150ನೇ ಗಾಂಧಿ ಜನ್ಮದಿನಾಚರಣೆ : ಗಾಂಧಿ ಪ್ರತಿಮೆಗೆ ನಮನ ಸಲ್ಲಿಸಿದ ಬಿ.ಎಸ್.ಯಡಿಯೂರಪ್ಪ

11:53 AM, Wednesday, October 2nd, 2019
Share
1 Star2 Stars3 Stars4 Stars5 Stars
(5 rating, 1 votes)
Loading...

BSYಬೆಂಗಳೂರು : 150ನೇ ಗಾಂಧಿ ಜಯಂತಿ ಆಚರಣೆಯನ್ನು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಮುಖ್ಯಸ್ಥಿಕೆಯಲ್ಲಿ ವಿಧಾನಸೌಧ– ವಿಕಾಸಸೌಧದ ನಡುವಿನ ಗಾಂಧಿ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿ ಆಚರಿಸಲಾಯಿತು.

ಈ ಸಂದರ್ಭದಲ್ಲಿ ಕಂದಾಯ ಸಚಿವ ಆರ್ ಅಶೋಕ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಸ್. ವಿಶ್ವನಾಥ, ಬಿಬಿಎಂಪಿ ನೂತನ ಮೇಯರ್ ಗೌತಮ್ ಕುಮಾರ್, ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ. ಎಂ. ವಿಜಯಭಾಸ್ಕರ್ ಮತ್ತಿತರರು ಉಪಸ್ಥಿತರಿದ್ದರು.

 

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English