ಕೊರೊನಾ ಶಮನಾರ್ಥ ನಾಳೆ ಶ್ರೀ ಕ್ಷೇತ್ರ ಕದ್ರಿಯಲ್ಲಿ ಧನ್ವಂತರಿ ಜಪ ಪಾರಾಯಣ ಹಾಗೂ ಸಾಮೂಹಿಕ ಪ್ರಾರ್ಥನೆ

1:31 PM, Saturday, March 14th, 2020
Share
1 Star2 Stars3 Stars4 Stars5 Stars
(No Ratings Yet)
Loading...

kadri

ಮಂಗಳೂರು : ವಿಶ್ವದಾದ್ಯಾಂತ ವ್ಯಾಪಿಸಿರುವ ಮಾರಕ ಕಾಯಿಲೆ ಕೊರೊನಾದ ಶಮನಕ್ಕಾಗಿ ನಾಳೆ ತಾ.15. ಮಾರ್ಚ್, ರವಿವಾರ ಬೆಳಿಗೆ 6 ರಿಂದ ಕದ್ರಿ ಶ್ರೀ ಮಂಜುನಾಥ ದೇವಳದ ಪ್ರಾಂಗಣದಲ್ಲಿ ಧನ್ವಂತರಿ ಪಾರಾಯಣ, ರುದ್ರ ಪಠಣ, ವಿಷ್ಣು ಸಹಸ್ರನಾಮ ಹಾಗೂ 7.15ಕ್ಕೆಸಾಮೂಹಿಕ ಪ್ರಾರ್ಥನೆಯನ್ನು ಹಮ್ಮಿಕೊಳ್ಳಲಾಗಿದೆ.

ಧಾರ್ಮಿಕ, ಸಾಮಾಜಿಕ ಪ್ರಮುಖರು ಹಾಗೂ ಗಣ್ಯರ ಉಪಸ್ಥಿತಿಯಲ್ಲಿ ಕಾರ್ಯಕ್ರಮ ಜರುಗಲಿದ್ದು ಸಾಮೂಹಿಕ ಪ್ರಾರ್ಥನೆಯಲ್ಲಿ ಸರ್ವರೂ ಸಹಭಾಗಿಗಳಾಗುವಂತೆ ಕಲ್ಕೂರ ಪ್ರತಿಷ್ಠಾನದ ಅಧ್ಯಕ್ಷ ಎಸ್. ಪ್ರದೀಪ ಕುಮಾರ ಕಲ್ಕೂರ ಪ್ರಕಟನೆಯಲ್ಲಿ ವಿನಂತಿಸಿದ್ದಾರೆ.

 

 

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English