- KANNADA MEGA MEDIA NEWS :: News Coverage From Mangalore and Major Cities of India and world wide - https://kannada.megamedianews.com -

ಬಿಜೆಪಿಯಲ್ಲಿ ಮೂಲ, ವಲಸಿಗ ಎಂಬುದೇ ಇಲ್ಲ : ಶ್ರೀರಾಮುಲು ಸ್ಪಷ್ಟನೆ

sriramulu [1]

ಮಡಿಕೇರಿ : ಸಚಿವ ಸಂಪುಟ ಪುನರ್ ರಚನೆ ಕಸರತ್ತಿನ ಬಗ್ಗೆ ಮಡಿಕೇರಿಯಲ್ಲಿ ಪ್ರತಿಕ್ರಿಯಿಸಿದ ಸಚಿವ ಶ್ರೀರಾಮುಲು, ಮುಖ್ಯಮಂತ್ರಿಗಳು ಯಾವುದೇ ಪರಿಸ್ಥಿತಿಯನ್ನು ನಿಭಾಯಿಸುವಲ್ಲಿ ಸಮರ್ಥರಿದ್ದಾರೆ.

ಈ ಮೊದಲೇ ಭರವಸೆ ನೀಡಿದ್ದಂತೆ ಗೆದ್ದ ಶಾಸಕರಿಗೆ ಮಂತ್ರಿ ಸ್ಥಾನ ನೀಡಲಾಗಿದೆ. ಬಿಜೆಪಿಯಲ್ಲಿ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ. ಮೂಲ ಅಥವಾ ವಲಸಿಗ ಎಂಬುದೆಲ್ಲಾ ಬಿಜೆಪಿಯಲ್ಲಿ ಇಲ್ಲವೇ ಇಲ್ಲ. ಎಲ್ಲರೂ ಒಗ್ಗಟ್ಟಾಗಿದ್ದೇವೆ ಎಂದು ಸ್ಪಷ್ಟಪಡಿಸಿದರು.