- KANNADA MEGA MEDIA NEWS :: News Coverage From Mangalore and Major Cities of India and world wide - https://kannada.megamedianews.com -

ದಿನ ಭವಿಷ್ಯ : ಖ್ಯಾತ ಜ್ಯೋತಿಷ್ಯರು ಗಿರಿಧರಭಟ್ ಅವರಿಂದ ದ್ವಾದಶ ರಾಶಿ ಫಲಗಳ ಮಾರ್ಗದರ್ಶನ

subrahmanya [1]ಶ್ರೀ ಸುಬ್ರಹ್ಮಣ್ಯ ಸ್ವಾಮಿಯ ಸ್ಮರಣೆ ಮಾಡುತ್ತಾ ಈ ದಿನದ ದ್ವಾದಶ ರಾಶಿ ಫಲಗಳನ್ನು ತಿಳಿಯೋಣ. ಖ್ಯಾತ ಜ್ಯೋತಿಷ್ಯರು ಗಿರಿಧರಭಟ್  ನಿಮ್ಮ ಸರ್ವ ಸಮಸ್ಯೆಗಳ ಪರಿಹಾರ ಮತ್ತು ಮಾರ್ಗದರ್ಶನಕ್ಕಾಗಿ ಇಂದೇ ಕರೆ ಮಾಡಿ. 9945410150

ಮೇಷ ರಾಶಿ
ಅತಿಯಾದ ಮಾತುಗಳಿಂದ ಸಮಯ ಹಾಳು, ಕೆಲಸದಲ್ಲಿ ನಿಷ್ಠೆ ಹಾಗೂ ಶ್ರದ್ಧೆ ಬೆಳೆಸಿಕೊಳ್ಳಿ. ಪಿತ್ರಾರ್ಜಿತ ಆಸ್ತಿ ಗಳಲ್ಲಿ ಸಮಸ್ಯೆ ಹೆಚ್ಚಾಗಬಹುದಾದ ಸಾಧ್ಯತೆ ಕಂಡುಬರುತ್ತದೆ, ನಿಮ್ಮ ನೆರೆಹೊರೆಯವರನ್ನು, ಬಂಧು ಬಳಗದ ಜನರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಪರಿಹಾರ ಒದಗಿಸಲು ಮುಂದಾಗಿರಿ. ಸಂಗಾತಿ ನಿಮ್ಮ ವಿಚಾರಗಳಲ್ಲಿ ಆಸ್ಪದ ವ್ಯಕ್ತಪಡಿಸುತ್ತಾರೆ ಅವರಿಗೆ ತಿಳಿ ಹೇಳುವುದು ನಿಮ್ಮ ಕರ್ತವ್ಯ. ಮಕ್ಕಳಿಂದ ಶೈಕ್ಷಣಿಕ ಸಾಧನೆ ಆಗಲಿದೆ. ಸಭೆ-ಸಮಾರಂಭಗಳಿಗೆ ಭೇಟಿ ನೀಡುವ ಸಾಧ್ಯತೆ ಕಂಡುಬರುತ್ತದೆ.
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ವೃಷಭ ರಾಶಿ
ವಿಷಯದ ಆಯ್ಕೆಯನ್ನು ಸೂಕ್ತ ವಿಚಾರಗಳಿಂದ ಮಾಡುವುದು ಉತ್ತಮ. ಕುಟುಂಬದಿಂದ ಧಾರ್ಮಿಕ ಕಾರ್ಯಗಳಲ್ಲಿ ಪಾಲ್ಗೊಳ್ಳುವ ಸಾಧ್ಯತೆ. ನಿಮ್ಮ ಯೋಜನೆಗಳಲ್ಲಿ ಅಡೆತಡೆ ಇಂದು ಹೆಚ್ಚು ಆವರಿಸುತ್ತದೆ. ಸಹೋದರರಲ್ಲಿ ಭಿನ್ನಾಭಿಪ್ರಾಯ ಬರುವ ಸಾಧ್ಯತೆ ಇದೆ.
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಮಿಥುನ ರಾಶಿ
ಆತ್ಮೀಯರೊಡನೆ ಬೆರೆಯುವ ಕ್ಷಣಗಳು ನಿಮ್ಮದಾಗುತ್ತದೆ. ಸಂತೋಷಕೂಟಗಳಲ್ಲಿ ಪಾಲ್ಗೊಳ್ಳುವ ನಿರೀಕ್ಷೆ. ಯೋಜನೆಗೆ ಹಲವಾರು ಆತಂಕಗಳನ್ನು ಎದುರಿಸಬಹುದು. ಬಯಸಿದ ಕಾರ್ಯಗಳನ್ನು ನಿಮ್ಮಂತೆ ವಶ ಮಾಡಿಕೊಳ್ಳುವ ಸಿದ್ದಿ ದೊರೆಯುತ್ತದೆ.
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಕರ್ಕಾಟಕ ರಾಶಿ
ದಾಂಪತ್ಯದಲ್ಲಿ ಅನಿರೀಕ್ಷಿತವಾಗಿ ಕಲಹಗಳ ಹೆಚ್ಚಾಗುತ್ತದೆ. ಆದಷ್ಟು ಸಮಾಧಾನದಿಂದ ಮಾತುಗಳನ್ನಾಡಿ. ಪ್ರವಾಸ ಭಾಗ್ಯವು ನಿಮಗೆ ದೊರೆಯಲಿದೆ. ಕೆಲಸದಲ್ಲಿ ಅನವಶ್ಯಕ ಹೆಚ್ಚುವರಿ ಕೆಲಸಗಳು ನಿಮ್ಮದಾಗುತ್ತದೆ. ಮಕ್ಕಳೊಡನೆ ಸ್ವಲ್ಪ ಸಮಯವನ್ನು ಕಳೆಯುವುದು ಒಳಿತು.
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಸಿಂಹ ರಾಶಿ
ನಿಮ್ಮ ಜ್ಞಾನವೇ ದೊಡ್ಡದು ಎಂದು ಭಾವಿಸದಿರಿ. ನಿಮ್ಮ ಜ್ಞಾನ ಕ್ಕಿಂತಲೂ ಹೆಚ್ಚು ಜ್ಞಾನವುಳ್ಳ ಜನರ ಸಂಪರ್ಕ ನಿಮಗಾಗುವುದು. ಇಂದು ನಿಮ್ಮ ಮನೋಗುಪ್ತ ವ್ಯವಹಾರಗಳು ನೆರವೇರುವ ಸುಂದರ ಕ್ಷಣಗಳು ನಿಮ್ಮದಾಗಲಿದೆ. ನಿಮ್ಮ ದಾಂಪತ್ಯ ಜೀವನದ ಸುಂದರ ಕ್ಷಣಗಳು ನಿಮಗೆ ಮನೋಲ್ಲಾಸವನ್ನು ತರುತ್ತದೆ. ಈ ದಿನ ನಿಮಗೆ ಅಂದುಕೊಂಡಂತೆ ಲಾಭವನ್ನು ದಯಪಾಲಿಸುತ್ತದೆ.
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಕನ್ಯಾ ರಾಶಿ
ನಿಮ್ಮ ಕಾರ್ಯಯೋಜನೆಗಳಿಗೆ ಹಿರಿಯ ಅಧಿಕಾರಿಗಳಿಂದ ಮಾನ್ಯತೆ ದೊರೆಯುವುದು. ನಿಮ್ಮ ಸ್ವಂತ ನಿರ್ಧಾರಗಳು ಗೆಲುವು ತಂದು ಕೊಡಲಿದೆ. ಇನ್ನೊಬ್ಬರ ಮೇಲೆ ಅವಲಂಬಿಸುವುದು ಬೇಡ. ಕುಟುಂಬದವರ ಹಿತಾಸಕ್ತಿಯನ್ನು ಕಡೆಗಣಿಸಬೇಡಿ ಮತ್ತು ಅವರ ಅಭಿಪ್ರಾಯಗಳಿಗೆ ಬೆಲೆ ನೀಡುವುದು ಒಳಿತು.
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ತುಲಾ ರಾಶಿ
ಆಕಸ್ಮಿಕವಾಗಿ ಎದುರಾಗುವ ಕೆಲವು ಸಂಕಷ್ಟಗಳಿಂದ ಮನಸ್ಸು ವಿಚಲಿತವಾಗುತ್ತದೆ. ಕುಟುಂಬದ ಆರೋಗ್ಯದ ಬಗ್ಗೆ ಆದಷ್ಟು ನಿಗಾ ಇಡಿ. ಅನಗತ್ಯ ಖರ್ಚುಗಳು ನಿಮ್ಮ ಆರ್ಥಿಕ ವ್ಯವಸ್ಥೆಯನ್ನು ಅಸ್ಥಿರಗೊಳಿಸಲಿದೆ. ಮನೆ ದೇವರ ದರ್ಶನದ ಭಾಗ್ಯ ನಿಮಗೆ ಸಿಗಲಿದೆ. ಯೋಜನೆಗಳನ್ನು ಪರಿಣಾಮತ್ಮಕವಾಗಿ ಬೆಳೆಸಲು ನಿಮ್ಮ ಬದ್ಧತೆ ಪ್ರಮುಖವಾಗಿದೆ, ಹಿರಿಯರ ಮತ್ತು ಸ್ನೇಹಿತರ ಸಹಾಯ ಪಡೆದು ಮುನ್ನುಗ್ಗಿ. ಸಾಲದ ಸಂಕೋಲೆಯಿಂದ ಪಾರಾಗಲು ಆದಷ್ಟು ಆರ್ಥಿಕ ಚಟುವಟಿಕೆಗಳನ್ನು ತ್ವರಿತಗೊಳಿಸಿ ಮತ್ತು ಉಳಿತಾಯದ ಯೋಜನೆಗೆ ವ್ಯವಸ್ಥೆ ಮಾಡಿಕೊಳ್ಳಿ.
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ವೃಶ್ಚಿಕ ರಾಶಿ
ಸಂಗಾತಿಯ ಮನಸ್ಸಿನಲ್ಲಿರುವ ಗೊಂದಲಗಳನ್ನು ಸರಿಪಡಿಸುವ ಕಾರ್ಯ ನಿಮ್ಮಿಂದ ಆಗಲಿದೆ. ಕೆಲಸದಲ್ಲಿ ನೀವು ಉನ್ನತವಾದುದನ್ನು ಸಾಧಿಸುವ ಹಂಬಲ ಇರಲಿದೆ. ಮೇಲಾಧಿಕಾರಿ ವರ್ಗದಿಂದ ಪ್ರಶಂಸೆಗಳು ಸಿಗುವುದು ನಿಶ್ಚಿತ. ಸ್ಥಳ ಬದಲಾವಣೆಯ ಚಿಂತನೆಗೆ ಸಕಾರಾತ್ಮಕ ಫಲಿತಾಂಶ ದೊರೆಯಲಿದೆ. ಉದ್ಯೋಗದಲ್ಲಿ ಮುಂಭಡ್ತಿ ಆಗುವ ಸಾಧ್ಯತೆಗಳು ಕಾಣಬಹುದು.
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಧನಸ್ಸು ರಾಶಿ
ನಿಮ್ಮಲ್ಲಿನ ಬುದ್ಧಿಶಕ್ತಿಯನ್ನು ಉಪಯೋಗಿಸಿಕೊಳ್ಳಿ. ಪರರ ಮಾತುಗಳನ್ನು ಕೇಳಿ ಹಳ್ಳಕ್ಕೆ ಬೀಳುವ ಮನಸ್ಥಿತಿಯನ್ನು ತೆಗೆದಿಡಿ. ತಾಳ್ಮೆಯಿಂದ ವಿಷಯದ ಸಂಪೂರ್ಣ ಜ್ಞಾನ ತಿಳಿದುಕೊಳ್ಳಲು ಮುಂದಾಗಿ. ನೀವು ಹಮ್ಮಿಕೊಂಡಿರುವ ಕಾರ್ಯಗಳು ನಿಮ್ಮ ಜೀವನದ ಗತಿಯನ್ನು ಬದಲಿಸುತ್ತದೆ, ಅವುಗಳಿಂದ ಧನಸಂಪತ್ತು ಆಗುವ ಎಲ್ಲಾ ಲಕ್ಷಣಗಳು ಕಂಡು ಬರಲಿದೆ.
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಮಕರ ರಾಶಿ
ಕುಟುಂಬಸ್ಥರು ನಿಮ್ಮ ಮಾತಿಗೆ ಮರುಮಾತನಾಡದೆ ನಿಮ್ಮ ಕೆಲಸಗಳಿಗೆ ಸಮ್ಮತಿಸುತ್ತಾರೆ. ಎಲ್ಲವೂ ನಿಮ್ಮದೇ ನಡೆಯಬೇಕೆಂಬ ಭಾವನೆಯನ್ನು ಆದಷ್ಟು ತೆಗೆದಿಡಿ, ಎಲ್ಲರ ಅಭಿಪ್ರಾಯಗಳನ್ನು ಕೇಳಿ ಉತ್ತಮ ಜೀವನ ರೂಪಿಸಿಕೊಳ್ಳುವುದು ಬುದ್ಧಿವಂತರ ಲಕ್ಷಣ.
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಕುಂಭ ರಾಶಿ
ಹಲವಾರು ಕೆಲಸಗಳನ್ನು ಮಾಡಲು ಹೋಗಿ ಸಮಸ್ಯೆಯಲ್ಲಿ ಸಿಲುಕುವ ಸಾಧ್ಯತೆ ಕಂಡು ಬರಲಿದೆ, ತಾಳ್ಮೆ ಎಂಬುದು ಅತ್ಯವಶ್ಯಕ ಎಂಬುದನ್ನ ಮರೆಯದಿರಿ. ಒಪ್ಪಿಕೊಂಡಿರುವ ಕಾರ್ಯವನ್ನು ಸಮಯದ ಒಳಗೆ ಮುಗಿಸಲು ಪ್ರಯತ್ನಿಸಿ. ಮಾತುಗಳನ್ನು ಅಸ್ಪಷ್ಟವಾಗಿ ಅರ್ಥೈಸಿಕೊಂಡು ಅನರ್ಥ ಮಾಡಿಕೊಳ್ಳುವ ಸಾಧ್ಯತೆ ಇದೆ ಎಚ್ಚರವಹಿಸಿ. ಕೆಲವು ಯೋಜನೆಗಳು ನಿಮಗೆ ನಷ್ಟ ತಂದೊಡ್ಡಬಹುದು.
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಮೀನ ರಾಶಿ
ಬೇಕು-ಬೇಡಗಳನ್ನು ವಿಚಾರ ಮಾಡಿಕೊಂಡು ಕೆಲಸಗಳಲ್ಲಿ ಪಾಲ್ಗೊಳ್ಳಿ. ಆರ್ಥಿಕ ಸಮತೋಲನವನ್ನು ಮನದಲ್ಲಿಟ್ಟುಕೊಂಡು ಬಂಡವಾಳ ಹೂಡಿ. ಅನಿರೀಕ್ಷಿತವಾಗಿ ಕೆಲಸದಲ್ಲಿ ಸಮಸ್ಯೆ ಉದ್ಬವವಾಗಬಹುದು ಎಚ್ಚರವಿರಲಿ. ಯೋಜನೆಗಳಲ್ಲಿ ಪರರ ಹಸ್ತಕ್ಷೇಪವನ್ನು ತಡೆಗಟ್ಟಿ. ಕುಟುಂಬದಲ್ಲಿ ಪ್ರೀತಿಯ ವಾತಾವರಣ ತುಂಬಿರಲಿದೆ.
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಜ್ಯೋತಿಷ್ಯರು ಗಿರಿಧರ ಭಟ್
ನಿಮ್ಮ ಸಮಸ್ಯೆಗಳಾದ ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ಹಣಕಾಸು, ಸಾಲಬಾದೆ, ಪ್ರೇಮ ವಿಚಾರ, ದಾಂಪತ್ಯ, ಶತ್ರುಬಾಧೆ, ಕೌಟುಂಬಿಕ ಸಮಸ್ಯೆ ಇನ್ನೂ ಹತ್ತು ಹಲವಾರು ಸಮಸ್ಯೆಗಳ ಪರಿಹಾರಕ್ಕಾಗಿ ಇಂದೇ ಕರೆ ಮಾಡಿ.
9945410150