ದ.ಕ. ಜಿಲ್ಲೆಯಲ್ಲಿ ಬೆಳಿಗ್ಗೆ 6 ರಿಂದ ಮಧ್ಯಾಹ್ನ 12 ರವರೆಗೆ ಮಾರುಕಟ್ಟೆ ತೆರೆದಿರುತ್ತದೆ

1:30 PM, Tuesday, March 24th, 2020
Share
1 Star2 Stars3 Stars4 Stars5 Stars
(No Ratings Yet)
Loading...

mangalore-marketಮಂಗಳೂರು : ಮಾನ್ಯ ಜಿಲ್ಲಾಧಿಕಾರಿಗಳು ಇಂದು ಹೊರಡಿಸಿರುವ ಆದೇಶವು ಉಲ್ಲೇಖ (3) ರಲ್ಲಿ ರಾಜ್ಯ ಸರಕಾರ ಇಂದು ಹೊರಡಿಸಿರುವ ಲಾಕ್ ಡೌನ್ ಅದೇಶಕ್ಕೆ ಪೂರಕ ಆದೇಶವಾಗಿದೆ. ರಾಜ್ಯ ಸರಕಾರದ ಲಾಕ್ ಡೌನ್ ಆದೇಶದಲ್ಲಿರುವ ಎಲ್ಲಾ ನಿರ್ಬಂಧಗಳು ಜಿಲ್ಲೆಗೆ ಸಂಪೂರ್ಣವಾಗಿ ಅನ್ವಯವಾಗಲಿದೆ.

ಆದರೆ, ದ.ಕ. ಜಿಲ್ಲೆಯಲ್ಲಿ ಆಹಾರ ಸಾಮಗ್ರಿ, ದಿನಸಿ ಅಂಗಡಿ, ಮಾಂಸ,ಮೀನು ಮಾರುಕಟ್ಟೆ ಬೆಳಿಗ್ಗೆ 6 ರಿಂದ ಮಧ್ಯಾಹ್ನ 12 ರವರೆಗೆ ಮಾತ್ರ ತೆರೆಯಲು ಅವಕಾಶವಿರುತ್ತದೆ.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English