ಮಿಥುನ್ ರೈ ವಿಜಯಕ್ಕಾಗಿ ತಂದೆ ಮಹಾಬಲ ರೈ ಪ್ರಾರ್ಥನೆ

10:08 PM, Monday, April 15th, 2019
Share
1 Star2 Stars3 Stars4 Stars5 Stars
(No Ratings Yet)
Loading...

dr-mhabala-raiತೊಕ್ಕೋಟು : ಉಳ್ಳಾಲ ಶ್ರೀ ಕ್ಷೇತ್ರ ಕೊಟ್ಟಾರ ಸ್ಥಾನ ಮಲರಾಯ ಕ್ಷೇತ್ರದಲ್ಲಿ ಲೋಕ ಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮಿಥುನ್ ರೈ ವಿಜಯಕ್ಕಾಗಿ ತಂದೆ ಡಾ ಮಹಾಬಲ ರೈ ವಿಶೇಷ ಪ್ರಾರ್ಥನೆ ಸಲ್ಲಿಸಿದರು.

ಉಳ್ಳಾಲ ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷ ಸುರೇಶ್ ಭಟ್ನಗರ, ಉಳ್ಳಾಲ ನಗರ ಸಭಾ ಮಾಜಿ ಅಧ್ಯಕ್ಷ ಹುಸೈನ್ ಕುಂಞಿ ಮೋನು, ಸದಸ್ಯ ದಿನೇಶ್ ರೈ, ನಗರ ಸಭಾ ಸದಸ್ಯರಾದ ಯು.ಎ.ಇಸ್ಮಾಯಿಲ್, ಅಶ್ರಫ್, ಉಳ್ಳಾಲ ಬ್ಲಾಕ್ ಕಾಂಗ್ರೆಸ್ ಮಹಿಳಾ ಅಧ್ಯಕ್ಷೆ ಶ್ರೀಮತಿ ದೇವಕಿ, ಕಾಂಗ್ರೆಸ್ ಮುಖಂಡರಾದ ಪ್ರಕಾಶ್ ಪಿಂಟೋ, ರಾಜು ಭಂಡಸಾಲೆ, ಪುರುಶೋತ್ತಮ ಶೆಟ್ಟಿ, ಡೆನ್ನಿಸ್ ಡಿಸೋಜ, ಜಾಫರ್ ಅಲೇಕಳ, ಕರೀಂ ಅಲೇಕಳ ಮೊದಲಾದವರು ಉಪಸ್ಥಿತರಿದ್ದರು.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English