ಮಂಗಳೂರು : ಏಕಾದಶಿ ಉಪವಾಸ ವೃತಾಚರಣೆಯು, ದೈಹಿಕ ಆರೋಗ್ಯ ಹಾಗೂ ಮಾನಸಿಕ ಆರೋಗ್ಯ, ಜೀವನೋತ್ಸಾಹ ವೃದ್ಧಿಗೆ ಪೂರಕವಾಗಿದೆ ಎಂದು ನಿಕಟ ಪೂರ್ವ ಪರ್ಯಾಯ ಪೂರೈಸಿರುವ ಪಲಿಮಾರು ಮಠಾಧೀಶರಾದ ಶ್ರೀ ಶ್ರೀ ವಿದ್ಯಾಧೀ ಶ ತೀರ್ಥ ಸ್ವಾಮೀಜಿಯವರು ನುಡಿದರು.
ಪರ್ಯಾಯ ಪೂರೈಸಿದ ಬಳಿಕ ಪ್ರಥಮ ಬಾರಿಗೆ ಮಂಗಳೂರಿಗೆ ಭೇಟಿ ನೀಡಿದ ಪೂಜ್ಯರನ್ನು ಕಲ್ಕೂರ ಪ್ರತಿಷ್ಠಾನದ ವತಿಯಿಂದ ಗೌರವಿಸಲಾಯಿತು.
ಪ್ರತಿಷ್ಠಾನದ ಅಧ್ಯ ಕ್ಷಎಸ್. ಪ್ರದೀಪ ಕುಮಾರ ಕಲ್ಕೂರ, ಶ್ರೀಮತಿ ವಿನೋದ ಪಿ. ಕಲ್ಕೂರ, ನಿತ್ಯಾನಂದ ಕಾರಂತ ಪೊಳಲಿ, ಕದ್ರಿ ನವನೀತ ಶೆಟ್ಟಿ, ಪ್ರಭಾಕರ ರಾವ್ ಪೇಜಾವರ, ಸುಧಾಕರರಾವ್ ಪೇಜಾವರ ಮೊದಲಾದವರು ಈ ಸಂದರ್ಭ ಉಪಸ್ಥಿತರಿದ್ದರು.
Click this button or press Ctrl+G to toggle between Kannada and English