ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡುಅವರ ಪುತ್ರ ಧರ್ಮಸ್ಥಳಕ್ಕೆ ಭೇಟಿ

11:22 AM, Wednesday, August 7th, 2019
Share
1 Star2 Stars3 Stars4 Stars5 Stars
(5 rating, 1 votes)
Loading...

harshavardhanaಧರ್ಮಸ್ಥಳ : ಭಾರತದ ಉಪರಾಷ್ಟ್ರಪತಿ ಶ್ರೀ ವೆಂಕಯ್ಯ ನಾಯ್ಡುಅವರ ಮಗ ಹರ್ಷವರ್ಧನ್‌ ಇಂದು (ಮಂಗಳವಾರ) ಧರ್ಮಸ್ಥಳಕ್ಕೆ ಭೇಟಿ ನೀಡಿಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರನ್ನು ಬೀಡಿನಲ್ಲಿ (ಹೆಗ್ಗಡೆಯವರ ನಿವಾಸ) ಭೇಟಿ ಮಾಡಿ ಆಶೀರ್ವಾದ ಪಡೆದರು.

ಬಳಿಕ ಶ್ರೀ ಮಂಜುನಾಥ ಸ್ವಾಮಿಯದರ್ಶನ ಪಡೆದು ಸುಬ್ರಹ್ಮಣ್ಯಕ್ಕೆಪ್ರಯಾಣ ಬೆಳೆಸಿದರು.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English