ತೋಟ ಬೆಂಗ್ರೆಯ ಪ್ರಗತಿ ಮೈದಾನದ ಬಳಿ ಗಾಂಜಾ ಸೇವನೆ: ಓರ್ವನ ಬಂಧನ

1:28 PM, Tuesday, December 11th, 2018
Share
1 Star2 Stars3 Stars4 Stars5 Stars
(No Ratings Yet)
Loading...

arrestedಮಂಗಳೂರು: ಇತ್ತೀಚೆಗೆ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಮಂಗಳೂರಿನ ತೋಟ ಬೆಂಗ್ರೆಯ ಪ್ರಗತಿ ಮೈದಾನದ ಬಳಿ ಗಾಂಜಾ ಸೇವಿಸುತ್ತಿದ್ದ ಆರೋಪಿವೋರ್ವನನ್ನು ಪೊಲೀಸರು ಬಂಧಿಸಿದ್ದಾರೆ.

ನಗರದ ಬಿಜೈ ಚರ್ಚ್ ರೋಡ್ ಸಮೀಪದ ಎರಿಲ್ ಪಿರೇರಾ(28) ಬಂಧಿತ ಆರೋಪಿ.

ಈ ಪ್ರಕರಣದ ಪತ್ತೆ ಕಾರ್ಯದಲ್ಲಿ ಮಂಗಳೂರು ನಗರ ಪೊಲೀಸ್ ಆಯುಕ್ತ ಟಿ ಆರ್ ಸುರೇಶ್, ಉಪ ಪೊಲೀಸ್ ಆಯುಕ್ತ (ಕಾ&ಸು) ಹನುಮಂತರಾಯ, ಉಪ ಪೊಲೀಸ್ ಆಯುಕ್ತೆ (ಅಪರಾಧ ಮತ್ತು ಸಂಚಾರ) ಉಮಾ ಪ್ರಶಾಂತ, ಮಂಗಳೂರು ಉತ್ತರ ವಿಭಾಗದ ಸಹಾಯಕ ಪೊಲೀಸ್ ಆಯುಕ್ತ ಎಂ.ಮಂಜುನಾಥ ಶೆಟ್ಟಿ ಇವರ ಮಾರ್ಗದರ್ಶನದಂತೆ ಪಣಂಬೂರು ಠಾಣಾ ಪಿಎಸ್ಐ ರಫೀಕ್ ಕೆ.ಎಂ ನೇತೃತ್ವದಲ್ಲಿ ಪಿ.ಎಸ್.ಐ(ಕಾ.ಸು) ಶ್ರೀ ಉಮೇಶ್ ಕುಮಾರ್.ಎಂ.ಎನ್ ಹಾಗೂ ಸಿಬ್ಬಂದಿ ಶ್ರಮಿಸಿರುತ್ತಾರೆ.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English