ರಾಮ ಮಂದಿರ ನಿರ್ಮಾಣ ಯಾರಿಂದಲೂ ತಡೆಯಲು ಸಾಧ್ಯವಿಲ್ಲ: ಜನಾರ್ದನ ಪೂಜಾರಿ

11:51 AM, Monday, December 3rd, 2018
Share
1 Star2 Stars3 Stars4 Stars5 Stars
(No Ratings Yet)
Loading...

janardhan-poojaryಮಂಗಳೂರು: ಅಯೋಧ್ಯೆಯ ಶ್ರೀರಾಮ ಜನ್ಮಭೂಮಿಯಲ್ಲಿ ರಾಮ ಮಂದಿರ ನಿರ್ಮಾಣ ಆಗಿಯೇ ಆಗುತ್ತದೆ. ಅದನ್ನು ಯಾರೂ ತಡೆಯಲು ಸಾಧ್ಯವಿಲ್ಲವೆಂದು ಕಾಂಗ್ರೆಸ್ ಹಿರಿಯ ಮುಖಂಡ ಜನಾರ್ದನ್ ಪೂಜಾರಿ ಹೇಳಿದ್ದಾರೆ.

ನಗರದಲ್ಲಿ ಮಾತನಾಡಿದ ಅವರು, ರಾಮಮಂದಿರ ನಿರ್ಮಾಣಕ್ಕೆ ಯಾರೂ ವಿರೋಧ ಮಾಡಬಾರದು ಎಂದರು.

ರಾಮಮಂದಿರ ನಿರ್ಮಾಣವಾಗುವುದನ್ನು ಮುಸ್ಲಿಮರು, ಕ್ರಿಶ್ಚಿಯನ್ನರು ಬಯಸುತ್ತಾರೆ. ಸುಮ್ಮನೆ ಯಾವುದೇ ವಿವಾದವನ್ನು ಸ್ಪಷ್ಟಿಸುವುದು ಬೇಡ ಎಂದು ಹಿರಿಯ ನಾಯಕ ತಿಳಿಸಿದ್ರು.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English