- KANNADA MEGA MEDIA NEWS :: News Coverage From Mangalore and Major Cities of India and world wide - https://kannada.megamedianews.com -

ಮಾಂತ್ರಿಕ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ

chamundi [1]
ಜ್ಯೋತಿಷ್ಯರು ಪ್ರಧಾನ ತಾಂತ್ರಿಕ್ ಶ್ರೀ ಗಿರಿಧರ ಭಟ್, ನಿಮ್ಮ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ಕರೆ ಮಾಡಿ   9945410150.
ಶತ್ರು ಪೀಡನೆಯಿಂದ ನಿಮ್ಮ ವ್ಯವಸ್ಥಿತ ಕಾರ್ಯ ಶೈಲಿಗಳು ಹಳ್ಳ ಹಿಡಿಯಬಹುದಾದ ಸಾಧ್ಯತೆ ಇರುತ್ತದೆ. ನಿಮ್ಮ ಪ್ರತಿಯೊಂದು ವಿಚಾರಗಳಲ್ಲಿ ಅನಗತ್ಯ ಹಸ್ತಕ್ಷೇಪ ನಡೆಸಿ ಆಗುವ ಕೆಲಸವೂ ಸಹ ಆಗದಂತೆ ವ್ಯವಸ್ಥಿತ ಸಂಚು ನಡೆಸುವರು.
ನಿಮ್ಮ ಅಭ್ಯುದಯಕ್ಕೆ ಮಾರಕವಾಗುವ ಪರಿಸ್ಥಿತಿ ನಿರ್ಮಾಣವಾಗುತ್ತದೆ. ಪರಿಸ್ಥಿತಿ ಮುಂದುವರೆದು ಮಾಂತ್ರಿಕ ದಂತಹ ಸಮಸ್ಯೆಗಳು ಸಹ ಗುರಿಯಾಗುವ ಸಾಧ್ಯತೆ ಇರುತ್ತದೆ. ಶತ್ರು ಪೀಡೆಯಿಂದ ರಕ್ಷಣೆ ಪಡೆಯಲು ಸರಳ ತಂತ್ರವನ್ನು ಅನುಸರಿಸುವುದು ಉತ್ತಮ.
“ಏಂ ಹ್ರೀಂ ಕ್ಲೀಂ ಚಾಮುಂಡಾಯೈ ವಿಚ್ಚೆ”
ಈ ಮಂತ್ರವನ್ನು 21 ದಿನ ಸೂರ್ಯೋದಯಕ್ಕಿಂತ ಮುಂಚೆ ಪೂರ್ವ ದಿಕ್ಕಿಗೆ ಮುಖ ಮಾಡಿ 108 ಬಾರಿ ಜಪಿಸಿ ಇದರಿಂದ ನಿಮ್ಮ ಸಮಸ್ಯೆಗೆ ಪರಿಹಾರ ದೊರೆಯಲಿದೆ.
ಲೇಖನ: ಜ್ಯೋತಿಷ್ಯರು  ಪ್ರಧಾನ ತಾಂತ್ರಿಕ್ ಗಿರಿಧರ ಭಟ್
ಸಮಾಲೋಚನೆಗಾಗಿ ಕರೆ ಮಾಡಿ.
9945410150