ದಿನ ಭವಿಷ್ಯ : ಖ್ಯಾತ ಜ್ಯೋತಿಷ್ಯರು ಗಿರಿಧರಭಟ್ ಅವರಿಂದ ದ್ವಾದಶ ರಾಶಿ ಫಲಗಳ ಮಾರ್ಗದರ್ಶನ

6:00 AM, Wednesday, July 15th, 2020
Share
1 Star2 Stars3 Stars4 Stars5 Stars
(5 rating, 1 votes)
Loading...

durgaGanapatyಶ್ರೀ ದುರ್ಗಾ ಗಣಪತಿ ಸ್ಮರಣೆ ಮಾಡುತ್ತಾ ಈ ದಿನದ ದ್ವಾದಶ ರಾಶಿ ಫಲಗಳನ್ನು ತಿಳಿಯೋಣ. ಖ್ಯಾತ ಜ್ಯೋತಿಷ್ಯರು ಗಿರಿಧರಭಟ್  ನಿಮ್ಮ ಸರ್ವ ಸಮಸ್ಯೆಗಳ ಪರಿಹಾರ ಮತ್ತು ಮಾರ್ಗದರ್ಶನಕ್ಕಾಗಿ ಇಂದೇ ಕರೆ ಮಾಡಿ. 9945410150

ಮೇಷ ರಾಶಿ
ಹಣಕಾಸಿನ ನೆರವಿಗಾಗಿ ಇಂದು ಬಹಳಷ್ಟು ಕಷ್ಟಪಡುವ ಸಾಧ್ಯತೆಗಳು ಕಂಡು ಬರಲಿದೆ. ಕ್ರಯವಿಕ್ರಯ ವ್ಯವಹಾರದಲ್ಲಿ ನಿಮ್ಮ ಯೋಜನೆ ಅಂದುಕೊಂಡ ಮಟ್ಟಿಗೆ ಯಶಸ್ವಿಯಾಗುವುದಿಲ್ಲ. ಜಮೀನು ಮಾರಾಟದ ವಿಷಯ ತಕರಾರು ಆಗುವ ಸಂಭವ ಬರಲಿದೆ. ವೈಯಕ್ತಿಕ ಸಮಸ್ಯೆಗಳು ಅತಿಯಾಗಿ ಯೋಚಿಸುವಂತಹ ಪರಿಸ್ಥಿತಿ ನಿರ್ಮಾಣ ಮಾಡಬಹುದು.
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ವೃಷಭ ರಾಶಿ
ಹಿರಿಯರ ಮತ್ತು ಕುಟುಂಬ ವರ್ಗದವರ ವಿಶ್ವಾಸ ಗಳಿಸಿಕೊಳ್ಳುವುದು ಬಹುಮುಖ್ಯ ಇವರುಗಳಿಂದ ನಿಮ್ಮ ಕಷ್ಟಗಳು ದೂರವಾಗುತ್ತದೆ. ಪತ್ನಿಯ ಯೋಗಕ್ಷೇಮಕ್ಕಾಗಿ ನೀವು ಅವರಿಗೆ ವಿಶ್ರಾಂತಿ ನೀಡುವುದು ಒಳ್ಳೆಯದು, ಹಾಗೂ ಗೃಹ ಕಾರ್ಯದಲ್ಲಿ ಪಾಲ್ಗೊಳ್ಳಿ.
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಮಿಥುನ ರಾಶಿ
ಆಂತರಿಕವಾದ ಬೇಗುದಿ ಗಳಿಂದ ಹೊರಬರಲು ಪ್ರಯತ್ನಿಸಿ. ಹಳೆಯ ತಪ್ಪುಗಳು ದೊಡ್ಡದಾಗಿ ನಿಮ್ಮ ವ್ಯವಸ್ಥೆಯನ್ನು ಹಾಳುಗೆಡವಬಹುದು ಯಾವುದಕ್ಕೂ ಸಹ ದೃತಿಗೆಡದೆ ಬರುವ ಕಷ್ಟನಷ್ಟಗಳನ್ನು ಎದುರಿಸಿ. ಮಕ್ಕಳ ಶೈಕ್ಷಣಿಕ ವಿಷಯದಲ್ಲಿ ಪ್ರಗತಿದಾಯಕ ಬೆಳವಣಿಗೆ ಕಂಡುಬರಲಿದೆ. ಉದ್ಯೋಗದಲ್ಲಿ ಸ್ಥಳ ಬದಲಾವಣೆ ನೆರವೇರುವ ಸಂಭವವಿದೆ. ಸಹವರ್ತಿಗಳಿಂದ ನಿಮ್ಮ ಮಾನಸಿಕ ಸ್ಥಿಮಿತತೆಯನ್ನು ಕಳೆದುಕೊಳ್ಳಬಹುದು ಎಚ್ಚರವಿರಲಿ.
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಕರ್ಕಾಟಕ ರಾಶಿ
ಪಿತ್ರಾರ್ಜಿತ ಆಸ್ತಿ ಗಳಲ್ಲಿ ತಕರಾರು ಬರಬಹುದಾದ ಸಾಧ್ಯತೆ ಇದೆ. ಪತ್ನಿಯ ಸಂಗಡ ಜೀವನದ ರೂಪರೇಷೆಗಳನ್ನು ಚರ್ಚಿಸಿ ಕಾರ್ಯೋನ್ಮುಖರಾಗಿ. ನಿಮ್ಮ ಯೋಜಿತ ಕಾರ್ಯವು ಅನಿರೀಕ್ಷಿತವಾಗಿ ತಿರುವು ಪಡೆಯಬಹುದು ಇದರಿಂದ ಆರ್ಥಿಕವಾಗಿ ಹಿನ್ನಡೆಯಾಗುವ ಸಾಧ್ಯತೆ ಕಂಡು ಬರಲಿದೆ. ಸಾಂಪ್ರದಾಯಕ ವೃತ್ತಿಯಲ್ಲಿ ಅವಕಾಶಗಳು ಹೆಚ್ಚಳವಾಗಲಿದೆ.
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಸಿಂಹ ರಾಶಿ
ಕಲಾತ್ಮಕ ಚಟುವಟಿಕೆಗಳು ತೊಂದರೆ ಇಲ್ಲದೆ ನಡೆಯುತ್ತದೆ. ನಿಮ್ಮ ಪ್ರತಿಭೆಗೆ ಸೂಕ್ತ ರೀತಿ ಅವಕಾಶಗಳು ದೊರೆಯಲಿದೆ. ಕುಟುಂಬದಲ್ಲಿ ಆರ್ಥಿಕ ಸಮಸ್ಯೆ ಹೆಚ್ಚು ಕಾಡಬಹುದು. ಹಿರಿಯರ ಆರೋಗ್ಯದ ಬಗ್ಗೆ ನೀವು ಕಾಳಜಿ ವಹಿಸಿ. ಸದಾ ಮೋಜಿನ ಗುಂಗಿನಲ್ಲಿರುವ ನೀವು ಅದನ್ನು ಸರಿಸಿ ಜೀವನದ ಅಭಿವೃದ್ಧಿ ಶ್ರಮಿಸಿ. ಧಾರ್ಮಿಕ ಕಾರ್ಯಕ್ರಮಗಳಲ್ಲಿ ಆಸಕ್ತಿ ಹೆಚ್ಚಲಿದೆ. ಸಂಗಾತಿಯ ನಡುವೆ ಭಿನ್ನಾಭಿಪ್ರಾಯ ಬರಬಹುದು.
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಕನ್ಯಾ ರಾಶಿ
ಬಹುಜನೋಪಯೋಗಿ ಕಾರ್ಯಗಳಿಂದ ನಿಮ್ಮ ವ್ಯಕ್ತಿತ್ವ ಉತ್ಕೃಷ್ಟವಾಗಿ ರೂಪುಗೊಳ್ಳಲಿದೆ. ಆತ್ಮೀಯರು ಸ್ನೇಹಿತರು ನಿಮ್ಮ ಬೆಂಬಲಕ್ಕೆ ನಿಲ್ಲುವ ಸಾಧ್ಯತೆ ಕಂಡು ಬರಲಿದೆ. ಸಹೋದರ-ಸಹೋದರಿ ವರ್ಗಗಳಿಂದ ಆಸ್ತಿ ಹಣಕಾಸಿನ ವ್ಯಾಜ್ಯಗಳು ತಕರಾರುಗಳು ಬರಬಹುದಾದ ಸಾಧ್ಯತೆಗಳಿವೆ, ಆದಕಾರಣ ಅವರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಕಾರ್ಯವನ್ನು ಮಾಡಿ. ಹಣಕಾಸಿನ ವಿಷಯದಲ್ಲಿ ಮಾಧ್ಯಮವಾದ ಸ್ಥಿತಿ ಕಂಡುಬರಲಿದೆ.
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ತುಲಾ ರಾಶಿ
ಕಷ್ಟದಾಯಕ ಕೆಲಸವನ್ನು ನಿಮ್ಮ ಪ್ರಯತ್ನ ಶೀಲತೆಯಿಂದ ನಿಮ್ಮಂತೆ ಮಾಡಿಕೊಳ್ಳುವಿರಿ. ಕೆಲವರ ಮಾತುಗಳು ನಿಮ್ಮ ಹುಮ್ಮಸ್ಸನ್ನು ಕೆಳಹಂತಕ್ಕೆ ತಳ್ಳಬಹುದು ಯಾವುದೇ ವಿಚಾರಗಳಿಗೂ ತಲೆಕೆಡಿಸಿಕೊಳ್ಳಬೇಡಿ, ಮುಂದೆ ಸಾಗುವುದನ್ನು ನೋಡಿ. ಕುಟುಂಬದ ಅಗತ್ಯಗಳನ್ನು ಪೂರೈಸುವ ವ್ಯವಧಾನ ನಿಮ್ಮಲ್ಲಿರಲಿ. ಖರ್ಚುಗಳನ್ನು ಹತೋಟಿಯಲ್ಲಿಟ್ಟರೆ ನಿಮಗೆ ಉತ್ತಮ ಫಲಿತಾಂಶ ಸಿಗಲಿದೆ.
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ವೃಶ್ಚಿಕ ರಾಶಿ
ಅವಕಾಶಗಳು ಉದ್ಯೋಗರಂಗದಲ್ಲಿ ಹೆಚ್ಚಳವಾಗುವ ಸಾಧ್ಯತೆ ಕಾಣಬಹುದು. ನಿಮ್ಮ ಕೆಲಸದಲ್ಲಿ ಹೆಚ್ಚಿನ ಪೈಪೋಟಿ ಬರಲಿವೆ ಅದಕ್ಕೆ ಸಜ್ಜಾಗಿರಿ. ಯೋಜನೆಗಳನ್ನು ಪಡೆಯುವಾಗ ನಿಮ್ಮ ವಿಚಾರಗಳನ್ನು ಉತ್ತಮ ರೀತಿಯಲ್ಲಿ ಪ್ರಸ್ತುತಪಡಿಸಿ. ಹೊಗಳಿಕೆಗೆ ಬೆರಗಾಗಬೇಡಿ, ನಿಮ್ಮ ಬುದ್ಧಿ ನಿಮ್ಮ ಕೈಯಲ್ಲಿ ಇರಲಿ.
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಧನಸ್ಸು ರಾಶಿ
ಆರ್ಥಿಕವಾಗಿ ಬೆಳೆಯಲು ಆದಷ್ಟು ಉತ್ತಮ ಮಾರ್ಗದಲ್ಲಿ ನಡೆಯಿರಿ. ಸಹವಾಸ ದೋಷ ನಿಮ್ಮನ್ನು ಹಾಳು ಮಾಡಬಹುದು ಎಚ್ಚರ. ಕುಟುಂಬದಲ್ಲಿ ವಿವಾಹದ ಕಾರ್ಯಗಳು ನೆರವೇರಿಸುವ ತವಕ ಕಾಣಲಿದೆ. ಭವಿಷ್ಯದ ಹಿತದೃಷ್ಟಿಯಿಂದ ಕೆಲಸವನ್ನು ಉನ್ನತೀಕರಣ ಮಾಡಿ ಸಾಗಿರಿ.
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಮಕರ ರಾಶಿ
ನಿಮ್ಮ ಸಹಾಯ ಅಪೇಕ್ಷಿಸಿ ಕೆಲವರು ನಯವಾಗಿ ಮಾತನಾಡಬಹುದು ಆದಷ್ಟು ಹಣಕಾಸಿನ ಸಹಾಯವನ್ನು ಹೊರತುಪಡಿಸಿ ಬೇರೆಲ್ಲವೂ ಮಾಡಿಕೊಡಿ. ಲೇವಾದೇವಿ ವ್ಯವಹಾರ ಈ ದಿನ ಮಾಡುವುದು ಸೂಕ್ತವಲ್ಲ. ಕೆಲವರ ಮಾತುಗಳು ನಿಮಗೆ ಹುಮ್ಮಸ್ಸು ನೀಡಲಿದೆ ಹಾಗೂ ನವೀನ ಆಲೋಚನೆ ಬೆಳೆಸುತ್ತದೆ.
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಕುಂಭ ರಾಶಿ
ಸಂಪೂರ್ಣ ವಿಷಯವನ್ನು ಅರಿತು ಕೆಲಸದಲ್ಲಿ ಪಾಲ್ಗೊಳ್ಳುವುದು ಬಹುಮುಖ್ಯ. ಆರ್ಥಿಕವಾಗಿ ಹಿನ್ನಡೆ ಅನುಭವಿಸುವಿರಿ ಆದರೆ ಈದಿನ ಮಾಡಿದ ಕಾರ್ಯ ಮುಂದೆ ಉತ್ತಮ ಫಲಿತಾಂಶ ನೀಡುತ್ತದೆ. ವಿದ್ಯಾರ್ಥಿಗಳಿಗೆ ಓದಿನ ಜ್ಞಾನ ಹೆಚ್ಚಾಗಲಿದೆ. ಅಂದುಕೊಂಡಿರುವ ಕೆಲಸವನ್ನು ಪಡೆಯಲು ಹೆಚ್ಚಿನ ಶ್ರಮ ಮತ್ತು ಅಗತ್ಯ ಕಾರ್ಯಕ್ರಮಗಳನ್ನು ಯೋಜನಾಬದ್ಧವಾಗಿ ರೂಪಿಸಿಕೊಳ್ಳಲಿದ್ದಾರೆ.
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಮೀನ ರಾಶಿ
ರಾಜಕೀಯ ಹಾಗೂ ಸಾಮಾಜಿಕ ಕ್ಷೇತ್ರದಲ್ಲಿ ಉತ್ತಮ ಪ್ರಶಂಸೆ ವ್ಯಕ್ತವಾಗಲಿದೆ. ಕೌಟುಂಬಿಕ ಭಿನ್ನಾಭಿಪ್ರಾಯಗಳನ್ನು ಆದಷ್ಟು ಬೇಗ ಸರಿಪಡಿಸಿಕೊಳ್ಳಿ. ನಿಮ್ಮ ವಿಷಯವನ್ನು ಮತ್ತೊಬ್ಬರ ಮೇಲೆ ಹೇರುವುದು ಸಮಂಜಸವಲ್ಲ. ವ್ಯವಹಾರದ ಕೌಶಲ್ಯತೆಯನ್ನು ಈದಿನ ಉತ್ತಮವಾಗಿ ಕಳೆಯಲಿದ್ದೀರಿ. ಕ್ರಯವಿಕ್ರಯಗಳಲ್ಲಿ ಶುಭಫಲಗಳು ಕಂಡುಬರುತ್ತದೆ.
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಜ್ಯೋತಿಷ್ಯರು ಗಿರಿಧರ ಭಟ್
ನಿಮ್ಮ ಸಮಸ್ಯೆಗಳಾದ ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ಹಣಕಾಸು, ಸಾಲಬಾದೆ, ಪ್ರೇಮ ವಿಚಾರ, ದಾಂಪತ್ಯ, ಶತ್ರುಬಾಧೆ, ಕೌಟುಂಬಿಕ ಸಮಸ್ಯೆ ಇನ್ನೂ ಹತ್ತು ಹಲವಾರು ಸಮಸ್ಯೆಗಳ ಪರಿಹಾರಕ್ಕಾಗಿ ಇಂದೇ ಕರೆ ಮಾಡಿ.
9945410150

 

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English