ಬೆಂಗಳೂರು-ಮಂಗಳೂರು ರೈಲು ಮಾರ್ಗದ ಕಾಮಗಾರಿ ಪುನರಾರಂಭ

12:02 PM, Tuesday, August 20th, 2019
Share
1 Star2 Stars3 Stars4 Stars5 Stars
(5 rating, 1 votes)
Loading...

Railu-haligaluಸುಬ್ರಹ್ಮಣ್ಯ : ಬೆಂಗಳೂರು-ಮಂಗಳೂರು ರೈಲು ಮಾರ್ಗದ ಎಡಕುಮೇರಿ ಬಳಿ ಪ್ರಾಕೃತಿಕ ವಿಕೋಪ ಸಂಭವಿಸಿ ಹಳಿಗಳಿಗೆ ಹಾನಿಯುಂಟಾಗಿದ್ದು, ಅದರ ದುರಸ್ತಿ ಕಾರ್ಯ ಭರದಿಂದ ನಡೆಯುತ್ತಿದೆ.

20 ಕ್ರೇನ್‌ ಮತ್ತು 500ಕ್ಕೂ ಅಧಿಕ ರೈಲ್ವೇ ಹಾಗೂ ಖಾಸಗಿ ಕಾರ್ಮಿಕರನ್ನು ಬಳಸಿಕೊಂಡು ದುರಸ್ತಿ ನಡೆಸಲಾಗುತ್ತಿದೆ. ಕಾಮಗಾರಿ ಪೂರ್ಣಗೊಂಡು ರೈಲು ಯಾನ ಈ ಮಾರ್ಗದಲ್ಲಿ ಸಂಚರಿಸಲು ಇನ್ನು ಹತ್ತು ದಿನಗಳು ಹಿಡಿಯಬಹುದು ಎಂದು ರೈಲ್ವೇ ಮೂಲಗಳು ತಿಳಿಸಿವೆ.

 

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English