- KANNADA MEGA MEDIA NEWS :: News Coverage From Mangalore and Major Cities of India and world wide - https://kannada.megamedianews.com -

ದಿನ ಭವಿಷ್ಯ : ನಿಮ್ಮಲ್ಲಿನ ಬೇಜವಾಬ್ದಾರಿತನದಿಂದ ಇಂದು ಕೆಲವು ಸಂಕಷ್ಟಗಳು ಈಡಾಗಬಹುದು

Guru-Raghavendra [1]ಶ್ರೀ ಗುರು ರಾಘವೇಂದ್ರ ಸ್ವಾಮಿಯ ಸ್ಮರಣೆ ಮಾಡುತ್ತಾ ಈ ದಿನದ ದ್ವಾದಶ ರಾಶಿ ಫಲಗಳನ್ನು ತಿಳಿಯೋಣ. ಖ್ಯಾತ ಜ್ಯೋತಿಷ್ಯರು ಗಿರಿಧರಭಟ್ . ನಿಮ್ಮ ಸರ್ವ ಸಮಸ್ಯೆಗಳ ಪರಿಹಾರ ಮತ್ತು ಮಾರ್ಗದರ್ಶನಕ್ಕಾಗಿ ಇಂದೇ ಕರೆ ಮಾಡಿ. 9945410150

ಮೇಷ ರಾಶಿ
ಸಕಾರಾತ್ಮಕ ಚಿಂತೆಯ ಫಲಗಳಿಂದ ಶುಭಕರವಾದ ವಾತಾವರಣ ನಿರ್ಮಿಸಲಿದ್ದೀರಿ. ಯೋಜನೆಗಳಲ್ಲಿ ಉತ್ತಮ ರೀತಿಯ ಪಾಲ್ಗೊಳ್ಳುವಿಕೆ ಕಂಡುಬರುತ್ತದೆ. ವ್ಯವಹಾರ ನಿಮಿತ್ತ ಪ್ರಯಾಣ ಮಾಡಬೇಕಾದ ಸಂದರ್ಭ ಬರಲಿದೆ ಇದು ಲಾಭಾಂಶ ತಂದುಕೊಡುತ್ತದೆ. ಆರೋಗ್ಯಕ್ಕೆ ಹೆಚ್ಚಿನ ಮಹತ್ವ ನೀಡುವುದು ಸೂಕ್ತ. ಸಂಗಾತಿಯ ಇಷ್ಟಾರ್ಥಗಳನ್ನು ಕಡೆಗಣಿಸದೆ ಅವರನ್ನು ಸಂತುಷ್ಟ ಪಡಿಸಿ.
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ವೃಷಭ ರಾಶಿ
ಸಂತೋಷದ ವಿಷಯಗಳನ್ನು ಈ ದಿನ ಆಲಿಸಲಿದ್ದೀರಿ. ಧಾರ್ಮಿಕ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುವಿಕೆಯ ಸಾಧ್ಯತೆಗಳು ಕಂಡು ಬರುತ್ತದೆ. ನಿಮ್ಮ ವಿಚಾರದಂತೆ ಆರ್ಥಿಕ ವ್ಯವಸ್ಥೆ ನಡೆಯಲಿದ್ದು ಸಮಯದ ಗತಿಯಲ್ಲಿ ಉತ್ತಮ ಫಲಿತಾಂಶ ತಂದುಕೊಡಲಿದೆ. ನಂಬಿಕಸ್ಥ ಜನಗಳಿಂದ ವಂಚನೆಗಳು ಬರಬಹುದಾದ ಸಾಧ್ಯತೆಯಿದೆ ಎಚ್ಚರ. ಹೊಸ ಒಪ್ಪಂದಗಳು ಕಂಡುಬರಲಿದ್ದು ಸಕಾರಾತ್ಮಕವಾಗಿ ನಿಮ್ಮಂತೆಯೇ ಆಗುವುದು ನಿಶ್ಚಿತ. ವ್ಯಾಪಾರ-ವ್ಯವಹಾರಗಳಲ್ಲಿ ಉತ್ತಮ ಫಲಿತಾಂಶ ಕಾಣಬಹುದಾಗಿದೆ. ಮಕ್ಕಳನ್ನು ಆದಷ್ಟು ನಿಮ್ಮ ಹತೋಟಿಯಲ್ಲಿ ಇಟ್ಟುಕೊಳ್ಳುವುದು ಕ್ಷೇಮ.
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಮಿಥುನ ರಾಶಿ
ನಿಮ್ಮ ಪ್ರಯತ್ನ ಹಾಗೂ ಶ್ರಮದ ಫಲಗಳು ನಿಮ್ಮ ಗೆಲುವಿಗೆ ಸಹಕಾರಿಯಾಗಲಿದೆ. ಯೋಜನೆಗಳಲ್ಲಿ ಸಕಾರಾತ್ಮಕ ಫಲಿತಾಂಶ ದೊರೆಯಲಿದೆ. ಅಚಾತುರ್ಯವಾಗಿ ನಡೆಯುವ ತಪ್ಪುಗಳಿಂದ ಮಾನಸಿಕ ಗೊಂದಲ ಏರ್ಪಡು ಬಹುದು ಆದಷ್ಟು ತಪ್ಪಾಗದಂತೆ ಕಾರ್ಯನಿರ್ವಹಿಸಿ. ಕೌಟುಂಬಿಕ ವ್ಯಾಜ್ಯಗಳಲ್ಲಿ ನಿಮ್ಮ ಪರವಾಗಿಯೇ ಗೆಲುವು ಕಂಡುಬರುತ್ತದೆ. ಹಿರಿಯರು ನಿಮ್ಮ ವಿಚಾರಕ್ಕೆ ಮನಸೋತು ಪ್ರಶಂಸೆ ಹಾಗೂ ಜವಾಬ್ದಾರಿಯನ್ನು ನೀಡುವ ಸಾಧ್ಯತೆ ಕಾಣಬಹುದು. ಕಮಿಷನ್ ಏಜೆಂಟ, ಮಧ್ಯವರ್ತಿಗಳಿಗೆ ಉತ್ತಮ ಫಲಿತಾಂಶ ವಿದೆ. ಶೈಕ್ಷಣಿಕವಾಗಿ ನಿಮ್ಮ ಆಸಕ್ತಿ ಇನ್ನೂ ಹೆಚ್ಚಿನದಾಗಿ ಕಂಡುಬರುತ್ತದೆ.
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಕರ್ಕಾಟಕ ರಾಶಿ
ನಿಮ್ಮನ್ನು ಅನಗತ್ಯವಾಗಿ ಪ್ರೇರೇಪಿಸುವ ಜನಗಳು ಶಾಂತಿಯನ್ನು ಕದಡ ಬಹುದಾಗಿದೆ ಆದಷ್ಟು ತಾಳ್ಮೆ ಇರಲಿ. ಕೆಲಸದಲ್ಲಿ ನಿರುತ್ಸಾಹದ ವಾತಾವರಣ ತೆಗೆದುಹಾಕಲು ಪ್ರಯತ್ನಿಸಿ. ಆತುರದ ನಿರ್ಣಯಗಳಿಂದ ಸಮಸ್ಯೆ ಬರಬಹುದು ಎಚ್ಚರ. ವ್ಯವಹಾರದಲ್ಲಿ ಗೊಂದಲಗಳು ಹೆಚ್ಚಾಗಲಿದ್ದು ಇದು ಪ್ರತಿಕೂಲ ಪರಿಣಾಮ ಬೀರಬಹುದು ಆದಷ್ಟು ಸಮಾಧಾನಚಿತ್ತದಿಂದ ಅಧ್ಯಯನ ನಡೆಸಿ. ಪತ್ನಿಯ ಬೇಡಿಕೆಗಳ ಪಟ್ಟಿ ಬೆಳೆಯುತ್ತಾ ಸಾಗಲಿದೆ ನಿಮ್ಮ ಕೈಲಾದಷ್ಟು ಸ್ಪಂದಿಸುವುದು ಒಳಿತು.
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಸಿಂಹ ರಾಶಿ
ಮೋಸದ ಜಾಲಗಳು ವಿಷವರ್ತುಲದಂತೆ ಸುತ್ತುತ್ತಿದೆ, ಇದು ನಿಮ್ಮ ವ್ಯವಹಾರಗಳನ್ನು ನಷ್ಟ ಮಾಡಬಹುದು ಎಚ್ಚರ. ಸಾಲ ನೀಡುವ ಗೋಜಿಗೆ ಹೋಗಬೇಡಿ. ನಯವಂಚನೆಯ ಮಾತುಗಳಿಂದ ನಿಮ್ಮ ವ್ಯವಸ್ಥೆಯನ್ನು ಹಾಳು ಮಾಡಬಹುದು ಎಚ್ಚರವಿರಲಿ. ಕೆಲಸದ ಒತ್ತಡದಿಂದ ಕುಟುಂಬದ ಬಗ್ಗೆ ಗಮನಹರಿಸಲು ಸಾಧ್ಯವಾಗದಿರಬಹುದು ಆದಷ್ಟು ಕುಟುಂಬಕ್ಕಾಗಿ ಸಮಯವನ್ನು ಹೊಂದಾಣಿಕೆ ಮಾಡಿಕೊಳ್ಳಿ. ಇಬ್ಬರ ವಿವಾದದಲ್ಲಿ ಮಧ್ಯಸ್ಥಿಕೆ ವಹಿಸುವುದು ತಪ್ಪಾಗಬಹುದು. ಗೃಹ ಕಟ್ಟಡ ಕಾಮಗಾರಿಗಳಿಗೆ ಉತ್ತಮವಾದ ವಾತಾವರಣ ಇರಲಿದೆ. ಆರೋಗ್ಯದ ಹಿತದೃಷ್ಟಿ ಗಮನವಹಿಸುವುದು ಸೂಕ್ತ.
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಕನ್ಯಾ ರಾಶಿ
ಚರ್ಚಾಸ್ಪದ ವಿಷಯಗಳಲ್ಲಿ ಪಾಲ್ಗೊಳ್ಳುವ ಸಾಧ್ಯತೆ ಕಾಣಬಹುದು. ನಿಮ್ಮ ವಿಚಾರಗಳು ಕೆಲವರಿಗೆ ಅಪಹಾಸ್ಯ ಎನಿಸಬಹುದು ಆದರೆ ಅವುಗಳು ಉತ್ತಮವಾದದ್ದು ಎಂಬುದು ನಂತರವೇ ಮನವರಿಕೆ ಆಗಲಿದೆ. ಹೊಸತನದತ್ತ ನಿಮ್ಮ ಪ್ರಯಾಣ ಸಾಗಲಿದೆ. ನೂತನ ಉದ್ಯಮವನ್ನು ಸ್ಥಾಪಿಸುವ ಗುರಿ ಈಡೇರುವ ಸಾಧ್ಯತೆಗಳನ್ನು ಕಾಣಬಹುದು. ಸಂಗಾತಿಯೊಡನೆ ಗೃಹಾಲಂಕಾರಕ್ಕೆ ಖರೀದಿ ಪ್ರಕ್ರಿಯೆಗಳನ್ನು ಆರಂಭಿಸುವ ಸಾಧ್ಯತೆ ಇದೆ.
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ತುಲಾ ರಾಶಿ
ಶೈಕ್ಷಣಿಕ ಅಧ್ಯಯನದಲ್ಲಿ ಹಿನ್ನಡೆಯಾಗಬಹುದು. ಏಕಾಗ್ರತೆಯನ್ನು ರೂಢಿಸಿಕೊಳ್ಳಲು ಮುಂದಾಗಿ. ಮಕ್ಕಳ ಸ್ವಭಾವವನ್ನು ಆದಷ್ಟು ಕೂಲಂಕುಷವಾಗಿ ಅಧ್ಯಯನ ಮಾಡುವುದು ಒಳಿತು. ಶುಭ ಕಾರ್ಯದ ಬಗ್ಗೆ ಕುಟುಂಬದಲ್ಲಿ ಪ್ರಸ್ತಾಪನೆ ನಡೆಯಲಿದೆ. ಸಾಂಪ್ರದಾಯಿಕ ವಿಚಾರಗಳನ್ನು ಕಡೆಗಣಿಸಬೇಡಿ.
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ವೃಶ್ಚಿಕ ರಾಶಿ
ಉದ್ಯೋಗದಲ್ಲಿ ಮತ್ಸರ ಸಾಧಿಸುವ ಜನಗಳು ಕಂಡುಬರುತ್ತಾರೆ, ನಿಮ್ಮ ಉತ್ತಮ ಮಾತುಗಳಿಂದ ಸಮಸ್ಯೆಗಳನ್ನು ನಿವಾರಿಸಿಕೊಳ್ಳುವ ಪ್ರಯತ್ನ ಮಾಡಿ. ನಿಮ್ಮ ಗುರಿ ತಲುಪುವರೆಗೆ ಛಲ ಬಿಡಬೇಡಿ, ಆತ್ಮವಿಶ್ವಾಸದಿಂದ ಸಾಧನೆಗೆ ಮುಂದಾಗಿ. ಕುಟುಂಬಸ್ಥರಿಂದ ಅನುಕೂಲಕರ ಸಂಗತಿಗಳು ಈ ದಿನ ಕಾಣಬಹುದು. ದುಂದುವೆಚ್ಚವನ್ನು ಆದಷ್ಟು ನಿಲ್ಲಿಸುವುದು ಸೂಕ್ತ.
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಧನಸ್ಸು ರಾಶಿ
ಮಾತಿಗಿಂತ ಕೃತಿ ಮುಖ್ಯ ಸಂಗತಿ ಎಂಬುದನ್ನು ನೆನಪಿಡಿ. ಯಶಸ್ವಿಗೆ ಶ್ರಮ ಅಗತ್ಯವಿದೆ, ಆದಷ್ಟು ಸೋಮಾರಿತನವನ್ನು ತೆಗೆದುಹಾಕುವುದು ಒಳ್ಳೆಯದು. ಕೆಲವರು ಹೊಗಳಬಹುದು ಅಥವಾ ನಿಮ್ಮನ್ನು ನೀವೇ ಉತ್ತಮ ದರ್ಜೆಯಲ್ಲಿ ತೋರ್ಪಡಿಸಿ ಕೊಳ್ಳಬಹುದು ಇವುಗಳು ಶಾಶ್ವತವಲ್ಲ ಬದುಕಿನ ಗೆಲುವಿಗೆ ನಿರಂತರ ಹೋರಾಟ ಅಗತ್ಯ.
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಮಕರ ರಾಶಿ
ನಿಮ್ಮಲ್ಲಿನ ಬೇಜವಾಬ್ದಾರಿತನದಿಂದ ಇಂದು ಕೆಲವು ಸಂಕಷ್ಟಗಳು ಈಡಾಗಬಹುದು ಎಚ್ಚರವಿರಲಿ. ಕೆಲವು ಆಮಂತ್ರಣಗಳು ನಿಮಗೆ ಸಭೆ-ಸಮಾರಂಭಗಳಲ್ಲಿ ಪಾಲ್ಗೊಳ್ಳುವ ಮನಸ್ಥಿತಿ ತರುತ್ತದೆ. ಆದಷ್ಟು ನಿಮ್ಮ ಕೆಲಸವನ್ನು ನೀವೇ ಮಾಡಿ ಅನ್ಯರ ನಂಬಿ ಸಮಸ್ಯೆಗಳಲ್ಲಿ ಸಿಲುಕಬೇಡಿ.
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಕುಂಭ ರಾಶಿ
ನೀವು ಈ ದಿನ ಪರಿಶ್ರಮ ಹಾಗೂ ಹೆಚ್ಚಿನ ಒತ್ತಡ ಅನುಭವಿಸುವ ಸೂಚನೆ ಕಂಡು ಬರುತ್ತದೆ. ಕೆಲವು ವ್ಯವಹಾರಗಳು ನಿಮ್ಮ ಇಚ್ಛೆಯ ವಿರುದ್ಧವಾಗಿ ನಡೆಯಬಹುದಾದ ದಿನವಿದು. ಹಣಕಾಸಿನಲ್ಲಿ ಸ್ವಲ್ಪಮಟ್ಟಿಗೆ ಹಿನ್ನಡೆಯಾಗಬಹುದು.
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಮೀನ ರಾಶಿ
ನಿಮ್ಮ ಮನಸ್ಸು ಗೊಂದಲ ಮತ್ತು ಅಸಮತೋಲನದಿಂದ ವರ್ತಿಸಲಿದೆ, ನೀವು ಈ ದಿನ ಯೋಗ, ವ್ಯಾಯಾಮದಲ್ಲಿ ತೋಡಗುವುದು ಒಳಿತು. ಸಣ್ಣಪುಟ್ಟ ವಿಷಯಗಳನ್ನು ಹೆಚ್ಚಾಗಿ ಚರ್ಚಿಸಿ ಅಥವಾ ಚಿಂತೆಗೆ ತೆಗೆದುಕೊಂಡು ಕೊರಬೇಡಿ. ಪತ್ನಿಯ ಹಿತನುಡಿಗಳು ಹಾಗೂ ಪ್ರೇಮಭರಿತ ನೋಟವು ನಿಮಗೆ ಸಮಾಧಾನ ತರುವುದು ನಿಶ್ಟಿತ. ಸಂಜೆಯ ವೇಳೆಗೆ ಶುಭ ಸುದ್ದಿ ಕೇಳುವಿರಿ.
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಜ್ಯೋತಿಷ್ಯರು ಗಿರಿಧರ ಭಟ್
ನಿಮ್ಮ ಸಮಸ್ಯೆಗಳಾದ ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ಹಣಕಾಸು, ಸಾಲಬಾದೆ, ಪ್ರೇಮ ವಿಚಾರ, ದಾಂಪತ್ಯ, ಶತ್ರುಬಾಧೆ, ಕೌಟುಂಬಿಕ ಸಮಸ್ಯೆ ಇನ್ನೂ ಹತ್ತು ಹಲವಾರು ಸಮಸ್ಯೆಗಳ ಪರಿಹಾರಕ್ಕಾಗಿ ಇಂದೇ ಕರೆ ಮಾಡಿ.
9945410150