ಮಂಗಳೂರು: ನೆರೆ ಸಂತ್ರಸ್ತರ ನಿರ್ಲಕ್ಷ್ಯ – ಕಾಂಗ್ರೆಸ್ ಪ್ರತಿಭಟನೆ

1:38 PM, Thursday, September 12th, 2019
Share
1 Star2 Stars3 Stars4 Stars5 Stars
(No Ratings Yet)
Loading...

Congress-protestಮಂಗಳೂರು: ಕರ್ನಾಟಕ ನೆರೆ ಸಂತ್ರಸ್ತರ ಬಗ್ಗೆ ನಿರ್ಲಕ್ಷ ತೋರಿದ ಕೇಂದ್ರದ ಹಾಗೂ ರಾಜ್ಯದ ಬಿಜೆಪಿ ಸರಕಾರದ ವಿರುದ್ಧ ದ.ಕ.ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ಪ್ರತಿಭಟನೆಯು ಗುರುವಾರದಂದು ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ನಡೆಯಿತು.

ಪ್ರತಿಭಟನೆಯಲ್ಲಿ ಮಾಜಿ ಸಚಿವ ರಮಾನಾಥ್ ರೈ, ಮಾಜಿ ಶಾಸಕ ಜೆ.ಆರ್.ಲೋಬೋ, ಮಾಜಿ ಮೇಯರ್ ಕವಿತಾ ಸನಿಲ್ ಮೊದಲಾದವರು ಹಾಜರಿದ್ದರು.

Congress-protest

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English