- KANNADA MEGA MEDIA NEWS :: News Coverage From Mangalore and Major Cities of India and world wide - https://kannada.megamedianews.com -

ಪ್ರೇಮ ವಿವಾಹ ವಿಫಲವಾಗಿದ್ದಾರೆ ಈ ರೀತಿ ಮಾಡಿ

Bevu [1]ಜ್ಯೋತಿಷ್ಯರು ಪ್ರಧಾನ ತಾಂತ್ರಿಕ್ ಶ್ರೀ ಗಿರಿಧರ ಭಟ್, ನಿಮ್ಮ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ಕರೆ ಮಾಡಿ 9945410150

ಪ್ರೀತಿ ನಿಮ್ಮ ಮನಸ್ಸಿನಲ್ಲಿ ಮೂಡುತ್ತದೆ ಮತ್ತು ಅದು ಬೆಳೆಯುತ್ತಾ ಪ್ರೀತಿಸಿದ ಸಂಗಾತಿಯನ್ನು ನೀವು ಜೀವನದಲ್ಲಿ ಬರಮಾಡಿಕೊಳ್ಳುವ ತವಕ ನಿಮ್ಮಲ್ಲಿ ಉದ್ಭವಿಸುತ್ತದೆ. ಎಲ್ಲವೂ ಅಂದುಕೊಂಡಂತೆ ಆಗುವುದೇ?.

ಕೆಲವೊಮ್ಮೆ ಜೀವನದಲ್ಲಿ ಘಟಿಸುವ ಘಟನೆಗಳು ಬಹುದೊಡ್ಡ ಪಾಠ ಕಲಿಸುತ್ತದೆ, ಅಥವಾ ನಿರಾಸೆ ತರಿಸುತ್ತದೆ. ಎಲ್ಲವೂ ಅಂದುಕೊಂಡಂತೆ ಆದರೆ ಜೀವನದಲ್ಲಿ ಹೋರಾಟ ಏತಕ್ಕಾಗಿ ?

ಇಲ್ಲಿ ಪ್ರೀತಿಸಿದವರ ಮನಸ್ಸು ಚಂಚಲದಿಂದ ಇರಬಹುದು, ಕಾಲಾನಂತರ ಪ್ರೇಮದಲ್ಲಿ ನಿಮ್ಮ ಸಂಗಾತಿ ಆಸಕ್ತಿ ನಿಮ್ಮ ಮೇಲೆ ಕಳೆದುಕೊಳ್ಳಬಹುದಾಗಿದೆ, ಮದುವೆ ವಿಷಯದಲ್ಲಿ ಅವರು ದೂರ ಆಗಬಹುದಾಗಿದೆ ಅಥವಾ ಕುಟುಂಬದ ಹಿರಿಯರು ನಿಮ್ಮ ಪ್ರೀತಿಗೆ ಸಮ್ಮತಿ ನೀಡದಿರಬಹುದಾಗಿದೆ ಹೀಗೆ ಒಂದಲ್ಲ ಒಂದು ಕಾರಣದಿಂದ ನಿಮ್ಮ ಪ್ರೇಮ ನಿಮ್ಮಿಂದ ದೂರವಾಗುವ ಸಾಧ್ಯತೆ ಇರುತ್ತದೆ. ಈ ಸರಳ ಪರಿಹಾರ ಪ್ರೀತಿಸಿದವರನ್ನು ನಿಮ್ಮ ಜೀವನದಲ್ಲಿ ಸಂಗಾತಿಯಾಗಿ ಬರ ಮಾಡಿಕೊಳ್ಳಲು ಸಹಕಾರಿಯಾಗಿದೆ.

ನಿಮ್ಮ ಸಂಗಾತಿಯ ಯಾವುದಾದರೂ ಒಂದು ವಸ್ತುವನ್ನು ಸಣ್ಣ ಮಡಿಕೆಯಲ್ಲಿ ಹಾಕಿ ಇದರ ಜೊತೆಗೆ ಪಂಚಲೋಹದಲ್ಲಿ ನಿಮ್ಮ ಮತ್ತು ನಿಮ್ಮ ಸಂಗಾತಿಯ ಹೆಸರನ್ನು ಬರೆದು ಹಳದಿ ಹೂಗಳಿಂದ ಸಂಪೂರ್ಣವಾಗಿ ಮುಚ್ಚಿ ನಂತರ ಇದನ್ನು ಬಿಳಿವಸ್ತ್ರದಲ್ಲಿ ಪೂರ್ಣಪ್ರಮಾಣದಲ್ಲಿ ಕಟ್ಟಿಕೊಳ್ಳಿ ಯಾರೂ ಇಲ್ಲದಿರುವ ಬೇವಿನಮರದ ಹತ್ತಿರ ಈ ವಸ್ತುವನ್ನು ಇಟ್ಟು ಬನ್ನಿ ಖಂಡಿತ ನಿಮ್ಮ ಆಕಾಂಕ್ಷೆ ಈಡೇರುತ್ತದೆ.

ಲೇಖನ: ಜ್ಯೋತಿಷ್ಯರು ಪ್ರಧಾನ ತಾಂತ್ರಿಕ್ ಗಿರಿಧರ ಭಟ್
ಸಮಾಲೋಚನೆಗಾಗಿ ಕರೆ ಮಾಡಿ.
9945410150