ಮಂಗಳೂರು : ವಿಶ್ವ ಹಿಂದೂ ಪರಿಷತ್ ಮಂಗಳೂರು ಜಿಲ್ಲಾ ವತಿಯಿಂದ ಅಭಿನಂದನಾ ಕಾರ್ಯಕ್ರಮವು 03 ಮಾರ್ಚ್ ಮಂಗಳವಾರ, ವಿಶ್ವಹಿಂದೂ ಪರಿಷದ್ ಕಾರ್ಯಾಲಯ “ವಿಶ್ವಶ್ರೀಯಲ್ಲಿ” ನಡೆಯಿತು. ವಿಶ್ವಹಿಂದೂ ಪರಿಷತ್ತಿನ ವಿವಿಧ ಜವಾಬ್ದಾರಿ ನಿರ್ವಹಿಸಿ ಪ್ರಸ್ತುತ ರಾಜಕೀಯ ಮತ್ತು ಧಾರ್ಮಿಕ ಪರಿಷತ್ತಿನ ಜವಾಬ್ದಾರಿವಹಿಸಿಕೊಂಡ
ಶ್ರೀ ದಿವಾಕರ್ ಪಾಂಡೇಶ್ವರ್ ( ಮಹಾ ಪೌರರು- ಮಂಗಳೂರು ಮಹಾನಗರ)
ಶ್ರೀ ಸುಧರ್ಶನ್ ಮೂಡಬಿದ್ರೆ ( ಜಿಲ್ಲಾಧ್ಯಕ್ಷರು- ಬಿ.ಜೆ.ಪಿ )
ಶ್ರೀ ಜಗದೀಶ್ ಶೇಣವ ( ಜಿಲ್ಲಾ ವಕ್ತಾರರು- ಬಿ.ಜೆ.ಪಿ )
ಶ್ರೀ ವಿನಯ್ ಎಲ್ ಶೆಟ್ಟಿ ( ನಿರ್ದೇಶಕ ಸದಸ್ಯರು -ರಾಜ್ಯ ಪ್ರಾಣಿ ಕಲ್ಯಾಣ ಮಂಡಳಿ)
ಶ್ರೀ ಜಿತೇಂದ್ರ ಕೊಟ್ಟಾರಿ ( ಜಿಲ್ಲಾ ಕೋಶಾಧಿಕಾರಿ – ಬಿ.ಜೆ.ಪಿ )
ಶ್ರೀ ಗೋಪಾಲ್ ಕುತ್ತಾರ್ ( ಧಾರ್ಮಿಕ ಪರಿಷತ್ತಿನ ಜಿಲ್ಲಾ ಸದಸ್ಯರು)
ಶ್ರೀ ಮುರಳಿ ಹಸಂತಡ್ಕ ( ಧಾರ್ಮಿಕ ಪರಿಷತ್ತಿನ ಜಿಲ್ಲಾ ಸದಸ್ಯರು) ಇವರನ್ನು ಅಭಿನಂದಿಸಲಾಯಿತು.
Click this button or press Ctrl+G to toggle between Kannada and English