ದಿನ ಭವಿಷ್ಯ : ಖ್ಯಾತ ಜ್ಯೋತಿಷಿ ಗಿರಿಧರಭಟ್ ಅವರಿಂದ ನಿಮ್ಮ ಸರ್ವ ಸಮಸ್ಯೆಗಳ ಪರಿಹಾರ ಮತ್ತು ಮಾರ್ಗದರ್ಶನ

6:00 AM, Wednesday, July 22nd, 2020
Share
1 Star2 Stars3 Stars4 Stars5 Stars
(5 rating, 1 votes)
Loading...

Ganapathy ಶ್ರೀ ಮಹಾಗಣಪತಿ ಸ್ವಾಮಿ ಸ್ಮರಣೆ ಮಾಡುತ್ತಾ ಈ ದಿನದ ದ್ವಾದಶ ರಾಶಿ ಫಲಗಳನ್ನು ತಿಳಿಯೋಣ. ಖ್ಯಾತ ಜ್ಯೋತಿಷ್ಯರು ಗಿರಿಧರಭಟ್  ನಿಮ್ಮ ಸರ್ವ ಸಮಸ್ಯೆಗಳ ಪರಿಹಾರ ಮತ್ತು ಮಾರ್ಗದರ್ಶನಕ್ಕಾಗಿ ಇಂದೇ ಕರೆ ಮಾಡಿ. 9945410150

ಮೇಷ ರಾಶಿ
ನಿರುದ್ಯೋಗಿಗಳಿಗೆ ಉತ್ತಮ ರೀತಿಯಾದ ಉದ್ಯೋಗವಕಾಶಗಳು ಸಿಗಲಿದೆ. ನಿಮ್ಮಲ್ಲಿನ ಮನಸ್ಥಿತಿಯನ್ನು ಸಮಾಧಾನ ಪಡಿಸಿ ಕೊಳ್ಳುವುದು ಅತಿಮುಖ್ಯ. ಹೆಚ್ಚಿನ ಕೋಪ ವೇಷ ಒಳ್ಳೆಯದಲ್ಲ. ಮನೆ ಬದಲಾವಣೆಗೆ ಮುಹೂರ್ತ ನಿಗದಿಯಾಗುವ ಸಾಧ್ಯತೆ ಕಾಣಬಹುದು. ಮಕ್ಕಳ ಬೆಳವಣಿಗೆ ಉತ್ತಮ ರೀತಿಯಾಗಿ ಕಂಡುಬರುತ್ತಿದೆ. ಬಂಧು-ಮಿತ್ರರಿಂದ ನೆರವು ಸಿಗುವ ಸಾಧ್ಯತೆ ಉಂಟು. ವಿನಾಕಾರಣ ಕಾದಾಡುವ ಮನಸ್ಥಿತಿಯನ್ನು ತೆಗೆದುಹಾಕಿ.
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ವೃಷಭ ರಾಶಿ
ಇಷ್ಟವಿಲ್ಲದ ವಿಚಾರಗಳಲ್ಲಿ ಕಾಲಹರಣ ಮಾಡುವುದು ವ್ಯರ್ಥ ಪ್ರಯತ್ನ ಎಂಬುದನ್ನು ಪರಿಗಣಿಸಿ ಇನ್ನೊಬ್ಬರ ಒತ್ತಡಕ್ಕೆ ಸಿಲುಕಬೇಡಿ. ಭವಿಷ್ಯದ ಯೋಜನೆಗಳಲ್ಲಿ ಅಡ್ಡಿ-ಆತಂಕಗಳು ಎದುರಿಸುವ ಸಾಧ್ಯತೆ ಇದೆ. ಕೆಲವು ಜನಗಳಿಂದ ಅಪಪ್ರಚಾರದ ಬೀತಿ ಆವರಿಸಬಹುದು. ಮನೋ ನೆಮ್ಮದಿ ನಾಶಮಾಡುವ ವ್ಯವಸ್ಥಿತ ಜಾಲಗಳಲ್ಲಿ ಬೀಳಬೇಡಿ. ಯೋಜನೆಗಳ ಬಗ್ಗೆ ಖಚಿತ ಮಾಹಿತಿ ಹಾಗೂ ಪೂರ್ವಾಪರ ತಿಳಿದುಕೊಂಡು ಮುಂದುವರಿಯುವುದು ಉತ್ತಮ.
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಮಿಥುನ ರಾಶಿ
ಋಣಾತ್ಮಕ ಯೋಚನೆಗಳನ್ನು ಈ ದಿನ ಸಂಪೂರ್ಣವಾಗಿ ತೆಗೆದುಹಾಕಿ ನಿಮ್ಮ ಕಾರ್ಯಚಟುವಟಿಕೆಗಳಲ್ಲಿ ನಂಬಿಕೆ ಇಡಿ ಮತ್ತು ಕುಟುಂಬದ ಬೆಂಬಲವನ್ನು ಪಡೆಯಲು ಮುಂದಾಗುವುದು ಸೂಕ್ತ. ಪತ್ನಿಯ ನಡುವೆ ವೈಮನಸ್ಸು ಬೆಳೆಸುವುದು ಸರಿಯಲ್ಲ.
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಕರ್ಕಾಟಕ ರಾಶಿ
ಬಂಧುಗಳೊಡನೆ ಕ್ಷುಲ್ಲಕ ಕಾರಣಕ್ಕಾಗಿ ವಾಗ್ವಾದ ನಡೆದು ಬಹಳ ಸಮಸ್ಯೆ ಆಗುವಂತದ್ದು ಕಾಣಬಹುದು ಆದಷ್ಟು ಎಚ್ಚರದಿಂದ ನಿರ್ವಹಿಸುವುದು ಸೂಕ್ತ. ಈ ದಿನ ಗೃಹಪಯೋಗಿ ವಸ್ತುಗಳ ಖರೀದಿ ಸಾಧ್ಯತೆ ಇದೆ ಹಾಗೂ ನಿಮ್ಮ ಅಚ್ಚುಮೆಚ್ಚಿನ ವಸ್ತುಗಳನ್ನು ಸಹ ಖರೀದಿ ಮಾಡುವಿರಿ. ಸಂಕಟದಲ್ಲಿರುವವರಿಗೆ ನೀವು ಸಹಾಯ ಮಾಡುವ ಮನಸ್ಥಿತಿಯಲ್ಲಿ ಇದ್ದೀರಿ.
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಸಿಂಹ ರಾಶಿ
ಹಿರಿಯರ ಆರೋಗ್ಯದಲ್ಲಿ ಆದಷ್ಟು ಕಾಳಜಿ ವಹಿಸುವುದು ಸೂಕ್ತ. ಯೋಜನೆಗಳಲ್ಲಿ ನಿಮ್ಮ ಪಾಲ್ಗೊಳ್ಳುವಿಕೆ ಉತ್ತಮವಾಗಿ ಮೂಡಿ ಬರುತ್ತದೆ. ಆರ್ಥಿಕ ವ್ಯವಹಾರಗಳ ವಿಷಯದಲ್ಲಿ ನಿರೀಕ್ಷಿತ ಗೆಲುವು ಸಂಪಾದನೆ ಆಗಲಿದೆ. ನಿಮ್ಮ ಕೆಲವು ವ್ಯವಹಾರಗಳು ವಿವಾದಾಸ್ಪದ ದಿಂದ ಕೂಡಿದ್ದು ಮಾನಸಿಕ ಆಘಾತ ತರುವ ಸಾಧ್ಯತೆ ಕಂಡು ಬರಲಿದೆ.
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಕನ್ಯಾ ರಾಶಿ
ನಿಮ್ಮ ಸಮಸ್ಯೆಯನ್ನು ಪತ್ನಿಯ ಜೊತೆಗೆ ಹಂಚಿಕೊಳ್ಳುವುದರಿಂದ ಪರಿಹಾರದ ಮಾರ್ಗಗಳು ದೊರೆಯಲಿದೆ. ಮಾತಿನಲ್ಲಿ ನೈಜತೆ ಇರಲಿ ಇದರಿಂದ ಅವಕಾಶಗಳು ನಿಮ್ಮ ಖಾತೆಗೆ ಸೇರಲಿದೆ. ನಿಮ್ಮ ಹಾಸ್ಯ ಸ್ವಭಾವದಿಂದ ಕೆಲಸದ ಒತ್ತಡವನ್ನು ಕಡಿಮೆ ಮಾಡಿಕೊಳ್ಳುವಿರಿ. ಕುಟುಂಬದ ಕುಂದುಕೊರತೆಗಳನ್ನು ಪರಿಹರಿಸಲು ವಿಶೇಷವಾದ ಯೋಜನೆಗಳನ್ನು ರೂಪಿಸುವ ಸಾಧ್ಯತೆಯಿದೆ. ನಿಮ್ಮ ವೃತ್ತಿರಂಗದಲ್ಲಿ ಉತ್ತಮ ಹಂತದ ಬೆಳವಣಿಗೆ ಕಾಣಲಿದ್ದೀರಿ.
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ತುಲಾ ರಾಶಿ
ಯೋಜನೆಯನ್ನು ಹೊಸ ಸಂಪರ್ಕ ಹಾಗೂ ವಿಸ್ತರಣೆಯಿಂದ ಬಲಗೊಳಿಸುವ ಸಾಧ್ಯತೆ ಇದೆ. ಕೆಲಸದ ಒತ್ತಡವನ್ನು ಕಡಿಮೆ ಮಾಡಿಕೊಳ್ಳಲು ಸುಂದರ ಪ್ರದೇಶದ ತಾಣಗಳಿಗೆ ಭೇಟಿ ನೀಡಲು ಪ್ರಯತ್ನಿಸುವುದು ಒಳ್ಳೆಯದು.
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ವೃಶ್ಚಿಕ ರಾಶಿ
ಉದ್ಯೋಗದಲ್ಲಿ ಹೆಚ್ಚಿನ ಅವಕಾಶಗಳು ಕಂಡುಬರುತ್ತದೆ. ಆಧ್ಯಾತ್ಮಿಕ ವಿಚಾರಗಳಲ್ಲಿ ನಿಮ್ಮ ಮನಸ್ಸು ವಾಲ ಬಹುದಾದ ದಿನವಿದು. ಭವಿಷ್ಯದ ಭದ್ರತೆಗಾಗಿ ಉತ್ತಮವಾದ ಯೋಜನೆಗಳನ್ನು ತಯಾರಿ ಮಾಡುವಿರಿ. ಹಣಕಾಸಿನ ಸ್ಥಿತಿ ಸಮಾಧಾನಕರವಾಗಿ ನಡೆಯುವಂಥದ್ದು ಕಾಣಬಹುದು. ಆತ್ಮೀಯ ವ್ಯಕ್ತಿಗಳೊಡನೆ ಭಿನ್ನಾಭಿಪ್ರಾಯ ಹೆಚ್ಚಾಗಲಿದೆ. ನಿಮ್ಮಲ್ಲಿನ ಅಲಕ್ಷತನವನ್ನು ತೆಗೆದುಹಾಕಿ.
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಧನಸ್ಸು ರಾಶಿ
ಯೋಜನೆಯ ಪೂರ್ಣ ಪ್ರಮಾಣದ ಲಾಭವನ್ನು ಪಡೆಯಲು ಉತ್ಸಾಹದಿಂದ ಕೆಲಸದಲ್ಲಿ ಪಾಲ್ಗೊಳ್ಳಿ. ಉತ್ತಮ ಜೀವನ ನಡೆಸಲು ಆರೋಗ್ಯದ ಬಗ್ಗೆ ಕಾಳಜಿ ವಹಿಸುವುದು ಸೂಕ್ತ. ಇಂದು ನಿಮ್ಮಲ್ಲಿನ ಬಂಡವಾಳದ ಸಮಸ್ಯೆಗೆ ಪರಿಹಾರ ದೊರಕಲಿದೆ. ಬಾಕಿ ಇರುವ ಸಾಲದ ಮೊತ್ತಗಳನ್ನು ಹಿಂಪಡೆಯುವಲ್ಲಿ ಯಶಸ್ವಿಯಾಗುವಿರಿ. ಹೊಸ ಯೋಜನೆಗಳಿಗೆ ಅವಕಾಶ ಸಿಗುವ ಸಾಧ್ಯತೆ ಕಂಡುಬರುತ್ತದೆ.
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಮಕರ ರಾಶಿ
ಸಂಗಾತಿಯನ್ನು ನಿರ್ಲಕ್ಷಿಸುವುದು ಒಳ್ಳೆಯ ಬೆಳವಣಿಗೆಯಲ್ಲ. ನಿಮ್ಮ ಸಮಯದಲ್ಲಿ ಹೊಂದಾಣಿಕೆ ಮಾಡಿಕೊಂಡು ಕುಟುಂಬದ ಜೊತೆಗೆ ಕಾಲ ಕಳೆಯುವುದು ಒಳ್ಳೆಯದು. ಉದ್ಯೋಗದಲ್ಲಿ ಸಹೋದ್ಯೋಗಿಗಳು ನಿಮ್ಮ ಕೆಲಸಕ್ಕೆ ಸಹಕಾರ ನೀಡದಿರಬಹುದು ಏಕಾಂಗಿ ಹೋರಾಟ ಮಾಡುವ ಅನಿವಾರ್ಯ ಬರಲಿದೆ.
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಕುಂಭ ರಾಶಿ
ಕ್ರೀಡಾ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುತ್ತೀರಿ, ಇದರಿಂದ ನಿಮ್ಮ ಮನಸ್ಸು ಪ್ರಬಲವಾಗಲಿದೆ. ಜಂಟಿ ವ್ಯವಹಾರಗಳಲ್ಲಿ ಅನುಮಾನದ ವಾತಾವರಣ ಕಂಡುಬರುತ್ತದೆ. ಕುಟುಂಬದ ವೈಯಕ್ತಿಕ ವಿಷಯಗಳನ್ನು ಆದಷ್ಟು ಗೌಪ್ಯತೆ ಯಿಂದ ಕಾಯ್ದುಕೊಳ್ಳುವುದು ಒಳ್ಳೆಯದು. ನಿಮ್ಮ ಕೆಲಸದ ತಂತ್ರಗಾರಿಕೆ ಹಾಗೂ ಕುಶಲತೆಯನ್ನು ಕಂಡು ಹೆಚ್ಚಿನ ಅವಕಾಶಗಳು ನೀಡಲಿದ್ದಾರೆ.
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಮೀನ ರಾಶಿ
ಬಹು ಆಕಾಂಕ್ಷಿತ ಕಾರ್ಯವು ಕೈಗೂಡಲು ಸನ್ನಿಹಿತವಾಗಿದೆ. ನಿಮ್ಮ ಯೋಚನಾಲಹರಿ ಹೊಸ ಆಯಾಮದಿಂದ ಕೂಡಿದ್ದು ನವೀನ ಕಾರ್ಯಗಳಿಗೆ ಪ್ರೇರಣೆ ನೀಡಲಿದೆ. ಆರ್ಥಿಕ ಬಂಡವಾಳದ ವಿಷಯವಾಗಿ ಸಮಸ್ಯೆಗಳು ಬರಬಹುದು. ಕುಟುಂಬದವರ ಬಳಿ ನಿಮ್ಮ ಯೋಜನೆ ಪ್ರಸ್ತಾಪಿಸುವುದರಿಂದ ಸಕಾರಾತ್ಮಕ ಫಲಿತಾಂಶ ದೊರೆಯುತ್ತದೆ. ನಿಂತಿರುವ ಕಾರ್ಯಗಳು ಪುನಶ್ಚೇತನ ಗೊಳ್ಳಲಿದೆ. ಆತ್ಮೀಯರಿಂದ ನಂಬಿಕೆದ್ರೋಹ ವಾಗುವ ಸಾಧ್ಯತೆ ಕಾಣಬಹುದು, ಆದಷ್ಟು ನಿಮ್ಮ ಯೋಜನೆಗಳನ್ನು ಗೌಪ್ಯವಾಗಿ ಕಾಪಾಡಿಕೊಳ್ಳಿ.
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಜ್ಯೋತಿಷ್ಯರು ಗಿರಿಧರ ಭಟ್
ನಿಮ್ಮ ಸಮಸ್ಯೆಗಳಾದ ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ಹಣಕಾಸು, ಸಾಲಬಾದೆ, ಪ್ರೇಮ ವಿಚಾರ, ದಾಂಪತ್ಯ, ಶತ್ರುಬಾಧೆ, ಕೌಟುಂಬಿಕ ಸಮಸ್ಯೆ ಇನ್ನೂ ಹತ್ತು ಹಲವಾರು ಸಮಸ್ಯೆಗಳ ಪರಿಹಾರಕ್ಕಾಗಿ ಇಂದೇ ಕರೆ ಮಾಡಿ.
9945410150

 

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English