ಯೋಗ ಮತ್ತು ನ್ಯಾಚುರೋಪತಿಯನ್ನು ಭಾರತೀಯ ಔಷಧ ಪದ್ಧತಿಯ ರಾಷ್ಟ್ರೀಯ ಆಯೋಗಕ್ಕೆ ಸೇರಿಸಲು ಕೇಂದ್ರ ಸರಕಾರಕ್ಕೆ ಆಗ್ರಹ

12:50 PM, Thursday, February 13th, 2020
Share
1 Star2 Stars3 Stars4 Stars5 Stars
(5 rating, 1 votes)
Loading...

yoga

ಧರ್ಮಸ್ಥಳ : ಶ್ರೀ. ಧರ್ಮಸ್ಥಳ ಮಂಜುನಾಥೇಶ್ವರ ಪ್ರಕೃತಿ ಚಿಕಿತ್ಸಾ ಮತ್ತು ಯೋಗ ವಿಜ್ಞಾನಗಳ ಮಹಾವಿದ್ಯಾಲಯದಲ್ಲಿ ವಿದ್ಯಾರ್ಥಿಗಳು ಹಾಗೂ ಪ್ರಾಧ್ಯಾಪಕರುಗಳು ಯೋಗ ಮತ್ತು ನ್ಯಾಚುರೋಪತಿಯನ್ನು ಭಾರತೀಯ ಔಷಧ ಪದ್ಧತಿಯ ರಾಷ್ಟ್ರೀಯ ಆಯೋಗ (ಎನ್‌ಸಿಐಎಸ್‌ಎಂ)ಕ್ಕೆ ಸೇರಿಸಲು ಭಾರತ ಸರಕಾರವನ್ನು ಆಗ್ರಹಿಸಿ ಕಾಲೇಜಿನ ಆವರಣದಲ್ಲಿ ಸಾಂಕೇತಿಕವಾಗಿ ಒಂದು ದಿನದ ಮೌನ ಮತ್ತು ಉಪವಾಸ ಸತ್ಯಾಗ್ರಹವನ್ನು ತಾರೀಕು 12.02.2020 ರಂದು ನಡೆಸಿದರು.

yoga

ಈ ಸಂದರ್ಭದಲ್ಲಿ ಕಾಲೇಜಿನ ಪ್ರಾಂಶುಪಾಲರು ಹಾಗೂ ಭಾರತೀಯ ಪ್ರಕೃತಿ ಚಿಕಿತ್ಸಾ ಮತ್ತು ಯೋಗ ಪದವಿದರರ ವೈದ್ಯಕೀಯ ಸಂಘದ ಕಾರ್ಯದರ್ಶಿಗಳಾದ ಡಾ.ಪ್ರಶಾಂತ ಶೆಟ್ಟಿ ಇವರು ಉಪಸ್ಥಿತರಿದ್ದರು.

 

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English