ಮಂಗಳೂರು: ನಾಗಲ್ಯಾಂಡ್ ನ ರಾಜ್ಯಪಾಲ ಪಿ.ಬಿ.ಆಚಾರ್ಯ ಇಂದು ಸಂಜೆ ನಗರದ ಸರ್ಕಿಟ್ ಹೌಸ್ನಲ್ಲಿ ಸಚಿವ ಯು.ಟಿ.ಖಾದರ್ ಅವರನ್ನು ಭೇಟಿ ಮಾಡಿ ಕುಶಲೋಪರಿ ವಿಚಾರಿಸಿದರು.
ತಮ್ಮ ವೈಯುಕ್ತಿಕ ಕಾರ್ಯಕ್ರಮಕ್ಕೆ ನ್ಯಾಗಾಲ್ಯಾಂಡ್ನಿಂದ ಮಂಗಳೂರಿಗೆ ಆಗಮಿಸಿದ ಪಿ.ಬಿ.ಆಚಾರ್ಯ, ಸರ್ಕಿಟ್ ಹೌಸ್ನಲ್ಲಿ ಉಳಿದುಕೊಂಡಿರು. ಈ ಸಂದರ್ಭ ಸಚಿವ ಯು.ಟಿ.ಖಾದರ್ ಸಭೆ ನಡೆಸಿರುವುದನ್ನು ತಿಳಿದು ಅಲ್ಲಿಗೆ ಆಗಮಿಸಿದ್ದರು.
ಪಿ.ಬಿ.ಆಚಾರ್ಯ ಮೂಲತಃ ಕರ್ನಾಟಕದ ಉಡುಪಿ ಮೂಲದವರಾಗಿದ್ದು, 2014 ರಿಂದ ಅವರು ನ್ಯಾಗಾಲ್ಯಾಂಡ್ನ ರಾಜ್ಯಪಾಲರಾಗಿ ಸೇವೆ ಸಲ್ಲಿಸುತ್ತಿದ್ದಾರೆ.
Click this button or press Ctrl+G to toggle between Kannada and English