ಉತ್ತರ ಮುಂಬಯಿಯ ಬಿಜೆಪಿ ಉಪಾಧ್ಯಕ್ಷ ಎರ್ಮಾಳು ಹರೀಶ್ ಶೆಟ್ಟಿಗೆ ಅಭಿನಂದನೆ

12:38 PM, Friday, May 22nd, 2020
Share
1 Star2 Stars3 Stars4 Stars5 Stars
(5 rating, 1 votes)
Loading...

billava associationಮುಂಬಯಿ  : ಇತ್ತೀಚೆಗೆ ಉತ್ತರ ಮುಂಬಯಿಯ ಬಿಜೆಪಿ ಉಪಾಧ್ಯಕ್ಷರಾಗಿ ನೇಮಕಗೊಂಡ ಸಮಾಜ ಸೇವಕ, ಹೋಟೇಲು ಉದ್ಯಮಿ ಎರ್ಮಾಳು ಹರೀಶ್ ಶೆಟ್ಟಿಯವರನ್ನು ಬಿಲ್ಲವರ ಅಸೋಷಿಯೇಶನ್ ಮುಂಬಯಿಯ ಪರವಾಗಿ ಅಭಿನಂದಿಸಲಾಯಿತು.

ಅಶೋಷಿಯೇಶನಿನ ಬೊರಿವಲಿ ಸ್ಥಳೀಯ ಸಮಿತಿಯ ಉಪಕಾರ್ಯಾಧ್ಯಕ್ಷ ರಜಿತ್ ಸುವರ್ಣ, ಭಾರತ್ ಬ್ಯಾಂಕಿನ ನಿರ್ದೇಶಕ ಪ್ರೇಮನಾಥ ಕೋಟ್ಯಾನ್, ಅಸೋಷಿಯೇಶನ್ ನ ಸದಸ್ಯರುಗಳಾದ ಲತೀಶ್ ಪೂಜಾರಿ ಮತ್ತು ಈಶ್ವರ ಎಂ. ಐಲ್ ಉಪಸ್ಥಿತರಿದ್ದರು.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English