ಸುಬ್ರಹ್ಮಣ್ಯ : ದೀಪಾವಳಿ ಹಿನ್ನೆಲೆ ದಿಪಾಳೆ ಮರದ ಪ್ರತಿಷ್ಠಾಪನೆ ಕಾರ್ಯ

11:18 AM, Monday, October 28th, 2019
Share
1 Star2 Stars3 Stars4 Stars5 Stars
(5 rating, 1 votes)
Loading...

Subrahmanyaಸುಬ್ರಹ್ಮಣ್ಯ : ಶ್ರೀ ಕುಕ್ಕೇ ಸುಬ್ರಹ್ಮಣ್ಯ ದೇವಸ್ಥಾನ ಹಾಗೂ ಶ್ರೀ ಸಂಪುಟ ನರಸಿಂಹ ಸ್ವಾಮಿ ಮಠ ಹಾಗೂ ನರಸಿಂಹ ಸ್ವಾಮಿ ದೇವಸ್ಥಾನದಲ್ಲಿ, ದಿಪಾಳೆ ಮರದ ಪ್ರತಿಷ್ಠಾಪನೆ ಕಾರ್ಯ ನಡೆಯಿತು.

ದೀಪಾವಳಿ ಹಿನ್ನೆಲೆ ಪುರಾತನ ಕಾಲದಿಂದಲೂ ಸಾಂಪ್ರದಾಯಿಕವಾಗಿ ನಡೆದುಕೊಂಡು ಬಂದಿರುವ ದೀಪಾಳೆ ಪ್ರತಿಷ್ಠಾಪನೆ ಹಬ್ಬವನ್ನು ಸಂಭ್ರಮದಿಂದ ನೆರವೇರಿಸಲಾಯಿತು.

ಕರಾವಳಿ ಪ್ರದೇಶಗಳಲ್ಲಿ ಪ್ರತೀ ವರ್ಷವು ಈ ಸಂಪ್ರದಾಯವನ್ನು ಪಾಲನೆ ಮಾಡಿಕೊಂಡು ಬರಲಾಗುತ್ತಿದೆ. ಶ್ರೀ ಕುಕ್ಕೇ ಸುಬ್ರಹ್ಮಣ್ಯ ದೇವಸ್ಥಾನ ಹಾಗೂ ಶ್ರೀ ಸಂಪುಟ ನರಸಿಂಹ ಸ್ವಾಮಿ ಮಠ ಹಾಗೂ ನರಸಿಂಹ ಸ್ವಾಮಿ ದೇವಸ್ಥಾನದಲ್ಲಿ, ದಿಪಾಳೆ ಮರದ ಪ್ರತಿಷ್ಠಾಪನೆ ಕಾರ್ಯ ನಡೆಯಿತು.

ಪುರಾತನ ಕಾಲದಿಂದ ತುಳು ಸಂಪ್ರದಾಯ ಪ್ರಕಾರ ಬಲಿಂದ್ರ ಪೂಜೆ ಮಾಡುವ ಪದ್ಧತಿ ಚಾಲ್ತಿಯಲ್ಲಿದೆ. ಈ ಪದ್ಧತಿ ಪ್ರಕಾರ ದಿಪಾಳೆ ಮರದ ಪ್ರತಿಷ್ಠಾಪನೆ ಕಾರ್ಯ ಮಾಡಲಾಗಿದೆ.

 

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English