ಬಂಟ್ವಾಳಕ್ಕೆ ಆಗಮಿಸಿದ ಶ್ರೀನಿವಾಸ್ ಪೂಜಾರಿ

1:48 PM, Thursday, August 22nd, 2019
Share
1 Star2 Stars3 Stars4 Stars5 Stars
(5 rating, 1 votes)
Loading...

shreenivasಬಂಟ್ವಾಳ : ಸಂಪುಟ ದರ್ಜೆಯ ಸಚಿವರಾಗಿ ಬಂಟ್ವಾಳಕ್ಕೆ ಮೊದಲ ಬಾರಿ ಆಗಮಿಸಿದ ಕೋಟ ಶ್ರೀನಿವಾಸ್ ಪೂಜಾರಿ ಯವರನ್ನು ಬಂಟ್ವಾಳ ಬಿಜೆಪಿ ವತಿಯಿಂದ ಬಿ.ಸಿ ರೋಡ್ ನಲ್ಲಿ ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರ ನೇತೃತ್ವದಲ್ಲಿ ಬುಧವಾರ ರಾತ್ರಿ ಸ್ವಾಗತಿಸಲಾಯಿತು.

ಈ ಸಂದರ್ಭದಲ್ಲಿ ಬಿಜೆಪಿ ಅಧ್ಯಕ್ಷರಾದ ಬಿ. ದೇವದಾಸ್ ಶೆಟ್ಟಿ, ಎ.ಗೋವಿಂದ ಪ್ರಭು, ಕಾರ್ಯದರ್ಶಿ ರಾಮದಾಸ್ ಬಂಟ್ವಾಳ ಮತ್ತು ಇನ್ನಿತರ ಕಾರ್ಯಕರ್ತರು ಉಪಸ್ಥಿತರಿದ್ದರು.

 

 

 

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English