ಮಂಗಳೂರಿನಲ್ಲಿ ಸಂವಿಧಾನ ದಿನಾಚರಣೆ

1:09 PM, Wednesday, November 28th, 2018
Share
1 Star2 Stars3 Stars4 Stars5 Stars
(5 rating, 1 votes)
Loading...

advocateಮಂಗಳೂರು: ಇಲ್ಲಿನ ವಕೀಲರ ಸಂಘದ ವತಿಯಿಂದ ನಿನ್ನೆ ಮಧ್ಯಾಹ್ನ ವಕೀಲರ ಸಂಘದ ಸಭಾಂಗಣದಲ್ಲಿ ಸಂವಿಧಾನ ದಿನಾಚರಣೆ ಕಾರ್ಯಕ್ರಮ ನಡೆಯಿತು.

advocate-2ಎಸ್ಡಿಎಂ ಕಾಲೇಜಿನ ಪ್ರಾಂಶುಪಾಲ ಡಾ. ತಾರಾನಾಥ ಶೆಟ್ಟಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಈ ಸಂದರ್ಭ ಮಾತನಾಡಿದ ತಾರಾನಾಥ ಶೆಟ್ಟಿ, ಭಾರತದ ಸಂವಿಧಾನದ ಕರಡು ಪ್ರತಿ ಸಿದ್ಧಪಡಿಸಿದ ದಿನಾಚರಣೆಯ ಮಹತ್ವದ ಬಗ್ಗೆ ತಿಳಿಸಿದರು.

ಇದೇ ವೇಳೆ ಕಿರಿಯ ನ್ಯಾಯವಾದಿಗಳಿಗೆ ಸಲಹೆ ಸೂಚನೆಗಳನ್ನು ನೀಡಿದರು. ವಕೀಲರ ಸಂಘದ ಅಧ್ಯಕ್ಷ ಎಂ.ಆರ್.ಬಳ್ಳಾಲ್, ವಕೀಲರ ಸಂಘದ ಉಪಾಧ್ಯಕ್ಷೆ ಪುಷ್ಪಲತಾ, ಇಸ್ಮಾಯಿಲ್ ಹಾಗೂ ವಕೀಲರ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು.

advocate-3

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English