ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ರದ್ಧು ಎಬಿವಿಪಿಯಿಂದ ವಿಜಯೋತ್ಸವ ; ಪೊಲೀಸರಿಂದ ವಿರೋಧ

8:39 PM, Tuesday, August 6th, 2019
Share
1 Star2 Stars3 Stars4 Stars5 Stars
(5 rating, 1 votes)
Loading...

Abvp ಮಂಗಳೂರು : ಸೋಮವಾರ ಕೇಂದ್ರ ಸರ್ಕಾರ ಐತಿಹಾಸಿಕ ತೀರ್ಮಾನವನ್ನು ತೆಗೆದುಕೊಂಡು ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಲಾದ ವಿಶೇಷ ಸ್ಥಾನಮಾನವನ್ನು ರದ್ಧುಗೊಳಿಸಿರುವುದನ್ನು ಮಂಗಳೂರು ಎಬಿವಿಪಿ ಘಟಕವು ಜಿಲ್ಲಾಧಿಕಾರಿ ಕಚೇರಿ ಬಳಿ ಮಂಗಳವಾರ ವಿಜಯೋತ್ಸವವನ್ನಾಗಿ ಆಚರಿಸಿತು.

ಈ ಸಂದರ್ಭ ಅಲ್ಲೇ ಇದ್ದ ಪೊಲೀಸರು ವಿಜಯೋತ್ಸವವನ್ನು ತಡೆಯಲು ಮುಂದಾದರು. ಇದನ್ನು ವಿರೋಧಿಸಿದ ಎಬಿವಿಪಿ ವಿದ್ಯಾರ್ಥಿಗಳು ಮತ್ತು ಪೊಲೀಸರ ನಡುವೆ ಮಾತಿನ ಚಕಮಕಿ ನಡೆಯಿತು.

Abvp

Abvp

 

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English