ಬೆಂಗಳೂರಿನ ಭಕ್ತಾದಿಗಳಿಂದ ಧರ್ಮಸ್ಥಳಕ್ಕೆ ಕುಡಿಯುವ ನೀರು ಸರಬರಾಜು

10:11 PM, Wednesday, May 22nd, 2019
Share
1 Star2 Stars3 Stars4 Stars5 Stars
(No Ratings Yet)
Loading...

water ಧರ್ಮಸ್ಥಳ : ನೀರಿನ ಕೊರತೆಯನ್ನು ಗಮನಿಸಿದ ಬೆಂಗಳೂರಿನ ಬಸವನಗುಡಿ ಸುಂಕೇನಹಳ್ಳಿಯ ಭಕ್ತಾದಿಗಳು ಸೋಮವಾರರಾತ್ರಿ 6,780 ಲೀಟರ್‌ಕುಡಿಯುವ ನೀರನ್ನುಕೊಡುಗೆಯಾಗಿ ನೀಡಿದರು.

339 ಕ್ಯಾನ್‌ಗಳಲ್ಲಿ ತಲಾ 20 ಲೀಟರ್‌ನಂತೆಒಟ್ಟು  6,780 ಲೀ ನೀರನ್ನುಅವರುತಮ್ಮ ವಾಹನಗಳಲ್ಲಿ ಸೋಮವಾರರಾತ್ರಿತಂದುಕೊಟ್ಟರು.

ಅನ್ನಪೂರ್ಣಛತ್ರದಲ್ಲಿ ಅಕ್ಕಿ ಬೇಯಿಸಲು ಹಾಗೂ ಭಕ್ತಾದಿಗಳಿಗೆ ಕುಡಿಯಲು ಈ ನೀರನ್ನು ಬಳಸಲಾಗಿದೆ ಎಂದುಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ತಿಳಿಸಿದ್ದಾರೆ.

ಡಿ. ಹರ್ಷೇಂದ್ರಕುಮಾರ್ ಉಪಸ್ಥಿತರಿದ್ದರು.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English