- KANNADA MEGA MEDIA NEWS :: News Coverage From Mangalore and Major Cities of India and world wide - https://kannada.megamedianews.com -

ಲೋಕಸಭಾ ಸದಸ್ಯೆ ಸುಮಲತಾ ಅಂಬರೀಶ್ ಪುಷ್ಪ ನಮನ

sumaalatha [1]ಬೆಂಗಳೂರು:  ಖ್ಯಾತ ಚಿತ್ರನಟ ಹಾಗೂ ಮಾಜಿ ಸಚಿವ .ಡಾ. ಅಂಬರೀಷ್ ಅವರ 68ನೇ ಜನ್ಮದಿನಾಚರಣೆ ಪ್ರಯುಕ್ತ ಅವರ ಧರ್ಮಪತ್ನಿ ಹಾಗೂ ಮಂಡ್ಯ ಲೋಕಸಭಾ ಸದಸ್ಯೆ ಸುಮಲತಾ ಅಂಬರೀಶ್ ಹಾಗೂ ಅವರ ಪುತ್ರ ಅಭಿಷೇಕ್  ಮತ್ತು ಆಹಾರ ಮತ್ತು ನಾಗರೀಕ ಸರಬರಾಜು ಸಚಿವ ಗೋಪಾಲಯ್ಯ ಅವರು  ಶ್ರೀ ಕಂಠೀರವ ಸ್ಟುಡಿಯೋದಲ್ಲಿರುವ ಅವರ ಸಮಾಧಿಗೆ ಪುಷ್ಪ ನಮನ ಸಲ್ಲಿಸಿದರು.