- KANNADA MEGA MEDIA NEWS :: News Coverage From Mangalore and Major Cities of India and world wide - https://kannada.megamedianews.com -

ದಿನ ಭವಿಷ್ಯ : ಖ್ಯಾತ ಜ್ಯೋತಿಷ್ಯರು ಗಿರಿಧರಭಟ್ ಅವರಿಂದ ದ್ವಾದಶ ರಾಶಿ ಫಲಗಳ ಮಾರ್ಗದರ್ಶನ

Narasimha [1]ಶ್ರೀ ನರಸಿಂಹ ಸ್ವಾಮಿ ಸ್ಮರಣೆ ಮಾಡುತ್ತಾ ಈ ದಿನದ ದ್ವಾದಶ ರಾಶಿ ಫಲಗಳನ್ನು ತಿಳಿಯೋಣ. ಖ್ಯಾತ ಜ್ಯೋತಿಷ್ಯರು ಗಿರಿಧರಭಟ್  ನಿಮ್ಮ ಸರ್ವ ಸಮಸ್ಯೆಗಳ ಪರಿಹಾರ ಮತ್ತು ಮಾರ್ಗದರ್ಶನಕ್ಕಾಗಿ ಇಂದೇ ಕರೆ ಮಾಡಿ. 9945410150

ಮೇಷ ರಾಶಿ
ಕೊಟ್ಟಿರುವ ಸಾಲವನ್ನು ವಾಪಸ್ಸು ಪಡೆಯಲು ಮುಂದಾಗುತ್ತೀರಿ. ಈ ದಿನ ಆರ್ಥಿಕವಾಗಿ ಸ್ವಲ್ಪ ಪ್ರಮಾಣದ ನಷ್ಟಗಳು ಗೋಚರವಾಗುವ ಸಾಧ್ಯತೆ ಇದೆ. ನಿಮ್ಮ ಮಾತಿನಲ್ಲಿ ಆದಷ್ಟು ನಿಗಾ ವಹಿಸುವುದು ಸೂಕ್ತ.
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ವೃಷಭ ರಾಶಿ
ಸ್ವಯಂಕೃತ ಅಪರಾಧಗಳಿಂದ ತಾವು ಪಾಠ ಕಲಿಯುವ ದಿನವಿದು. ಕಲಿಕೆಯ ವಿಷಯಾಸಕ್ತಿ ಬಹಳಷ್ಟು ಬೆಳೆಯಲಿದೆ. ಉದ್ಯೋಗದ ನಿರೀಕ್ಷೆಗೆ ಮೂರ್ತಸ್ವರೂಪ ಪಡೆಯುವ ದಿನವಿದು. ಅಪರಿಚಿತರ ಬಗ್ಗೆ ಎಚ್ಚರ ಇರಲಿ.
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಮಿಥುನ ರಾಶಿ
ಜಂಜಾಟಗಳಿಲ್ಲದ ಸಂತೋಷದಿಂದ ಕಾಲ ಕಳೆಯುವ ಸಮಯವಾಗಿರುತ್ತದೆ. ಈ ದಿನ ಬಹುತೇಕ ನೀವು ಮನರಂಜನೆಗಾಗಿ ಮೀಸಲಿಡುವ ಸಾಧ್ಯತೆಯಿದೆ. ಪತ್ನಿಯ ಸಂಗಡ ಉತ್ತಮ ವಾತಾವರಣ, ಮಕ್ಕಳೊಂದಿಗೆ ಸಂತೋಷ ಕಾಣುವಿರಿ.
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಕರ್ಕಾಟಕ ರಾಶಿ
ಸಂಗಾತಿಯ ನಡುವಿನ ಮನಸ್ತಾಪದಿಂದ ತಾವು ಬಹಳಷ್ಟು ಮಾನಸಿಕವಾಗಿ ಚೈತನ್ಯ ಕಳೆದುಕೊಳ್ಳಬಹುದು ಆದಷ್ಟು ಈ ದಿನ ಉತ್ಸಾಹ ಲವಲವಿಕೆ ತುಂಬಿಕೊಳ್ಳುವುದು ಒಳಿತು. ಹೂಡಿಕೆಗಳಲ್ಲಿ ಆದಷ್ಟು ಎಲ್ಲವನ್ನೂ ತಿಳಿದುಕೊಂಡು ಮುಂದುವರೆಯುವುದು ಕ್ಷೇಮ. ಸಹೋದರರ ನಡುವೆ ಭಿನ್ನಾಭಿಪ್ರಾಯ ಆಗದಂತೆ ನೋಡಿಕೊಳ್ಳಿ.
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಸಿಂಹ ರಾಶಿ
ಕೆಲವು ವಿಚಾರಗಳನ್ನು ಆದಷ್ಟು ಸಾವದಾನದಿಂದ ಯೋಚಿಸಿ ಮುಂದುವರೆಯಬೇಕಾಗಿದೆ. ನಿಮ್ಮ ಹಠ ಹಾಗೂ ಯಾವುದೋ ಒಂದು ವಿಚಾರಕ್ಕೆ ಕಟ್ಟುಬಿದ್ದು ಇನ್ನಿಲ್ಲದ ಸಮಸ್ಯೆ ಮಾಡಿಕೊಳ್ಳಬಹುದು ಎಚ್ಚರ. ಮಕ್ಕಳ ಪ್ರಗತಿಯಿಂದ ತಮ್ಮಲ್ಲಿ ಸಂತೋಷ ಈ ದಿನ ಮೂಡಲಿದೆ.
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಕನ್ಯಾ ರಾಶಿ
ಆಕಸ್ಮಿಕವಾಗಿ ಹಣಕಾಸಿನ ಕೊರತೆ ಎದುರಾಗುವ ಸಾಧ್ಯತೆ ಇದೆ ಎಚ್ಚರವಿರಲಿ. ಸುಖಾಸುಮ್ಮನೆ ಸಾಲದ ವ್ಯವಹಾರಗಳನ್ನು ಮಾಡಬೇಡಿ ಇದು ನಿಮಗೆ ಕಷ್ಟ ತರಬಹುದಾಗಿದೆ. ಸಂಜೆ ವೇಳೆಗೆ ಉತ್ತಮ ರೀತಿಯ ವಹಿವಾಟು ನಿರೀಕ್ಷಿಸಬಹುದು. ಮನೆಗೆ ಬಂಧುಮಿತ್ರರ ಆಗಮನ ಸಂತೋಷ ತರುತ್ತದೆ.
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ತುಲಾ ರಾಶಿ
ಸ್ವಂತಿಕೆ ಹಾಗೂ ಪರೋಪಕಾರ ಗುಣಗಳು ನಿಮ್ಮಲ್ಲಿ ಮೂಡಲಿದೆ. ಉದ್ಯೋಗದ ಸಮಸ್ಯೆಗೆ ಪರಿಹಾರ ದೊರೆಯುವ ದಿನವಿದು. ಹಣಕಾಸಿನಲ್ಲಿ ಈ ದಿನ ಉತ್ತಮ ನಿರೀಕ್ಷೆ ಕಂಡುಬರುತ್ತದೆ. ವ್ಯಾವಹಾರಿಕ ಕ್ಷೇತ್ರದಲ್ಲಿ ಗೆಲುವು ಪಡೆಯಲು ತಜ್ಞರ ಜೊತೆ ಚರ್ಚಿಸುವುದು ಒಳಿತು.
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ವೃಶ್ಚಿಕ ರಾಶಿ
ಅತ್ಯಂತ ಬಾಲಿಶ ವರ್ತನೆ ತೋರುವ ವ್ಯಕ್ತಿಗಳಿಂದ ದೂರವಿರಿ. ನಿಮ್ಮ ವ್ಯವಸ್ಥಿತ ಜೀವನಶೈಲಿಗೆ ಮಾರಕವಾಗಬಹುದಾದ ಹೂಡಿಕೆಗಳಿಂದ ದೂರವಿರುವುದು ಸೂಕ್ತ. ಜಾಗ ಜಮೀನಿನ ವಿಷಯದಲ್ಲಿ ತಕರಾರುಗಳು ಭುಗಿಲೇಳುವ ಸಾಧ್ಯತೆ ಇದೆ ಎಚ್ಚರ.
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಧನಸ್ಸು ರಾಶಿ
ಗುರುಗಳ ಕೃಪಾಕಟಾಕ್ಷದಿಂದ ಸಮಸ್ಯೆಗಳು ಪರಿಹಾರವಾಗುವುದು. ದೈವ ದೇಗುಲಗಳ ದರ್ಶನ ಅವಕಾಶಗಳು ಸಿಗಲಿದೆ. ಆರ್ಥಿಕವಾಗಿ ಅಲ್ಪ ಪ್ರಮಾಣದ ಹಿನ್ನಡೆ ಕಾಣಬಹುದು, ಆದಷ್ಟು ಲೇವಾದೇವಿ ವ್ಯವಹಾರದಲ್ಲಿ ಜಾಗೃತೆ ವಹಿಸುವುದು ಸೂಕ್ತ.
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಮಕರ ರಾಶಿ
ಬಾಕಿ ಇರುವ ಕೆಲಸಗಳನ್ನು ಇಂದು ಪೂರ್ಣ ಮಾಡುವ ತಯಾರಿ ನಡೆಸುವಿರಿ ಅದರಂತೆ ಯಶಸ್ಸು ಸಹ ಆಗುವಿರಿ. ಹಳೆಯ ಮಿತ್ರರೊಡನೆ ಕಾಲ ಕಳೆಯುವ ಸಮಯ ಸಂದರ್ಭ ಒದಗಿ ಬರುತ್ತದೆ. ಕುಟುಂಬದ ಹಿರಿಯರ ಆರೋಗ್ಯದ ಬಗ್ಗೆ ಆದಷ್ಟು ಗಮನವಹಿಸುವುದು. ಭೂ ಸಂಬಂಧಿತ ಸಮಸ್ಯೆಗಳು ಮುಂದೂಡಲ್ಪಡುವ ಸಾಧ್ಯತೆ ಇದೆ.
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಕುಂಭ ರಾಶಿ
ಜಮೀನು ವ್ಯಾಜ್ಯಗಳು ಭುಗಿಲೇಳುವ ಸಾಧ್ಯತೆ ಇದೆ. ಆದಷ್ಟು ಈ ದಿನ ತಾಳ್ಮೆ ಬಹು ಮುಖ್ಯವಾದ ಸಾಧನವಾಗಿದೆ. ಪತ್ನಿಯ ಮಾತುಗಳಿಂದ ನಿಮ್ಮ ಸಮಸ್ಯೆಗಳಿಗೆ ಪರಿಹಾರ ದೊರೆಯುವುದು, ಕೇಳುವ ವ್ಯವಧಾನ ಇರಲಿ. ಶೈಕ್ಷಣಿಕ ವಿಷಯದಲ್ಲಿ ಉತ್ತಮ ಸಾಧನೆ ಮೂಡಿಬರುತ್ತದೆ.
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಮೀನ ರಾಶಿ
ನಿಮ್ಮ ಗುರಿ ಸಾಧನೆಗಾಗಿ ಶ್ರಮ ಪಡುವ ಸಾಧ್ಯತೆಯಿದೆ. ಹಲವು ದಿನದ ಕೆಲಸಗಳು ಮೂರ್ತ ಸ್ವರೂಪ ಪಡೆಯಲಿದೆ. ಹಳೆಯ ಹೂಡಿಕೆಗಳು ಲಾಭದಿಂದ ಕೂಡಿರುತ್ತದೆ. ನಿಮ್ಮ ನಿರೀಕ್ಷಿತ ಕೆಲಸಗಳಿಗೆ ಹಲವರಿಂದ ಸಹಾಯ ದೊರೆಯುವ ನಿರೀಕ್ಷೆ ಕಾಣಬಹುದು.
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಜ್ಯೋತಿಷ್ಯರು ಗಿರಿಧರ ಭಟ್
ನಿಮ್ಮ ಸಮಸ್ಯೆಗಳಾದ ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ಹಣಕಾಸು, ಸಾಲಬಾದೆ, ಪ್ರೇಮ ವಿಚಾರ, ದಾಂಪತ್ಯ, ಶತ್ರುಬಾಧೆ, ಕೌಟುಂಬಿಕ ಸಮಸ್ಯೆ ಇನ್ನೂ ಹತ್ತು ಹಲವಾರು ಸಮಸ್ಯೆಗಳ ಪರಿಹಾರಕ್ಕಾಗಿ ಇಂದೇ ಕರೆ ಮಾಡಿ.
9945410150