- KANNADA MEGA MEDIA NEWS :: News Coverage From Mangalore and Major Cities of India and world wide - https://kannada.megamedianews.com -

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ನಂದಿಗೆ ಹೃದಯಾಘಾತ

puttur-Nandi [1]ಪುತ್ತೂರು : ತಿಹಾಸ ಪ್ರಸಿದ್ಧ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ನಂದಿ ಹೆಸರಿನ ಬಸವ ಹೃದಯಾಘಾತಕ್ಕೆ ಒಳಗಾಗಿ ಮೇ.30ರ ರಾತ್ರಿ ಮೃತಪಟ್ಟಿದೆ .

ನಂದಿ ದಿನ ನಿತ್ಯದಂತೆ ಮೇ30ರ ಮಧ್ಯಾಹ್ನ ಪೂಜೆ ವೇಳೆ ದೇವಸ್ಥಾನದ ಮುಂಭಾಗ ಬಂದು ದೇವರ ಪೂಜೆ ವೀಕ್ಷಿಸಿತ್ತು. ಆದರೆ ರಾತ್ರಿ 7.45 ರ ವೇಳೆಗೆ ನಂದಿ ಇದ್ದಕ್ಕಿದ್ದಂತೆ ಹೃದಯಾಘಾತಕ್ಕೊಳಗಾಗಿ ಸಾವನ್ನಪ್ಪಿದೆ ಎಂದು ತಿಳಿದುಬಂದಿದೆ.

ಎಲ್ಲರಿಗೂ ಪ್ರೀತಿ ಪಾತ್ರವಾಗಿದ್ದ ಬಸವನ ಸಾವಿಗೆ ಭಕ್ತರು ಕಂಬನಿ ಮಿಡಿದಿದ್ದಾರೆ.