ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿದ ಜೆ.ಸಿ.ಮಾಧುಸ್ವಾಮಿ

10:38 AM, Saturday, October 26th, 2019
Share
1 Star2 Stars3 Stars4 Stars5 Stars
(5 rating, 1 votes)
Loading...

madhu-swamyಬೆಳ್ತಂಗಡಿ : ಬೆಳ್ತಂಗಡಿ ತಾಲೂಕಿನ ನೆರೆ ಹಾವಳಿಯಿಂದ ಹಾನಿಗೀಡಾದ ಪ್ರದೇಶಕ್ಕೆ ಶನಿವಾರ ಭೇಟಿ ನೀಡುವ ಮುನ್ನ ರಾಜ್ಯ ಸರಕಾರದ ಕಾನೂನು, ಸಂಸದೀಯ ವ್ಯವಹಾರ ಮತ್ತು ಶಾಸನ ರಚನೆ ಹಾಗೂ ಸಣ್ಣ ನೀರಾವರಿ ಸಚಿವರಾದ ಜೆ.ಸಿ.ಮಾಧುಸ್ವಾಮಿ ಅವರು ಇಂದು ಬೆಳಿಗ್ಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿಯ ದರ್ಶನ ಪಡೆದರು.

ಈ ವೇಳೆ ಶಾಸಕ ಹರೀಶ್ ಪೂಂಜ ಮತ್ತಿರರು ಇದ್ದರು.

ಬಳಿಕ ನೆರೆ ಹಾವಳಿಯಿಂದ ಹಾನಿಗೀಡಾದ ಕುಕ್ಕಾವು ಸೇತುವೆ ಪ್ರದೇಶಕ್ಕೆ ಅಧಿಕಾರಿಗಳ ತಂಡದೊಂದಿಗೆ ಭೇಟಿ ನೀಡಿ ಪರಿಶೀಲಿಸಿದರು.

 

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English