- KANNADA MEGA MEDIA NEWS :: News Coverage From Mangalore and Major Cities of India and world wide - https://kannada.megamedianews.com -

ದಿನ ಭವಿಷ್ಯ : ನಿಮ್ಮಸರ್ವ ಸಮಸ್ಯೆಗಳಿಗೆ ಖ್ಯಾತ ಜ್ಯೋತಿಷಿ ಗಿರಿಧರಭಟ್ ಅವರಿಂದ ಮಾರ್ಗದರ್ಶನ

Ganapathy [1]ಶ್ರೀ ಗಣಪತಿ ದೇವರ ಸ್ಮರಣೆ ಮಾಡುತ್ತಾ ಈ ದಿನದ ದ್ವಾದಶ ರಾಶಿ ಫಲಗಳನ್ನು ತಿಳಿಯೋಣ. ಖ್ಯಾತ ಜ್ಯೋತಿಷ್ಯರು ಗಿರಿಧರಭಟ್  ನಿಮ್ಮ ಸರ್ವ ಸಮಸ್ಯೆಗಳ ಪರಿಹಾರ ಮತ್ತು ಮಾರ್ಗದರ್ಶನಕ್ಕಾಗಿ ಇಂದೇ ಕರೆ ಮಾಡಿ. 9945410150

ಮೇಷ ರಾಶಿ
ಕ್ರೀಡಾ ಚಟುವಟಿಕೆಗಳಲ್ಲಿ ಉತ್ತಮವಾದ ಸಾಧನೆ ಕಂಡುಬರುತ್ತದೆ. ಅವಿವಾಹಿತರಿಗೆ ಶುಭ ಕಾರ್ಯದ ಬಗ್ಗೆ ಸಕಾರಾತ್ಮಕ ಫಲಿತಾಂಶ ಕಂಡುಬರುತ್ತದೆ. ಮಿತ್ರರೊಡನೆ ಮನಸ್ತಾಪ ವಾಗುವ ಸಾಧ್ಯತೆ ಇದೆ. ಉದ್ಯೋಗ ಸ್ಥಳದಲ್ಲಿ ಸಹವರ್ತಿಗಳಿಂದ ಕಿರಿಕಿರಿ ಎದುರಿಸುವಿರಿ. ಗುರು ಹಿರಿಯರ ಮಾರ್ಗದರ್ಶನದಿಂದ ನವೀನ ಯೋಜನೆಯನ್ನು ಪಡೆದುಕೊಳ್ಳುವಿರಿ. ಪಿತ್ರಾರ್ಜಿತ ಆಸ್ತಿಗಳಲ್ಲಿ ನಿರೀಕ್ಷಿತ ಗೆಲುವು ಲಭ್ಯವಾಗುತ್ತದೆ. ಕುಟುಂಬದ ಹಿರಿಯರಿಂದ ಹೊಸ ಜವಾಬ್ದಾರಿ ನಿಮಗೆ ಪ್ರಾಪ್ತಿಯಾಗಲಿದೆ.
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ವೃಷಭ ರಾಶಿ
ಬೃಹತ್ ಪ್ರಮಾಣದ ಯೋಜನೆಯನ್ನು ಮಾಡುವ ಅವಕಾಶ ಸಿಗಲಿದ್ದು ನಿಮ್ಮ ತಂತ್ರಗಾರಿಕೆ ಹಾಗೂ ಬುದ್ಧಿ ಕೌಶಲ್ಯದಿಂದ ಇದನ್ನು ಪಡೆಯಬಹುದು. ದೈವ ಧಾರ್ಮಿಕ ವಿಧಾನಗಳಲ್ಲಿ ಪಾಲ್ಗೊಳ್ಳುವ ಸಾಧ್ಯತೆ ಇದೆ. ಕೆಲಸದ ಬಗೆಗಿನ ಸಂಪೂರ್ಣ ಜ್ಞಾನ ಪಡೆಯುವುದು ನಿಮ್ಮಲ್ಲಿ ಕಾಣಬಹುದು. ಮೇಲಾಧಿಕಾರಿಗಳಿಂದ ಪ್ರಶಂಸೆ ವ್ಯಕ್ತವಾಗಲಿದೆ. ಕುಟುಂಬದ ವಿಷಯಗಳನ್ನು ಆದಷ್ಟು ಪರಿಗಣನೆಗೆ ತೆಗೆದುಕೊಳ್ಳಿ.
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಮಿಥುನ ರಾಶಿ
ನಿಮ್ಮ ಕಾರ್ಯಗಳಲ್ಲಿ ಟೀಕೆ-ಟಿಪ್ಪಣಿಗಳು ಸಹಜವಾಗಿ ಬರಬಹುದು ಅವುಗಳಿಂದ ಭಯಪಟ್ಟು ಕೊಳ್ಳುವುದು ಬೇಡ. ನಿಮ್ಮ ಕ್ರಿಯಾಶೀಲತೆ ಹಾಗೂ ಯೋಜನೆಯನ್ನು ಹಾದಿತಪ್ಪಿಸುವ ವ್ಯವಸ್ಥಿತ ತಂತ್ರ ನಡೆಯಲಿದೆ, ಇವುಗಳಿಗೆ ಪ್ರತ್ಯುತ್ತರ ಸಿದ್ಧಪಡಿಸಿಕೊಳ್ಳಿ. ನವೀನ ಹೂಡಿಕೆಗಳ ಬಗ್ಗೆ ಎಚ್ಚರಿಕೆ ತೆಗೆದುಕೊಳ್ಳಿ.
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಕರ್ಕಾಟಕ ರಾಶಿ
ಕೆಲಸದಲ್ಲಿನ ಆಲಸ್ಯತನ ನಿಮ್ಮ ಯೋಜನೆ ಹಾಗೂ ಆರ್ಥಿಕ ಪ್ರಗತಿಗೆ ಅಡ್ಡಿ ತರಬಹುದು. ಮಾನಸಿಕ ಸಮತೋಲನವನ್ನು ಕಾಪಾಡಿಕೊಳ್ಳಿ. ಚೈತನ್ಯ ರೂಢಿಸಿಕೊಂಡು ಯೋಜನೆಗಳಲ್ಲಿ ಪಾಲ್ಗೊಳ್ಳಿ. ಹಣಕಾಸಿನ ವ್ಯವಹಾರವನ್ನು ಬಲಿಷ್ಠಗೊಳಿಸಲು ನಿಮ್ಮಿಂದ ಪ್ರಯತ್ನ ನಡೆಯಬೇಕಿದೆ.
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಸಿಂಹ ರಾಶಿ
ಕಷ್ಟದ ಕನವರಿಕೆಗಳು ದೂರವಾಗಿ ನಗುವಿನ ಮಂದಹಾಸ ನಿಮ್ಮಲ್ಲಿ ವ್ಯಕ್ತವಾಗುವ ಸಾಧ್ಯತೆ ಕಂಡುಬರುತ್ತದೆ. ಆರ್ಥಿಕವಾಗಿ ಪ್ರಗತಿಯತ್ತ ಸಾಗಲಿದ್ದೀರಿ. ದೊಡ್ಡಮಟ್ಟದ ಅವಕಾಶಗಳು ನಿಮ್ಮನ್ನು ಕೈಬೀಸಿ ಕರೆಯುತ್ತದೆ. ಈ ದಿನ ಸಂಗಾತಿಯೊಡನೆ ಮುಕ್ತ ಮಾತುಕತೆ ಮೂಲಕ ಚರ್ಚೆ ನಡೆಸುವಿರಿ. ಸಮಾರಂಭಗಳಿಗೆ ಭೇಟಿ ನೀಡುವ ಸಾಧ್ಯತೆ ಕಾಣಬಹುದು.
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಕನ್ಯಾ ರಾಶಿ
ನಿಮ್ಮ ಕೆಲಸ ಆಗುವ ಸಲುವಾಗಿ ಹಲವು ವ್ಯಕ್ತಿಗಳ ಭೇಟಿ ಮಾಡುವ ಸಾಧ್ಯತೆ ಕಂಡುಬರುತ್ತದೆ. ಹಿರಿಯರ ಅನುಗ್ರಹ ಮತ್ತು ಅವರ ವಿಚಾರಗಳನ್ನು ನೀವು ಪಾಲಿಸುವುದು ಕ್ಷೇಮ. ಹೊಸ ಜವಾಬ್ದಾರಿಗಳು ನಿಮಗೆ ಗೆಲುವನ್ನು ತಂದು ಕೊಡಲಿದೆ. ವೃತ್ತಿರಂಗದಲ್ಲಿ ಉತ್ತಮ ಹೆಸರು ಗಳಿಸುವಿರಿ. ವ್ಯಾಜ್ಯಗಳನ್ನು ಪರಿಹರಿಸಲು ಮುಂದಾಗುವ ಸಾಧ್ಯತೆ ಇದೆ.
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ತುಲಾ ರಾಶಿ
ಅತ್ಯಂತ ಆಪ್ತರು ನಿಮ್ಮ ವಿರುದ್ಧ ತಿರುಗಿ ಬೀಳಬಹುದು. ನೀವು ನಿಮ್ಮ ಕಾರ್ಯಗಳನ್ನು ನೀವೇ ಮಾಡಲು ಶಕ್ತರಾಗಿ ಇನ್ನೊಬ್ಬರ ಮೇಲೆ ಅವಲಂಬಿತವಾಗುವುದು ಸರಿಯಲ್ಲ. ಕುಟುಂಬದೊಡನೆ ಗೃಹಾಲಂಕಾರಕ್ಕೆ ನೀವು ಶ್ರಮಪಡಲಿದ್ದೀರಿ. ಸಂಗಾತಿಯ ಕಾರ್ಯಗಳಿಗೆ ಒಂದು ಸಣ್ಣ ಸಹಾಯ ಪ್ರೇಮ ತರಿಸುತ್ತದೆ. ಸಂಜೆಯ ವಾತಾವರಣ ರೋಮಾಂಚನ ಭರಿತವಾಗಿ ಇರಲಿದೆ. ಮಕ್ಕಳನ್ನು ಚಟುವಟಿಕೆ ಶೀಲರನ್ನಾಗಿ ಮಾಡಲು ಪ್ರಯತ್ನ ಪಡಲಿದ್ದೀರಿ.
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ವೃಶ್ಚಿಕ ರಾಶಿ
ರಾಜಿ ಸಂದಾನಗಳಲ್ಲಿ ಎಚ್ಚರಿಕೆವಹಿಸಿ, ಪಕ್ಷಪಾತಿ ಎಂಬ ಹಣೆಪಟ್ಟಿ ಬೀಳಬಹುದು. ಸಹೋದರ ವರ್ಗದವರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಸಾಗಿರಿ. ವ್ಯವಹಾರದ ನಿಮಿತ್ತ ಪ್ರಯಾಣ ಮಾಡಬೇಕಾದ ಸಂದರ್ಭದವಿದೆ. ಸಂಗಾತಿಯ ಬಯಕೆಗಳಿಗೆ ನೀವು ಸಕಾರಾತ್ಮಕವಾಗಿ ಸ್ಪಂದಿಸುವುದು ಅಗತ್ಯವಿದೆ. ಆರ್ಥಿಕವಾಗಿ ಉತ್ತಮ ಮಟ್ಟದ ವ್ಯವಹಾರಗಳು ಕೈಗೂಡಲಿದೆ. ಆರೋಗ್ಯದ ಕಡೆಗೆ ನಿರ್ಲಕ್ಷ ಸಲ್ಲದು.
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಧನಸ್ಸು ರಾಶಿ
ಚರ್ಚಾ ಕೂಟಗಳಲ್ಲಿ ನಿಮ್ಮ ವಿತಂಡವಾದ ಗಳಿಂದ ಇರಿಸುಮುರುಸು ಅನುಭವಿಸುವ ಸಾಧ್ಯತೆಯಿದೆ. ಈ ದಿನ ಮಕ್ಕಳ ಕೆಲವು ನಡೆ ನಿಮಗೆ ಬೇಸರ ತರಿಸಬಹುದು. ಕೌಟಂಬಿಕ ವ್ಯಾಜ್ಯಗಳನ್ನು ಹಿರಿಯರ ಮಧ್ಯಸ್ಥಿಕೆಯಲ್ಲಿ ಸರಿಪಡಿಸಿಕೊಳ್ಳಿ. ಆರ್ಥಿಕ ಸಮಸ್ಯೆಗಳಿಗೆ ಉತ್ತಮ ಮಾರ್ಗಗಳನ್ನು ಯೋಚಿಸಿ. ವ್ಯವಹಾರದಲ್ಲಿ ಹೊಸಪ್ರಯೋಗಗಳನ್ನು ಮಾಡುವ ಸಾಧ್ಯತೆ ಕಂಡುಬರುತ್ತದೆ. ನಿಮ್ಮ ಬಹುದಿನದ ಬಾಲ್ಯ ಸ್ನೇಹಿತರ ಆಗಮನದಿಂದ ಸಂತೋಷದ ವಾತಾವರಣ ಕೂಡಿರುತ್ತದೆ. ಮೋಜು ಮಸ್ತಿಗಳಲ್ಲಿ ಹೆಚ್ಚಿನ ಕಾಲಹರಣ ಸರಿಯಲ್ಲ.
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಮಕರ ರಾಶಿ
ಪ್ರತಿಭೆಗೆ ಮುಕ್ತ ಅವಕಾಶ ದೊರೆಯುವುದು ನಿಶ್ಚಿತ. ನಿಮ್ಮ ಕೆಲವು ಬೆಳವಣಿಗೆಗಳನ್ನು ಕಂಡು ಹೊಟ್ಟೆ ಉರಿ ಪಡುವ ಜನ ಬಹಳಷ್ಟು ಇರುವರು ಅವನ್ನೆಲ್ಲ ನಿರ್ಲಕ್ಷಿಸಿ. ಒಬ್ಬರನ್ನು ಮೆಚ್ಚಿಸಲು ಖರ್ಚು ಮಾಡುವ ಪ್ರವೃತ್ತಿ ಸರಿಯಲ್ಲ. ಅನಗತ್ಯ ವಸ್ತುಗಳ ಖರೀದಿಯಿಂದ ನಿಮ್ಮ ಜೇಬು ಖಾಲಿಯಾಗಬಹುದು. ದೊಡ್ಡಮಟ್ಟದ ಯೋಜನೆಗಳಿಗೆ ಬಂಡವಾಳ ಅತ್ಯವಶ್ಯಕ ಅದನ್ನು ಈಗಿನಿಂದಲೇ ಕ್ರೋಡೀಕರಿಸಲು ಪ್ರಯತ್ನಿಸುವುದು ಒಳ್ಳೆಯದು. ಆಕಸ್ಮಿಕ ಧನ ಲಾಭಗಳು ಗೋಚರವಾಗಲಿದೆ.
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಕುಂಭ ರಾಶಿ
ಭೂ ಸಂಬಂಧಿತ ವ್ಯವಹಾರಗಳು ಉತ್ತಮವಾಗಿ ಕೂಡಿರುತ್ತದೆ. ಕ್ರಯವಿಕ್ರಯ ಗಳಲ್ಲಿ ಲಾಭಾಂಶ ಕಂಡುಬರಲಿದೆ. ಮಧ್ಯವರ್ತಿಗಳಿಗೆ ಹೆಚ್ಚಿನ ಲಾಭ ನಿರೀಕ್ಷಿಸಬಹುದು. ಉತ್ತಮ ವ್ಯಕ್ತಿಗಳಿಂದ ನಿಮಗೆ ಸಹಕಾರ ಮತ್ತು ಯೋಜನೆಯ ವಿಸ್ತೀರ್ಣದಲ್ಲಿ ದಾರಿ ಸಿಗಲಿದೆ. ಕೆಲವು ಕೆಲಸಗಳಲ್ಲಿ ನಿಮ್ಮ ವಿಳಂಬ ಧೋರಣೆ ಸರಿ ಕಂಡುಬರುವುದಿಲ್ಲ. ಕಳೆದುಹೋಗಿರುವ ಹಳೆಯ ವಸ್ತುಗಳು ಸಿಗುವ ಭಾಗ್ಯ ಕಂಡುಬರುತ್ತದೆ. ಉದ್ಯೋಗದಲ್ಲಿ ಹೇರಳ ಅವಕಾಶಗಳು ಲಭಿಸಲಿದೆ.
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಮೀನ ರಾಶಿ
ಕೆಲಸದಲ್ಲಿ ಆತುರದ ನಿರ್ಣಯ ಬೇಡ, ಯೋಗ್ಯರ ಸಲಹೆ ಪಡೆಯಲು ಮುಂದಾಗಿ. ನಿಮ್ಮ ಮನಸ್ಥಿತಿ, ಬುದ್ಧಿ ಬಲವನ್ನು ಖರ್ಚು ಮಾಡಿ ಇದರಿಂದ ಯಶಸ್ವಿದಾಯಕ ಪಲಿತಾಂಶ ಕಾಣಲಿದೆ. ಹಣಕಾಸಿನ ವಿಷಯದಲ್ಲಿ ಉತ್ತಮ ಮಟ್ಟದ ಅನುಕೂಲತೆಗಳು ಕಂಡುಬರುತ್ತದೆ. ಗೃಹ ಕಾರ್ಯಗಳು ವ್ಯವಸ್ಥಿತವಾಗಿ ನಡೆಯಲಿದೆ. ಭೂಮಿಗೆ ಸಂಬಂಧಪಟ್ಟ ವ್ಯವಹಾರಗಳಲ್ಲಿ ಜಾಗ್ರತೆ ಇರಲಿ. ಹಿರಿಯರ ಸಲಹೆಗಳನ್ನು ಪಾಲಿಸುವುದು ಒಳ್ಳೆಯದು.
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಜ್ಯೋತಿಷ್ಯರು ಗಿರಿಧರ ಭಟ್
ನಿಮ್ಮ ಸಮಸ್ಯೆಗಳಾದ ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ಹಣಕಾಸು, ಸಾಲಬಾದೆ, ಪ್ರೇಮ ವಿಚಾರ, ದಾಂಪತ್ಯ, ಶತ್ರುಬಾಧೆ, ಕೌಟುಂಬಿಕ ಸಮಸ್ಯೆ ಇನ್ನೂ ಹತ್ತು ಹಲವಾರು ಸಮಸ್ಯೆಗಳ ಪರಿಹಾರಕ್ಕಾಗಿ ಇಂದೇ ಕರೆ ಮಾಡಿ.
9945410150