌಡ ಪ್ರತಿಮೆ ಅನಾವರಣಗೊಳಿಸಿದ ಜೆಡಿಎಸ್ ವರಿಷ್ಠ ಹೆಚ್ ಡಿ ದೇವೇಗೌಡರು ಮೈಸೂರು ಮಹಾನಗರ ಪಾಲಿಕೆ ಮೇಯರ್ ಚುನಾವಣಾ ವಿಚಾರ ಕುರಿತಾಗಿ ಪ್ರತಿಕ್ರಿಯಿಸಿದರು.

ಈ ಕುರಿತು ಮಾತನಾಡಿದ ಅವರು ಕಾಂಗ್ರೆಸ್ -ಜೆಡಿಎಸ್ ಎರಡು ಪಕ್ಷಗಳು ಮೈತ್ರಿಯಾಗಿವೆ.

ಸಿದ್ದರಾಮಯ್ಯ ನವರ ಮುಖಂಡತ್ವದಲ್ಲಿ ಸಮಸ್ಯೆ ಬಗೆ ಹರಿಸುತ್ತೇವೆ ಎಂದರು.

ಮೇಯರ್ ಆಯ್ಕೆಗೆ ನಾಳೆಯವರೆಗೂ ಸಮಯಕಾಶವಿದೆ. ಎಲ್ಲರೂ ಓಗ್ಗಟ್ಟಾಗಿ ಸೇರಿ ಮೇಯರ್ ಆಯ್ಕೆ ಮಾಡ್ತಾರೆ ಎಂದು ದೇವೇಗೌಡ ತಿಳಿಸಿದ್ರು.