ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ನಂದಿಗೆ ಹೃದಯಾಘಾತ

7:16 PM, Friday, May 31st, 2019
Share
1 Star2 Stars3 Stars4 Stars5 Stars
(No Ratings Yet)
Loading...

puttur-Nandiಪುತ್ತೂರು : ತಿಹಾಸ ಪ್ರಸಿದ್ಧ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ನಂದಿ ಹೆಸರಿನ ಬಸವ ಹೃದಯಾಘಾತಕ್ಕೆ ಒಳಗಾಗಿ ಮೇ.30ರ ರಾತ್ರಿ ಮೃತಪಟ್ಟಿದೆ .

ನಂದಿ ದಿನ ನಿತ್ಯದಂತೆ ಮೇ30ರ ಮಧ್ಯಾಹ್ನ ಪೂಜೆ ವೇಳೆ ದೇವಸ್ಥಾನದ ಮುಂಭಾಗ ಬಂದು ದೇವರ ಪೂಜೆ ವೀಕ್ಷಿಸಿತ್ತು. ಆದರೆ ರಾತ್ರಿ 7.45 ರ ವೇಳೆಗೆ ನಂದಿ ಇದ್ದಕ್ಕಿದ್ದಂತೆ ಹೃದಯಾಘಾತಕ್ಕೊಳಗಾಗಿ ಸಾವನ್ನಪ್ಪಿದೆ ಎಂದು ತಿಳಿದುಬಂದಿದೆ.

ಎಲ್ಲರಿಗೂ ಪ್ರೀತಿ ಪಾತ್ರವಾಗಿದ್ದ ಬಸವನ ಸಾವಿಗೆ ಭಕ್ತರು ಕಂಬನಿ ಮಿಡಿದಿದ್ದಾರೆ.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English