ದಿನ ಭವಿಷ್ಯ : ನಿಮ್ಮ ಸರ್ವ ಸಮಸ್ಯೆಗಳಿಗೆ ಖ್ಯಾತ ಜ್ಯೋತಿಷಿ ಗಿರಿಧರಭಟ್ ಅವರಿಂದ ಮಾರ್ಗದರ್ಶನ

6:00 AM, Monday, August 3rd, 2020
Share
1 Star2 Stars3 Stars4 Stars5 Stars
(5 rating, 1 votes)
Loading...

Manjunatheshwaraಶ್ರೀ ಮಂಜುನಾಥೇಶ್ವರ ಸ್ವಾಮಿ ಸ್ಮರಣೆಯನ್ನು ಮಾಡುತ್ತಾ ಈ ದಿನದ ದ್ವಾದಶ ರಾಶಿ ಫಲಗಳನ್ನು ತಿಳಿಯೋಣ. ಖ್ಯಾತ ಜ್ಯೋತಿಷ್ಯರು ಗಿರಿಧರಭಟ್  ನಿಮ್ಮ ಸರ್ವ ಸಮಸ್ಯೆಗಳ ಪರಿಹಾರ ಮತ್ತು ಮಾರ್ಗದರ್ಶನಕ್ಕಾಗಿ ಇಂದೇ ಕರೆ ಮಾಡಿ. 9945410150

ಮೇಷ ರಾಶಿ
ನಿಮ್ಮ ವ್ಯಾವಹಾರಿಕ ದೃಷ್ಟಿಕೋನ ಭವಿಷ್ಯದ ಅಭಿವೃದ್ಧಿಗೆ ಪೂರಕವಾಗಲಿದೆ. ನಿಮ್ಮಲ್ಲಿನ ವ್ಯಕ್ತಿತ್ವಕ್ಕೆ ಅಡ್ಡಿಯಾಗಿರುವ ಕೆಲವು ಅಂಶಗಳನ್ನು ತೆಗೆದುಹಾಕಿ ಮುನ್ನಡೆಯಿರಿ. ನಿಮ್ಮ ಯೋಜನೆಗಳಿಗೆ ಬಂಡವಾಳದ ಅಗತ್ಯತೆಯನ್ನು ಹಿತೈಷಿಗಳು ಪೂರೈಸಲಿದ್ದಾರೆ. ಕೆಲವರನ್ನು ನಂಬಿ ನಿಮ್ಮ ಆರ್ಥಿಕ ವ್ಯವಸ್ಥೆಯನ್ನು ಹಾಳು ಮಾಡಿಕೊಳ್ಳಬಹುದಾದ ಸಾಧ್ಯತೆ ಕಂಡು ಬರುತ್ತದೆ ಆದಷ್ಟು ಎಚ್ಚರವಹಿಸಿ. ಅನ್ಯರ ಸಮಸ್ಯೆಗಳಲ್ಲಿ ಇಂದು ಯಾವುದೇ ಕಾರಣಕ್ಕೂ ಮಧ್ಯಪ್ರವೇಶಿಸಬೇಡಿ ಇದು ನಿಮಗೆ ಸಮಸ್ಯೆ ತಂದುಕೊಡಲಿದೆ.
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ವೃಷಭ ರಾಶಿ
ಸಾಂಪ್ರದಾಯಿಕ ಉದ್ಯಮದ ಜೊತೆಗೆ ಆಧುನಿಕ ಕುಶಲತೆಗಳನ್ನು ಬಳಸಿಕೊಂಡು ನಿಮ್ಮ ಆರ್ಥಿಕ ಸ್ಥಿತಿಯನ್ನು ಉತ್ತಮಪಡಿಸಿಕೊಳ್ಳುವುದು ಒಳಿತು. ನಿಮ್ಮ ಬಲಿಷ್ಠ ಚಿಂತನೆಗಳು ಸಕಾಲಕ್ಕೆ ಪ್ರಯೋಗವಾಗದೆ ಅಲ್ಲಿಯೇ ಮುದುಡಿ ಹೋಗುವ ಸಾಧ್ಯತೆಗಳು ಕಂಡು ಬರುತ್ತದೆ. ಉದ್ಯೋಗದಲ್ಲಿ ಆತ್ಮವಿಶ್ವಾಸ ಹೆಚ್ಚಾಗಲಿದೆ, ಹಾಗೂ ನಿಮ್ಮ ಕಾರ್ಯವೈಖರಿಗೆ ಮೆಚ್ಚುಗೆ ಸೂಚಿಸುತ್ತಾರೆ, ನಿಮ್ಮ ಸ್ಥಾನ ಇನ್ನೂ ಮೇಲಕ್ಕೆ ಹೋಗುವ ಸಾಧ್ಯತೆ ಕಂಡು ಬರುತ್ತದೆ.
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಮಿಥುನ ರಾಶಿ
ಸಣ್ಣ ವಿಷಯಕ್ಕೆ ಸಂಗಾತಿಯೊಡನೆ ಮನಸ್ತಾಪ ಮಾಡಿಕೊಳ್ಳುವುದು ಒಳ್ಳೆಯ ಲಕ್ಷಣವಲ್ಲ. ಜಡತ್ವದಿಂದ ಚೈತನ್ಯದೆಡೆ ಪ್ರಯಾಣ ಸಾಗಲಿದೆ. ಆರ್ಥಿಕ ಸಂಕಷ್ಟಗಳು ದೂರವಾಗಿ ಹೊಸತನ ನಿಮ್ಮಲ್ಲಿ ತುಂಬಿಕೊಳ್ಳುವುದು. ವಿವೇಚನೆಯಿಂದ ವ್ಯವಹಾರದಲ್ಲಿ ಪಾಲ್ಗೊಳ್ಳುವ ಸಾಧ್ಯತೆ ಕಾಣಬಹುದು ಹಾಗೂ ಅದರಲ್ಲಿ ಯಶಸ್ವಿ ಸಹ ಆಗುವಿರಿ. ಸರ್ಕಾರಿ ಕೆಲಸದ ಕುರಿತು ನಿಮ್ಮಲ್ಲಿ ಹೊಸ ಹುರುಪು ಮೂಡಲಿದೆ ಮತ್ತು ಕೆಲಸದ ಸಫಲತೆ ಇಂದು ಗುರುತಿಸುತ್ತೀರಿ.
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಕರ್ಕಾಟಕ ರಾಶಿ
ಮೇಲಾಧಿಕಾರಿಗಳ ಒಡನಾಟ ಹೆಚ್ಚಾಗಬಹುದು. ಕುಟುಂಬದ ಕೆಲವು ದೈವಿಕ ಹರಕೆಗಳನ್ನು ತೀರಿಸುವ ಕಾರ್ಯಕ್ರಮಗಳು ನಡೆಯಬಹುದಾದ ಸಾಧ್ಯತೆ ಕಾಣಬಹುದು. ಆರ್ಥಿಕವಾಗಿ ಬೃಹತ್ ಮಟ್ಟದ ಯೋಜನೆಗೆ ಸಿದ್ಧಗೊಳ್ಳುವಿರಿ. ಮಾಡುವ ಕೆಲಸದಲ್ಲಿ ಆಕಸ್ಮಿಕವಾದ ಬದಲಾವಣೆ ಕಾಣಬಹುದು, ಹಾಗೂ ನಿಮಗೆ ಕಿರಿಕಿರಿಯೆನಿಸುವ ಸಂದರ್ಭ ಎದುರಾಗುತ್ತದೆ.
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಸಿಂಹ ರಾಶಿ
ನವೀನ ಕಾರ್ಯಕ್ರಮಗಳಲ್ಲಿ ಆಸಕ್ತಿ ಬೆಳೆಯಲಿದೆ. ಕುಟುಂಬಸ್ಥರೊಡನೆ ಪ್ರವಾಸದ ಕಾರ್ಯಕ್ರಮ ಹಮ್ಮಿಕೊಳ್ಳಲು ಬಯಸುವಿರಿ. ದೈವಿಕ ಹರಕೆಗಳನ್ನು ತೀರಿಸಲು ಸಜ್ಜಾಗುವ ಸಾಧ್ಯತೆ ಕಾಣಬಹುದು. ಗೃಹಪಯೋಗಿ ಚಟುವಟಿಕೆಗಳಲ್ಲಿ ಕಾಲ ಕಳೆಯುವಿರಿ. ಕೆಲಸದಲ್ಲಿ ಕ್ರಿಯಾಶೀಲತೆ ಉತ್ತಮವಾಗಿದೆ. ಮನೆಯಲ್ಲಿ ದೈವಿಕ ಸಂಕಲ್ಪ ಕಾರ್ಯಕ್ರಮಗಳು ನಡೆಯಬಹುದಾದ ಸಾಧ್ಯತೆ ಇದೆ.
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಕನ್ಯಾ ರಾಶಿ
ಆರ್ಥಿಕ ವ್ಯವಸ್ಥೆ ನಿರೀಕ್ಷೆಯ ಹಾಗೆ ಶುಭದಾಯಕವಾಗಿ ನಡೆಯಲಿದೆ. ಮಕ್ಕಳ ವಿದ್ಯಾಭ್ಯಾಸದಲ್ಲಿ ಉತ್ತಮವಾದ ಸಾಧನೆ ಕಾಣಲಿದೆ, ಅವರ ಮುಂದಿನ ಭವಿಷ್ಯಕ್ಕೆ ನಿಮ್ಮ ಪಾಲ್ಗೊಳ್ಳುವಿಕೆ ಈದಿನ ನಿರೀಕ್ಷಿಸಬಹುದು. ಬಹುಜನೋಪಯೋಗಿ ಕಾರ್ಯಗಳಿಂದ ನಿಮ್ಮ ವ್ಯಕ್ತಿತ್ವ ಉತ್ಕೃಷ್ಟವಾಗಿ ರೂಪುಗೊಳ್ಳಲಿದೆ.
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ತುಲಾ ರಾಶಿ
ಮಕ್ಕಳ ಬಗ್ಗೆ ನಿಮ್ಮ ಗಮನ ಹಾಗೂ ಅವರ ಪರಿಸರವನ್ನು ನೀವು ಉತ್ತಮವಾಗಿಟ್ಟುಕೊಳ್ಳುವ ಮನಸ್ಥಿತಿಯನ್ನು ರೂಪಿಸುವುದು ಒಳ್ಳೆಯದು. ಶ್ರಮದ ಕೆಲಸಗಳಿಂದ ಸಾರ್ಥಕತೆಯ ಭಾವನೆ ನಿಮ್ಮಲ್ಲಿ ಕಾಣಬಹುದು.
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ವೃಶ್ಚಿಕ ರಾಶಿ
ನೀವು ಮಾಡುವ ಕೆಲಸದಲ್ಲಿ ಉತ್ತಮ ಫಲಿತಾಂಶ ಹಾಗೂ ಆದಾಯ ವೃದ್ಧಿಯಾಗಲಿದೆ. ನೀವು ಒಬ್ಬರಿಗೆ ಒಳ್ಳೆಯದು ಬಯಸಿದರೆ ಆದು ಕೆಲವರು ಅಪಾರ್ಥ ಮತ್ತು ಅಪಹಾಸ್ಯದಿಂದ ವರ್ತಿಸಹುದಾಗಿದೆ. ಇನ್ನೊಬ್ಬರಿಗೆ ಬುದ್ಧಿವಾದ ಹೇಳುವ ಮೊದಲು ವ್ಯಕ್ತಿ ಕೇಳುಗನಾಗಿದ್ದಾನೆಯೇ ಎಂಬುದನ್ನು ಅರಿತುಕೊಳ್ಳಿ.
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಧನಸ್ಸು ರಾಶಿ
ನಿಮ್ಮಲ್ಲಿನ ಜಡತ್ವ ಕರಗಿ ಹೋಗಲಿದೆ. ನಿಮ್ಮ ವಿನಯದ ಸ್ವಭಾವದಿಂದ ಹೆಚ್ಚಿನ ಹೆಸರು ಸಂಪಾದನೆ ಮಾಡಲಿದ್ದೀರಿ. ಸಂಗಾತಿಯ ಬಯಕೆಗಳಿಗೆ ನೀವು ಸಮ್ಮತಿಯ ವಾಗ್ದಾನ ನೀಡಲಿದ್ದೀರಿ. ಮಕ್ಕಳ ಕೆಲವು ವರ್ತನೆಗಳು ನಿಮ್ಮ ಮನದಲ್ಲಿ ಬೇಸರ ತರಿಸಲಿದೆ, ಆದಷ್ಟು ಅವರನ್ನು ಸರಿಪಡಿಸಲು ಯೋಜನೆ ರೂಪಿಸಬೇಕಾದ ಅನಿವಾರ್ಯತೆ ಕಂಡುಬರುತ್ತದೆ.
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಮಕರ ರಾಶಿ
ಮಾಡುವ ಕಾರ್ಯದಲ್ಲಿ ಅನಗತ್ಯವಾಗಿ ತೊಂದರೆ ಬರಬಹುದಾಗಿದೆ, ಆದಷ್ಟು ಸಮಸ್ಯೆ ಪರಿಹಾರ ಹುಡುಕಿ ಮತ್ತು ಕೆಲವು ಕಾರ್ಯಗಳನ್ನು ನೀವೇ ಸ್ವತಃ ನಿಂತು ಮಾಡುವುದು ಒಳಿತು. ಸಾಲ ವಸೂಲಾತಿಯಲ್ಲಿ ನಿಮ್ಮ ನಿರೀಕ್ಷೆಯಲ್ಲಿ ಹುಸಿಯಾಗಲಿದೆ. ಬರುವಂತ ಆರ್ಥಿಕ ಮೂಲಗಳು ತಡೆಯಾಗುವ ಸಾಧ್ಯತೆ ಕಂಡುಬರುತ್ತದೆ.
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಕುಂಭ ರಾಶಿ
ವಿವೇಚನಾರಹಿತ ಹೂಡಿಕೆಗಳಿಂದ ಧನ ನಷ್ಟ ಆಗುವ ಸಂಭವ ಕಾಣಬಹುದಾಗಿದೆ. ನಿಮ್ಮದೇ ವಿಚಾರಗಳು ನಡೆಯಬೇಕೆಂಬ ವಾದವು ಅತಿಶಯೋಕ್ತಿಯಾಗಿ ಕಾಣಬಹುದು, ಎಲ್ಲರ ಮಾತಿಗೆ ಪ್ರಾಧಾನ್ಯತೆ ನೀಡಿ ಮುನ್ನಡೆಯಿರಿ. ನಿಮ್ಮಲ್ಲಿ ಹೊಳೆಯುವ ಆಲೋಚನೆ ಉತ್ತಮ ಪರಿಕಲ್ಪನೆಯಾಗಿದ್ದು ಇದರಿಂದ ಅನುಕೂಲಗಳು ಕಾಣಸಿಗಲಿದೆ.
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಮೀನ ರಾಶಿ
ಹಿರಿಯರ ಬಗ್ಗೆ ಗೌರವ ನೀಡುವುದು ಒಳ್ಳೆಯದು. ಉತ್ತಮ ಆರ್ಥಿಕ ಗಳಿಕೆ ಇದ್ದರು ಸಹ ಕೆಲವೊಂದು ವಿಷಯಗಳಲ್ಲಿ ನಿಮ್ಮ ದುಡುಕುತನ ದೊಡ್ಡಪೆಟ್ಟನ್ನು ನೀಡಬಹುದಾಗಿದೆ. ಮನಸ್ಸು ಮರ್ಕಟ ವಿದ್ದಂತೆ ನಿಮ್ಮ ಮನೋಕಾಮನೆಗಳನ್ನು ಆದಷ್ಟು ನಿಯಂತ್ರಣ ಮಾಡುವುದು ಒಳ್ಳೆಯದು. ಸಮಾರಂಭಗಳಲ್ಲಿ ಪಾಲ್ಗೊಳ್ಳುವ ಸಾಧ್ಯತೆಗಳು ಕಂಡುಬರುತ್ತದೆ.
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಜ್ಯೋತಿಷ್ಯರು ಗಿರಿಧರ ಭಟ್
ನಿಮ್ಮ ಸಮಸ್ಯೆಗಳಾದ ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ಹಣಕಾಸು, ಸಾಲಬಾದೆ, ಪ್ರೇಮ ವಿಚಾರ, ದಾಂಪತ್ಯ, ಶತ್ರುಬಾಧೆ, ಕೌಟುಂಬಿಕ ಸಮಸ್ಯೆ ಇನ್ನೂ ಹತ್ತು ಹಲವಾರು ಸಮಸ್ಯೆಗಳ ಪರಿಹಾರಕ್ಕಾಗಿ ಇಂದೇ ಕರೆ ಮಾಡಿ.
9945410150

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English