- KANNADA MEGA MEDIA NEWS :: News Coverage From Mangalore and Major Cities of India and world wide - https://kannada.megamedianews.com -

ಲಾಕ್ ಡೌನ್ ರಿಯಾಯಿತಿ ರವಿವಾರ ಇರುವುದಿಲ್ಲ : ಜಿಲ್ಲಾಧಿಕಾರಿ

Sindu B Roopesh [1]ಮಂಗಳೂರು : ಜುಲೈ 15ರ ರಾತ್ರಿಯಿಂದ ಜಿಲ್ಲೆಯಲ್ಲಿ ಒಂದು ವಾರಗಳ ಕಾಲ ಲಾಕ್‌ಡೌನ್ ಘೋಷಿಸಲಾಗಿದೆ. ಪ್ರತಿ ದಿನ ಬೆಳಗ್ಗೆ 8 ರಿಂದ 11 ಗಂಟೆಯ ತನಕ ಇರುವ ಲಾಕ್ ಡೌನ್ ರಿಯಾಯಿತಿ ರವಿವಾರ ಇರುವುದಿಲ್ಲ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

ದ.ಕ. ಜಿಲ್ಲೆಯಲ್ಲಿ ರವಿವಾರ (ಜು.19) ಲಾಕ್‌ಡೌನ್ ನಲ್ಲಿ ವಿನಾಯಿತಿ ಇಲ್ಲ ಎಂದು ಜಿಲ್ಲಾಧಿಕಾರಿ ಸಿಂಧೂ ರೂಪೇಶ್ ತಿಳಿಸಿದ್ದಾರೆ.