ಜನಾರ್ಧನ ಪೂಜಾರಿಯವರ ಆರೋಗ್ಯ ಚೇತರಿಕೆಗೆ ಕುದ್ರೋಳಿಯಲ್ಲಿ ವಿಶೇಷ ಪೂಜೆ

10:37 PM, Wednesday, July 8th, 2020
Share
1 Star2 Stars3 Stars4 Stars5 Stars
(No Ratings Yet)
Loading...

corona  poojeಮಂಗಳೂರು : ಹಿರಿಯ ಕಾಂಗ್ರೆಸ್ ನಾಯಕ, ಕೇಂದ್ರದ ಮಾಜಿ ಸಚಿವರಾದ ಬಿ. ಜನಾರ್ಧನ ಪೂಜಾರಿಯವರಿಗೆ ಮತ್ತು ಅವರ ಕುಟುಂಬದವರ ಕೋವಿಡ್ ಪರೀಕ್ಷಾ ವರದಿ ಪಾಸಿಟಿವ್ ಬಂದಿದೆ. ಹೀಗಾಗಿ ಇವರೆಲ್ಲರೂ ಶೀಘ್ರವೇ ಗುಣಮುಖರಾಗಿ ಉತ್ತಮ ಅರೋಗ್ಯ ಲಭಿಸಲೆಂದು ಮಂಗಳೂರಿನ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ವಿಶೇಷ ಪೂಜೆ ನೆರವೇರಿಸಿ ಪ್ರಾರ್ಥಿಸಲಾಯ್ತು.

ಮಂಗಳೂರಿನ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಜನಾರ್ಧನ ಪೂಜಾರಿಯವರ ಅಭಿಮಾನಿ ಬಳಗದವರಿಂದ 108 ಸೀಯಾಳಾಭಿಷೇಕ ಮತ್ತು ಮಹಾಪೂಜೆ ನಡೆಯಿತು.‌ ಇದೇ ವೇಳೆ ಜಗತ್ತಿನಾದ್ಯಂತ ಇಂದಿರುವ ಕೋವಿಡ್ ರೋಗ ಸಂಪೂರ್ಣವಾಗಿ ಕಣ್ಮರೆಯಾಗುವಂತೆ  ಪ್ರಾರ್ಥಿಸಲಾಯಿತು.

corona  pooje

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English