[1]ಜ್ಯೋತಿಷ್ಯರು ಪ್ರಧಾನ ತಾಂತ್ರಿಕ್ ಶ್ರೀ ಗಿರಿಧರ ಭಟ್, ನಿಮ್ಮ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ಕರೆ ಮಾಡಿ 9945410150
ಮನೆಯಲ್ಲಿ ಸದಾ ಕಾಲ ವಿಚಿತ್ರ ವಿದ್ಯಮಾನಗಳು ನಡೆಯುತ್ತಿರುತ್ತದೆ. ದುಷ್ಟ ರೀತಿಯಾದಂತಹ ಭಾದೆಗಳು ಕೆಲವು ಚಟುವಟಿಕೆಗಳು ನಿಮಗೆ ಮಾನಸಿಕ ಆಘಾತ ತರುತ್ತದೆ ಮತ್ತು ಸರಿಯಾಗಿ ನಿದ್ದೆ ಸಹ ಬರದಿರಬಹುದು ನಿಮಗೆ.
ಕುಟುಂಬಸ್ಥರ ಜೊತೆಗೆ ಒಡನಾಟ ಕಡಿಮೆಯಾಗಬಹುದಾಗಿದೆ. ಇದೆಲ್ಲವೂ ಸಹ ಮಾಂತ್ರಿಕ ದೋಷಕ್ಕೆ ಕಾರಣ ವಾಗಿರುತ್ತದೆ. ಕೆಲವು ಶತ್ರುಗಳಿಂದ ಇಂತಹ ಸಮಸ್ಯೆ ಉದ್ಭವವಾಗುವ ಸಾಧ್ಯತೆ ಇರುತ್ತದೆ.
ನಿಮ್ಮ ವೈಯಕ್ತಿಕ ಜೀವನ ಹಾಗೂ ಕೆಲಸದ ವಿಚಾರವಾಗಿ ತಡೆ ಉಂಟು ಮಾಡುವ ಹುನ್ನಾರ ನಡೆಸುವ ತಂತ್ರ ವಿಧಾನ ಕೂಡ ಆಗಿರುತ್ತದೆ. ಇಂತಹ ಮಾಂತ್ರಿಕ ದುಷ್ಟ ಶಕ್ತಿಯನ್ನು ಉಚ್ಚಾಟನೆ ಮಾಡಲು ಈ ತಂತ್ರವನ್ನು ಅನುಸರಿಸುವುದು ಉತ್ತಮ.
ಈ ಬಗಲಮುಖಿ ಮಂತ್ರವನ್ನು ನೀವು ದಿನ 21 ಬಾರಿ ಜಪಿಸಿ ನಂತರ ಮನೆಯಿಂದ ಹೊರಗೆ ಹೋಗಿ.
ಓಂ ಹ್ರೀಂ ಬಗಲಾಮುಖಿ ಸರ್ವದುಷ್ಟಾನಾಂ ವಾಚಂ ಮುಖಂ ಪದಂ
ಸ್ತಂಭಯ ಜಿಹ್ವಾಕೀಲಯ ಬುದ್ಧಿಂ ವಿನಾಶಾಯ ಹ್ರೀಂ ಓಂ ಸ್ವಾಹಾ!
ಲೇಖನ: ಜ್ಯೋತಿಷ್ಯರು ಪ್ರಧಾನ ತಾಂತ್ರಿಕ್ ಗಿರಿಧರ ಭಟ್
ಸಮಾಲೋಚನೆಗಾಗಿ ಕರೆ ಮಾಡಿ.
9945410150