ಸುಖ ಸಂಸಾರಕ್ಕಾಗಿ ಸರಳ ಪರಿಹಾರ

7:00 AM, Sunday, August 23rd, 2020
Share
1 Star2 Stars3 Stars4 Stars5 Stars
(No Ratings Yet)
Loading...

Arasina ಜ್ಯೋತಿಷ್ಯರು ಪ್ರಧಾನ ತಾಂತ್ರಿಕ್ ಶ್ರೀ ಗಿರಿಧರ ಭಟ್, ನಿಮ್ಮ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ಕರೆ ಮಾಡಿ  9945410150

ಸುಖ ಸಂಸಾರದಲ್ಲಿ ನಡೆಯುವ ಅನಿರೀಕ್ಷಿತ ಘಟಣೆಗಳು ಮತ್ತು ನಿಮ್ಮ ನಡವಳಿಕೆ ಸಂತೋಷದ ಜೀವನದಲ್ಲಿ ಅಸ್ಥಿರತೆಯನ್ನು ತಂದುಕೊಡುತ್ತದೆ ಮತ್ತು ಅದು ನಿಮಗೆ ವಿಷಮ ಪರಿಸ್ಥಿತಿ ತಂದುಕೊಡಬಹುದು.

ಕೆಲವು ಸಂದರ್ಭಗಳಲ್ಲಿ ನಿಮ್ಮ ಮಕ್ಕಳು ನಿಮ್ಮ ಮಾತು ಕೇಳದಿರಬಹುದು, ದಾಂಪತ್ಯ ಜೀವನದಲ್ಲಿ ಕಷ್ಟಕರವಾದಂತಹ ವಾತಾವರಣ ಕಾಣಬಹುದಾಗಿದೆ, ಹಣಕಾಸಿನ ವ್ಯವಸ್ಥೆ ಸರಿಯಾಗಿ ಇಲ್ಲದಿರುವುದು, ಹೀಗೆ ಒಂದಲ್ಲ ಒಂದು ಸಂಕಷ್ಟಗಳು ನಿಮ್ಮ ಕೌಟುಂಬಿಕ ಜೀವನದ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತದೆ.

ಸಮಸ್ಯೆಗಳಿಂದ ನೀವು ಪಾರಾಗಿ ಸ್ವಚ್ಚಂದವಾಗಿ, ಸಂತೋಷವಾಗಿ ಜೀವನ ಸಾಗಿಸಲು ಸರಳ ಪರಿಹಾರ ಬಹಳ ಉಪಯೋಗ ತಂದು ಕೊಡುತ್ತದೆ.

ಮನೆಯ ಹೊಸಲಿಗೆ ಪ್ರತಿನಿತ್ಯ ಗೋಮೂತ್ರ ಸಿಂಪಡಿಸ ಬೇಕು. ಅರಿಶಿನ-ಕುಂಕುಮವನ್ನು ಪ್ರತಿನಿತ್ಯ ಹಚ್ಚ ಬೇಕು.
ತುಳಸಿ ಪೂಜೆಯನ್ನು ಶ್ರದ್ಧೆಯಿಂದ ಭಕ್ತಿಯಿಂದ ಪ್ರತಿನಿತ್ಯ ಮಾಡ ಬೇಕು.
ಈ ಸಣ್ಣ ವಿಚಾರಗಳು ನಿಮ್ಮ ಕೌಟುಂಬಿಕ ಸುರಕ್ಷತೆಗೆ ಹಾಗೂ ಸಂತೋಷಕ್ಕೆ ಪರಿಣಾಮಕಾರಿಯಾಗುತ್ತದೆ.

ಲೇಖನ: ಜ್ಯೋತಿಷ್ಯರು ಪ್ರಧಾನ ತಾಂತ್ರಿಕ್ ಗಿರಿಧರ ಭಟ್
ಸಮಾಲೋಚನೆಗಾಗಿ ಕರೆ ಮಾಡಿ.
9945410150

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English