- KANNADA MEGA MEDIA NEWS :: News Coverage From Mangalore and Major Cities of India and world wide - https://kannada.megamedianews.com -

ಶ್ರೀ ಮಂಜುನಾಥ ದೇವಸ್ಥಾನದ ಜಾತ್ರೋತ್ಸವದ ಪ್ರಯುಕ್ತ ಸ್ಯಾಕ್ಸೋಫೋನ್‌ ಕಾರ್ಯಕ್ರಮ

kadri [1]

ಕದ್ರಿ : ಶ್ರೀ ಮಂಜುನಾಥ ದೇವಸ್ಥಾನದ ಜಾತ್ರೋತ್ಸವದ ಪ್ರಯುಕ್ತ ಕದ್ರಿ ಮಲ್ಲಿಕಾ ವೃಂದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಡಾ| ಮಚ್ಚೇಂದ್ರನಾಥ ಮಂಗಳಾದೇವಿ ಮತ್ತು ಅಂತರಾಷ್ಟ್ರೀಯ ಸ್ಯಾಕ್ಸೋಫೋನ್‌ ಕಲಾವಿದೆ ಸಿಂಧು ಭೈರವಿ ಅವರಿಂದ ಸ್ಯಾಕ್ಸೋಫೋನ್‌ ಕಾರ್ಯಕ್ರಮವು 22.02.2020 ರಂದು ನೆರವೇರಿತು.

ಸಹ ಕಲಾವಿದರಾಗಿಡೋಲು ವಿದ್ವಾನ್‌ ತಾಯೂರು ನಾಗರಾಜ ಹಾಗೂಗಣೇಶ ಮಂಗಳಾದೇವಿ, ಫ್ಲೂಟ್ ಶ್ರೀಧರ ಆಚಾರ್ಯ ಕಾಸರಗೋಡು ಸಹಕರಿಸಿದರು.

ವೇದಿಕೆಯಲ್ಲಿ ದೇವಸ್ಥಾನದ ಅಧ್ಯಕ್ಷರು ಡಾ| ಎ. ಜನಾರ್ಧನ ಶೆಟ್ಟಿ, ಎಸ್. ಪ್ರದೀಪಕುಮಾರ ಕಲ್ಕೂರ, ಸುಧಾಕರರಾವ್ ಪೇಜಾವರ ಕಲಾವಿದರನ್ನುಶಾಲು ಹೊದಿಸಿ ನೆನಪಿನ ಕಾಣಿಕೆ ನೀಡಿ ಗೌರವಿಸಿದರು.