ಮಿಥುನ ರಾಶಿಯವರಿಗೆ ತಾಂತ್ರಿಕ ವಲಯದಲ್ಲಿ ಅವಕಾಶಗಳು ಹೆಚ್ಚಾಗಲಿದೆ.

8:30 AM, Friday, November 29th, 2019
Share
1 Star2 Stars3 Stars4 Stars5 Stars
(No Ratings Yet)
Loading...

Durgadeviಶ್ರೀ ದುರ್ಗಾ ಪರಮೇಶ್ವರಿ ಅಮ್ಮನವರ ಅನುಗ್ರಹದಿಂದ ಈ ದಿನದ ಭವಿಷ್ಯವಾಣಿಯನ್ನು ತಿಳಿಯೋಣ. ಭವ್ಯ ಭವಿಷ್ಯದ ಕನಸು ನನಸಾಗಲು ಇಂದೇ ಕರೆ ಮಾಡಿ. ಜ್ಯೋತಿಷ್ಯರು ಪರಶುರಾಮ ಶಾಸ್ತ್ರಿ 9380281393

ವಿಕಾರಿ ನಾಮ ಸಂವತ್ಸರ ಭಾದ್ರಪದ ಮಾಸ
ನಕ್ಷತ್ರ : ಮೂಲ
ಋತು : ಹೇಮಂತ
ರಾಹುಕಾಲ 10:42 – 12:08
ಗುಳಿಕ ಕಾಲ 07:51 -09:17
ಸೂರ್ಯೋದಯ 06:25:56
ಸೂರ್ಯಾಸ್ತ 17:49:37
ತಿಥಿ : ತೃತೀಯ
ಪಕ್ಷ : ಶುಕ್ಲ

ಮೇಷ ರಾಶಿ
ಉದ್ಯೋಗದಲ್ಲಿ ಹೆಚ್ಚಿನ ಸ್ಥಾನ ನಿರೀಕ್ಷಿಸಬಹುದು. ವೃತ್ತಿ ಬದುಕಿನಲ್ಲಿ ಅತ್ಯುತ್ತಮವಾದ ದಿನಗಳನ್ನು ಕಳೆಯುವಿರಿ. ನಿಮ್ಮ ಆಸಕ್ತಿಕರ ವಿಷಯಗಳಲ್ಲಿ ಹೆಚ್ಚು ಪಾಲ್ಗೊಳ್ಳುವ ಸಾಧ್ಯತೆ ಇದೆ. ಆರ್ಥಿಕವಾಗಿ ನಿಮ್ಮ ಸ್ಥಿತಿ ಉತ್ತಮಗೊಳ್ಳುತ್ತದೆ. ಬಂದಂತಹ ಹಣಕಾಸನ್ನು ಉಳಿತಾಯ ಮಾಡದೆ ಕಷ್ಟದಲ್ಲಿ ಸಿಲುಕುವ ಸಾಧ್ಯತೆ ಇದೆ. ಕುಟುಂಬಸ್ಥರೊಂದಿಗೆ ಹೆಚ್ಚಿನ ಕಾಲ ಕಳೆಯುವಿರಿ.
ಜ್ಯೋತಿಷ್ಯರು ಪರಶುರಾಮ ಶಾಸ್ತ್ರಿ
9380281393
ಮಾಹಿತಿಗಾಗಿ ಕರೆ ಮಾಡಿ

ವೃಷಭ ರಾಶಿ
ಕೆಲವು ಯೋಜನೆಗಳ ನಿಮಿತ್ತ ಪ್ರವಾಸದ ಉತ್ತಮ ಅನುಭವವನ್ನು ಗಳಿಸುತ್ತೀರಿ. ಉತ್ತಮ ಆಹಾರ ಸೇವನೆಯಿಂದ ನಿಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಿ. ಹಲವು ಜನಗಳ ಜೊತೆಗೆ ನಿರಂತರ ಸಭೆಗಳಲ್ಲಿ ಪಾಲ್ಗೊಳ್ಳುವುದರಿಂದ ಆಯಾಸ ಮತ್ತು ಒತ್ತಡ ಹೆಚ್ಚಾಗಬಹುದು. ಸೌಂದರ್ಯ ಆರಾಧಕರಾಗಿ ಹೊರಹೊಮ್ಮುವಿರಿ.
ಜ್ಯೋತಿಷ್ಯರು ಪರಶುರಾಮ ಶಾಸ್ತ್ರಿ
9380281393
ಮಾಹಿತಿಗಾಗಿ ಕರೆ ಮಾಡಿ

ಮಿಥುನ ರಾಶಿ
ಪ್ರಕೃತಿಯ ಬಗ್ಗೆ ವಿಶೇಷ ಕಾಳಜಿ ವ್ಯಕ್ತಪಡಿಸುತ್ತೀರಿ. ನಯನಮನೋಹರವಾದಂತಹ ದೃಶ್ಯಗಳನ್ನು ಹತ್ತಿರದಿಂದ ಆಸ್ವಾದಿಸುವ ಸಾಧ್ಯತೆ ಇದೆ. ತಾಂತ್ರಿಕ ವರ್ಗದವರಿಗೆ ಅವಕಾಶಗಳು ಹೆಚ್ಚಾಗಲಿದೆ. ಲಾಭಾಂಶದ ಲೆಕ್ಕಾಚಾರದಿಂದ ಹೊಸ ಯೋಜನೆಯನ್ನು ಪ್ರಾರಂಭ ಮಾಡುವಿರಿ. ಪ್ರತಿಭಾನ್ವಿತರಿಗೆ ಅವಕಾಶಗಳು ಹೆಚ್ಚಾಗುತ್ತದೆ. ಉದ್ಯೋಗದಲ್ಲಿ ಉತ್ತಮ ಸ್ಥಾನ.
ಜ್ಯೋತಿಷ್ಯರು ಪರಶುರಾಮ ಶಾಸ್ತ್ರಿ
9380281393
ಮಾಹಿತಿಗಾಗಿ ಕರೆ ಮಾಡಿ

ಕರ್ಕಾಟಕ ರಾಶಿ
ನಿರುದ್ಯೋಗಿ ಜನಗಳಿಗೆ ಅವಕಾಶ ಹೆಚ್ಚಾಗಲಿದೆ. ಕುಟುಂಬದಲ್ಲಿನ ಕಲಹದಿಂದ ಮನಃಶಾಂತಿ ಕದಡುತ್ತದೆ. ನಿಮ್ಮಲ್ಲಿನ ಆಲಸ್ಯದಿಂದ ಕೆಲಸಗಳು ವಿಳಂಬವಾಗುವ ಸಾಧ್ಯತೆ ಇದೆ. ಕೆಲವರ ಒತ್ತಾಯದ ಮೇರೆಗೆ ನಿಮ್ಮ ಇಷ್ಟ ಇಲ್ಲದ ಕಾರ್ಯಗಳಲ್ಲಿ ಪಾಲ್ಗೊಳ್ಳುವಿರಿ. ಆರ್ಥಿಕವಾಗಿ ಸಾಧಾರಣ ಸ್ಥಿತಿ ಇರಲಿದೆ.
ಜ್ಯೋತಿಷ್ಯರು ಪರಶುರಾಮ ಶಾಸ್ತ್ರಿ
9380281393
ಮಾಹಿತಿಗಾಗಿ ಕರೆ ಮಾಡಿ

ಸಿಂಹ ರಾಶಿ
ಧೈರ್ಯದಿಂದ ಯೋಜನೆಗಳಲ್ಲಿ ಪಾಲ್ಗೊಳ್ಳುವಿರಿ. ಬುದ್ಧಿಗೆ ಬೆಂಬಲ ನೀಡಿ. ನಿಮ್ಮ ದೈಹಿಕ ಬಲವನ್ನು ಆದಷ್ಟು ತೋರ್ಪಡಿಸಿ ಕೊಳ್ಳುವುದು ಒಳ್ಳೆಯದಲ್ಲ. ಮಾತುಗಳು ಹರಿತವಾಗಿ ಬರಬಹುದು ಇದರಿಂದ ನಿಮ್ಮ ಬಹುದಿನದ ಮಿತ್ರತ್ವ ನುಚ್ಚುನೂರಾಗುವ ಸಾಧ್ಯತೆ ಇದೆ. ಯಾರನ್ನು ಬೆಂಬಲಿಸದೆ ತಟಸ್ಥವಾಗಿರುವುದು ನಿಮಗೆ ಕ್ಷೇಮ. ಸಹೋದರರೊಂದಿಗೆ ವಿಶ್ವಾಸದ ಹೆಜ್ಜೆಯಿಡಿ.
ಜ್ಯೋತಿಷ್ಯರು ಪರಶುರಾಮ ಶಾಸ್ತ್ರಿ
9380281393
ಮಾಹಿತಿಗಾಗಿ ಕರೆ ಮಾಡಿ

ಕನ್ಯಾ ರಾಶಿ
ಹೇಳಿಕೆ ಮಾತುಗಳನ್ನು ಆದಷ್ಟು ಕೇಳುವುದು ಒಳ್ಳೆಯದಲ್ಲ. ಹಣಕಾಸಿನ ವಿಷಯದಲ್ಲಿ ಸಮೃದ್ಧತೆ ಕಾಣಬಹುದಾಗಿದೆ. ದಾಂಪತ್ಯ ಜೀವನದಲ್ಲಿ ಸಂತೋಷದ ವಾತಾವರಣ ಇರಲಿದೆ. ಹಿಡಿದ ಕೆಲಸವನ್ನು ಸಂಪೂರ್ಣ ಮಾಡುವ ತನಕ ಬಿಡಬೇಡಿ. ಅನವಶ್ಯಕ ಗೊಂದಲಗಳನ್ನು ಸರಿಪಡಿಸಿಕೊಂಡು ಮುನ್ನಡೆಯಿರಿ.
ಜ್ಯೋತಿಷ್ಯರು ಪರಶುರಾಮ ಶಾಸ್ತ್ರಿ
9380281393
ಮಾಹಿತಿಗಾಗಿ ಕರೆ ಮಾಡಿ

ತುಲಾ ರಾಶಿ
ಆತ್ಮೀಯ ವ್ಯಕ್ತಿಗಳಿಂದ ನಿಮ್ಮ ಯೋಜನೆಗೆ ಸಮಸ್ಯೆ ಆಗುವ ಸಾಧ್ಯತೆ ಇದೆ. ಈ ದಿನ ಹೆಚ್ಚು ಯಾರೊಂದಿಗೂ ಬೆರೆಯದೆ ಇರುವ ಸಾಧ್ಯತೆ ಕಂಡುಬರುತ್ತದೆ. ನಿಮ್ಮಲ್ಲಿನ ಪ್ರತಿಭೆಯನ್ನು ಮುಕ್ತವಾಗಿ ವ್ಯಕ್ತಪಡಿಸುವುದು ಒಳ್ಳೆಯದು. ಹೆಚ್ಚಿನ ಕೆಲಸದಿಂದ ಆಯಾಸ ಹೆಚ್ಚಾಗಬಹುದು, ಆದಷ್ಟು ವಿಶ್ರಾಂತಿಗೆ ಪ್ರಯತ್ನಿಸಿ.
ಜ್ಯೋತಿಷ್ಯರು ಪರಶುರಾಮ ಶಾಸ್ತ್ರಿ
9380281393
ಮಾಹಿತಿಗಾಗಿ ಕರೆ ಮಾಡಿ

ವೃಶ್ಚಿಕ ರಾಶಿ
ಆರ್ಥಿಕ ದುಂದುವೆಚ್ಚಗಳಿಂದ ಸಮಸ್ಯೆ ಹೆಚ್ಚಾಗಲಿದೆ. ಐಷಾರಾಮಿತನ ವಸ್ತುಗಳ ಖರೀದಿಯನ್ನು ಮುಂದೂಡುವುದು ಒಳ್ಳೆಯದು. ಕೆಲಸದಲ್ಲಿ ಹೆಚ್ಚಿನ ಬೇಡಿಕೆ ಕಂಡುಬರುತ್ತದೆ. ನಿಮ್ಮ ಇಷ್ಟಾರ್ಥ ಕೆಲಸಗಳಿಗೆ ಹಿನ್ನಡೆ ಆಗುವ ಸಾಧ್ಯತೆ ಇದೆ. ನಿಮ್ಮ ಉದ್ದಿಮೆಯನ್ನು ವಿಶಾಲವಾಗಿ ವೃದ್ಧಿಸಿಕೊಳ್ಳಿ. ನವೀನ ಕಲ್ಪನೆಯ ನಿಮ್ಮ ಯೋಜನೆಗೆ ಅತಿ ಶೀಘ್ರದಲ್ಲಿ ಮೂರ್ತಸ್ವರೂಪ ದೊರೆಯಲಿದೆ.
ಜ್ಯೋತಿಷ್ಯರು ಪರಶುರಾಮ ಶಾಸ್ತ್ರಿ
9380281393
ಮಾಹಿತಿಗಾಗಿ ಕರೆ ಮಾಡಿ

ಧನಸ್ಸು ರಾಶಿ
ಮಂದಗತಿಯ ಹಣಕಾಸಿನ ಬೆಳವಣಿಗೆ ಕಂಡುಬರುತ್ತದೆ. ಇಂದು ಹೆಚ್ಚಿನ ಜನಮನ್ನಣೆಗಳಿಸಿ ಕೊಳ್ಳುವ ಸಾಧ್ಯತೆ ಇದೆ. ನಿಮ್ಮಲ್ಲಿನ ವಿಶೇಷ ಆಲೋಚನೆಯಿಂದ ಅತ್ಯುತ್ತಮವಾದ ಕಾರ್ಯಗಳನ್ನು ಮಾಡುವಿರಿ. ಆತ್ಮೀಯರು ಸಕಾಲಕ್ಕೆ ಸಹಾಯ ಮಾಡುವ ಮನಸ್ಥಿತಿಯಲ್ಲಿದ್ದಾರೆ. ಸಹೋದರ ವರ್ಗದಿಂದ ಸಮಸ್ಯೆ ಉದ್ಭವವಾಗಬಹುದು ಎಚ್ಚರವಿರಲಿ.
ಜ್ಯೋತಿಷ್ಯರು ಪರಶುರಾಮ ಶಾಸ್ತ್ರಿ
9380281393
ಮಾಹಿತಿಗಾಗಿ ಕರೆ ಮಾಡಿ

ಮಕರ ರಾಶಿ
ಸಂಗಾತಿಯ ಕೋಪವನ್ನು ಕಡಿಮೆ ಮಾಡಲು ಪ್ರಯತ್ನಿಸುವುದು ಒಳ್ಳೆಯದು. ಕೆಲವು ಯೋಜನೆಗಳು ಹಳ್ಳ ಹಿಡಿಯಬಹುದಾದ ಪ್ರಸಂಗ ಬರಲಿದೆ. ಸಾಲ ವಸೂಲಿ ಗಳನ್ನು ನಿಮ್ಮ ಚತುರತೆಯಿಂದ ಮಾಡುತ್ತೀರಿ. ಇಂದು ಧಾರ್ಮಿಕ ಅಥವಾ ದೈವಸ್ಥಾನಗಳಿಗೆ ಭೇಟಿ ನೀಡುವ ಸಾಧ್ಯತೆ ಕಂಡುಬರುತ್ತದೆ. ಪ್ರೇಮಿಗಳಿಗೆ ನಿರಾಶಾದಾಯಕ ದಿನವಿದು. ನವೀನ ಯೋಜನೆಗಳು ಅಥವಾ ಕೆಲಸಗಳು ಆನಂದ ತರುತ್ತದೆ.
ಜ್ಯೋತಿಷ್ಯರು ಪರಶುರಾಮ ಶಾಸ್ತ್ರಿ
9380281393
ಮಾಹಿತಿಗಾಗಿ ಕರೆ ಮಾಡಿ

ಕುಂಭ ರಾಶಿ
ನಿಮ್ಮ ವ್ಯಾಪಾರ ವ್ಯವಹಾರ ಲಾಭಂಶ ತಂದುಕೊಡಲಿದೆ. ಕೆಲಸದ ವಿಷಯವಾಗಿ ಮಾನ್ಯತೆ ಹೆಚ್ಚಾಗಲಿದೆ. ಹೊಸ ಗ್ರಾಹಕರ ಸೆಳೆಯುವ ನಿಮ್ಮ ಪ್ರಯತ್ನ ಫಲಿಸುತ್ತದೆ. ದಂಪತಿಗಳು ಪ್ರೀತಿ-ವಿಶ್ವಾಸದಿಂದ ಇರಲು ಪ್ರಯತ್ನಿಸಿ. ಹೊಸ ಹೂಡಿಕೆಗಳ ಬಗ್ಗೆ ಆಸಕ್ತಿ ವಹಿಸುವಿರಿ. ಮಕ್ಕಳಿಂದ ನಿಮ್ಮ ಸನ್ಮಾನ ಹೆಚ್ಚಾಗಲಿದೆ.
ಜ್ಯೋತಿಷ್ಯರು ಪರಶುರಾಮ ಶಾಸ್ತ್ರಿ
9380281393
ಮಾಹಿತಿಗಾಗಿ ಕರೆ ಮಾಡಿ

ಮೀನ ರಾಶಿ
ನಿಮ್ಮ ಸ್ವಭಾವದಿಂದ ಒತ್ತಡದ ವಾತಾವರಣವನ್ನು ಸಹ ತಿಳಿಗೊಳಿಸುವಿರಿ. ಹೊಸ ಒಡನಾಟ ಹೆಚ್ಚಾಗಿ ಕಂಡುಬರುತ್ತದೆ. ಭೂಮಿಯ ವಿಷಯದಲ್ಲಿ ಸಮಸ್ಯೆ ಉದ್ಭವವಾಗಬಹುದು. ಕಟ್ಟಡ ಕಾಮಗಾರಿಗಳಲ್ಲಿ ಉತ್ತಮ ಫಲಿತಾಂಶವಿದೆ. ನಿಮ್ಮ ಮನದ ಕಾರ್ಯಕಲ್ಪಗಳು ವ್ಯವಸ್ಥಿತ ದಾರಿಯಲ್ಲಿ ನಡೆಯುತ್ತದೆ, ಇದನ್ನು ಕೆಲವರು ಅಪಹಾಸ್ಯ ಮಾಡಬಹುದು ಆದಷ್ಟು ಅಲಕ್ಷಿಸಿ.
ಜ್ಯೋತಿಷ್ಯರು ಪರಶುರಾಮ ಶಾಸ್ತ್ರಿ
9380281393
ಮಾಹಿತಿಗಾಗಿ ಕರೆ ಮಾಡಿ

ಜ್ಯೋತಿಷ್ಯರು ಪರಶುರಾಮ ಶಾಸ್ತ್ರಿ
ನಿಮ್ಮ ಸಮಸ್ಯೆಗಳು ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಪರಿಹಾರ ನಿಶ್ಚಿತ.
ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ಆರೋಗ್ಯ, ಪ್ರೇಮ ವಿಚಾರ, ದಾಂಪತ್ಯ ಕಲಹ, ಇಷ್ಟಾರ್ಥಸಿದ್ಧಿಗಳು ಹೀಗೆ ಹತ್ತು-ಹಲವು ಗುಪ್ತ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ಸೂಚಿಸುವರು.
ಭವ್ಯ ಭವಿಷ್ಯದ ಕನಸು ನನಸಾಗಲು ಇಂದೇ ಕರೆ ಮಾಡಿ.
9380281393

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English