ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿಯಾಗಿ ಹೆಚ್.ಕೆ. ಕೃಷ್ಣಮೂರ್ತಿ ನೇಮಕ

4:02 PM, Monday, September 30th, 2019
Share
1 Star2 Stars3 Stars4 Stars5 Stars
(5 rating, 1 votes)
Loading...

krishnamurthyಸುಬ್ರಹ್ಮಣ್ಯ : ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಪ್ರಭಾರ ಕಾರ್ಯನಿರ್ವಹಣಾಧಿಕಾರಿಯಾಗಿ ಪುತ್ತೂರು ಸಹಾಯಕ ಕಮೀಷನರ್ ಆದ ಹೆಚ್.ಕೆ. ಕೃಷ್ಣಮೂರ್ತಿ ಅವರು ನೇಮಕಗೊಂಡಿದ್ದಾರೆ.

ಇದುವರೆಗೆ ಕುಕ್ಕೆಯಲ್ಲಿ ಕಾರ್ಯನಿರ್ವಹಣಾಧಿಕಾರಿಯಾಗಿದ್ದ ರವೀಂದ್ರ ಅವರು ನಂಜನಗೂಡು ಶ್ರೀಕಂಠೇಶ್ವರ ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿಯಾಗಿ ವರ್ಗಾವಣೆಗೊಂಡಿದ್ದಾರೆ. ರವೀಂದ್ರ ಅವರಿಗೆ ಈ ಹಿಂದೆಯೇ ವರ್ಗಾವಣೆ ಪ್ರಕ್ರಿಯೆ ಆಗಿದ್ದರೂ, ಇದೀಗ ಆದೇಶ ಜಾರಿಯಾಗಿದೆ. ಹೆಚ್.ಕೆ. ಕೃಷ್ಣಮೂರ್ತಿ ಇಂದು ಅಧಿಕೃತವಾಗಿ ಅಧಿಕಾರ ವಹಿಸಿಕೊಳ್ಳುವ ಸಾಧ್ಯತೆ ಇದೆ.

 

 

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English