ರವಿ ಬೆಳಗರೆ

4:06 PM, Friday, August 20th, 2010
Share
1 Star2 Stars3 Stars4 Stars5 Stars
(No Ratings Yet)
Loading...

ಪತ್ರಕರ್ತ, ಲೇಖಕ, ಚಿತ್ರ ನಟ ಹೀಗೆ ಹಲವು ರಂಗದಲ್ಲಿ ಸಾಧನೆ ಮಾಡಿದ ರವಿ ಬೆಳಗೆರೆ  ಬರೆದ ‘ಪಾಪಿಗಳ ಲೋಕದಲ್ಲಿ’ ಪುಸ್ತಕದಲ್ಲಿನ ಸೋಮ ಕಥೆ ಈಗಾಗಲೆ ಡೆಡ್ಲಿ ರೂಪದಲ್ಲಿ ಸಿನಿಮಾ ಆಗಿದೆ.  ನಿರ್ದೇಶಕ ರವಿ ಶ್ರೀವತ್ಸ ನೇರವಾಗಿ ರವಿಯ ಮತ್ತೊಂದು ಪುಸ್ತಕ ‘ಭೀಮಾ ತೀರದ ಹಂತಕರಿ’ ಯನ್ನು ಚಿತ್ರ ಮಾಡಲು ಹೊರಟಿದ್ದಾರೆ

 2001ರಿಂದ 2003ರ ಅವಧಿಯಲ್ಲಿ ಪತ್ರಿಕೆಯೊಂದಕ್ಕೆ ರವಿ ಬೆಳೆಗೆರೆ ಬರೆದ ಅಂಕಣ  ಬರಹಗಳ ಗುಚ್ಛವೇ ‘ಭೀಮಾ ತೀರದ ಹಂತಕರು’ ಕೃತಿಯಾಗಿ ಹೊರಹೊಮ್ಮಿದೆ. ಈಗ ಇದನ್ನೆ ಚಿತ್ರ ಮಾಡುವ ಸಾಹಸಕ್ಕೆ ಕೈಹಾಕಿದ್ದಾರೆ ಅಣಜಿ ನಾಗರಾಜ್. ಪುಸ್ತಕದ ಶೀರ್ಷಿಕೆ ಚಿತ್ರದ ಶೀರ್ಷಿಕೆಯು ಹೌದು. ಇದು ಹಂತಕರ ಕಥೆ ವ್ಯಥೆಯ ಸುತ್ತ ಹೆಣೆಯಲಾದ ಕತೆ.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English