ವಿಶ್ವ ಹಿಂದೂ ಪರಿಷತ್ ಮಂಗಳೂರು ಜಿಲ್ಲಾ ವತಿಯಿಂದ ಅಭಿನಂದನಾ ಕಾರ್ಯಕ್ರಮ

3:29 PM, Thursday, March 5th, 2020
Share
1 Star2 Stars3 Stars4 Stars5 Stars
(5 rating, 1 votes)
Loading...

abhinandane

ಮಂಗಳೂರು : ವಿಶ್ವ ಹಿಂದೂ ಪರಿಷತ್ ಮಂಗಳೂರು ಜಿಲ್ಲಾ ವತಿಯಿಂದ ಅಭಿನಂದನಾ ಕಾರ್ಯಕ್ರಮವು 03 ಮಾರ್ಚ್ ಮಂಗಳವಾರ, ವಿಶ್ವಹಿಂದೂ ಪರಿಷದ್ ಕಾರ್ಯಾಲಯ “ವಿಶ್ವಶ್ರೀಯಲ್ಲಿ” ನಡೆಯಿತು. ವಿಶ್ವಹಿಂದೂ ಪರಿಷತ್ತಿನ ವಿವಿಧ ಜವಾಬ್ದಾರಿ ನಿರ್ವಹಿಸಿ ಪ್ರಸ್ತುತ ರಾಜಕೀಯ ಮತ್ತು ಧಾರ್ಮಿಕ ಪರಿಷತ್ತಿನ ಜವಾಬ್ದಾರಿವಹಿಸಿಕೊಂಡ
ಶ್ರೀ ದಿವಾಕರ್ ಪಾಂಡೇಶ್ವರ್ ( ಮಹಾ ಪೌರರು- ಮಂಗಳೂರು ಮಹಾನಗರ)
ಶ್ರೀ ಸುಧರ್ಶನ್ ಮೂಡಬಿದ್ರೆ ( ಜಿಲ್ಲಾಧ್ಯಕ್ಷರು- ಬಿ.ಜೆ.ಪಿ )
ಶ್ರೀ ಜಗದೀಶ್ ಶೇಣವ ( ಜಿಲ್ಲಾ ವಕ್ತಾರರು- ಬಿ.ಜೆ.ಪಿ )
ಶ್ರೀ ವಿನಯ್ ಎಲ್ ಶೆಟ್ಟಿ ( ನಿರ್ದೇಶಕ ಸದಸ್ಯರು -ರಾಜ್ಯ ಪ್ರಾಣಿ ಕಲ್ಯಾಣ ಮಂಡಳಿ)
ಶ್ರೀ ಜಿತೇಂದ್ರ ಕೊಟ್ಟಾರಿ ( ಜಿಲ್ಲಾ ಕೋಶಾಧಿಕಾರಿ – ಬಿ.ಜೆ.ಪಿ )
ಶ್ರೀ ಗೋಪಾಲ್ ಕುತ್ತಾರ್ ( ಧಾರ್ಮಿಕ ಪರಿಷತ್ತಿನ ಜಿಲ್ಲಾ ಸದಸ್ಯರು)
ಶ್ರೀ ಮುರಳಿ ಹಸಂತಡ್ಕ ( ಧಾರ್ಮಿಕ ಪರಿಷತ್ತಿನ ಜಿಲ್ಲಾ ಸದಸ್ಯರು) ಇವರನ್ನು ಅಭಿನಂದಿಸಲಾಯಿತು.

 

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English