ತೊಕ್ಕೊಟ್ಟಿನಲ್ಲಿ ರೈಲು ಢಿಕ್ಕಿ ಹೊಡೆದು ಬಸ್ ನಿರ್ವಾಹಕ ಮೃತ್ಯು

11:08 AM, Friday, December 13th, 2019
Share
1 Star2 Stars3 Stars4 Stars5 Stars
(5 rating, 1 votes)
Loading...

Rathan

ಮಂಗಳೂರು : ರೈಲು ಢಿಕ್ಕಿ ಹೊಡೆದ ಪರಿಣಾಮ ಬಸ್ ನಿರ್ವಾಹಕನೋರ್ವ ಮೃತಪಟ್ಟ ಘಟನೆ ತೊಕ್ಕೊಟ್ಟು ಕಾಪಿಕಾಡುವಿನಲ್ಲಿ ನಡೆದಿದ್ದು ಡಿ.13 ರ ಶುಕ್ರವಾರ ಬೆಳಗ್ಗೆ ಬೆಳಕಿಗೆ ಬಂದಿದೆ

Rathan

ಮೃತರನ್ನು ಕಾಪಿಕಾಡು ನಿವಾಸಿ ರತನ್ ಕುಮಾರ್ (40) ಎಂದು ಗುರುತಿಸಲಾಗಿದೆ. 42 ರೂಟ್ ನಂಬರ್ ಬಸ್ಸಲ್ಲಿ ಕಂಡಕ್ಟರ್ ಆಗಿದ್ದ ರತನ್ ಕುಮಾರ್ ಅವರ ಮೃತದೇಹವು ರೈಲು ಢಿಕ್ಕಿ ಹೊಡೆದು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದೆ.

ಘಟನಾ ಸ್ಥಳಕ್ಕೆ ರೈಲ್ವೇ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

 

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English