ಉಳ್ಳಾಲ : ನೇತ್ರಾವತಿ ಸೇತುವೆಯಿಂದ ನದಿಗೆ ಹಾರಿದ ಯುವಕನಿಗಾಗಿ ಪೊಲೀಸರಿಂದ ಶೋಧ

10:55 AM, Friday, January 3rd, 2020
Share
1 Star2 Stars3 Stars4 Stars5 Stars
(5 rating, 1 votes)
Loading...

ullal

ಉಳ್ಳಾಲ : ಯುವಕನೋರ್ವ ಉಳ್ಳಾಲ ನೇತ್ರಾವತಿ ಸೇತುವೆಯಿಂದ ಹಾರಿ ನಾಪತ್ತೆಯಾಗಿರುವ ಘಟನೆ ಇಂದು ಬೆಳಗ್ಗೆ ನಡೆದಿದೆ.

ನದಿಗೆ ಹಾರಿದರೆನ್ನಲಾದವರನ್ನು ಉಳ್ಳಾಲಬೈಲ್ ನಿವಾಸಿ ನವೇಶ್(30) ಎಂದು ಗುರುತಿಸಲಾಗಿದೆ. ತೊಕ್ಕೊಟ್ಟಿನಲ್ಲಿ ಅಂಗಡಿ ಹೊಂದಿರುವ ಇವರು ಇಂದು ಮುಂಜಾನೆ 6:30ರ ಸುಮಾರಿಗೆ ನದಿಗೆ ಹಾರಿದ್ದರೆನ್ನಲಾಗಿದೆ.

ಇವರ ಬೈಕ್ ಸೇತುವೆಯ ಮೇಲೆ ನಿಲ್ಲಿಸಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ವಿಷಯ ತಿಳಿದು ಸ್ಥಳಕ್ಕಾಗಮಿಸಿರುವ ಪೊಲೀಸರು ನವೇಶ್‌ಗಾಗಿ ಶೋಧ ಮುಂದುವರಿಸಿದ್ದಾರೆ.

 

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English