- KANNADA MEGA MEDIA NEWS :: News Coverage From Mangalore and Major Cities of India and world wide - https://kannada.megamedianews.com -

ಶತ್ರುಗಳನ್ನು ದೂರ ಮಾಡಲು ಈ ಮಂತ್ರ ಬಹು ಉಪಯುಕ್ತ

Rakshas [1]ಜ್ಯೋತಿಷ್ಯರು ಪ್ರಧಾನ ತಾಂತ್ರಿಕ್ ಶ್ರೀ ಗಿರಿಧರ ಭಟ್, ನಿಮ್ಮ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ಕರೆ ಮಾಡಿ 9945410150

ಶತ್ರುಗಳಿಂದ ಅನಗತ್ಯವಾಗಿ ತೊಂದರೆ ಅನುಭವಿಸುತ್ತಿದ್ದರೆ ಹಾಗೂ ಶತ್ರು ಪೀಡನೆಯನ್ನು ಶಾಶ್ವತವಾಗಿ ಬಗೆಹರಿಸುವ ಮನಸ್ಥಿತಿ ನಿಮ್ಮಲ್ಲಿದ್ದರೆ ಈ ತಂತ್ರ ಮಾಡಬಹುದಾಗಿದೆ.

ನಿಮ್ಮ ಪ್ರತಿಯೊಂದು ಕಾರ್ಯಗಳಿಗೆ ಅಡ್ಡಿ ತರುವಂತಹ ಹಾಗೂ ನಿಮ್ಮ ವಿರುದ್ಧ ರೀತಿಯಾದಂತಹ ಅಪಪ್ರಚಾರ, ಅಪಮಾನಕರ ಪ್ರಸಂಗಗಳನ್ನು ಉದ್ಭವಿಸುವಂತಹ, ಇದಲ್ಲದೆ ನಿಮ್ಮನ್ನು ಮಾನಸಿಕವಾಗಿ ಕುಗ್ಗಿಸುವಂತಹ ಶತ್ರುಗಳನ್ನು ದೂರ ಮಾಡಲು ಈ ಕಾಳಿಕಾ ಮಂತ್ರವು ಬಹು ಉಪಯುಕ್ತಕರವಾಗಿದೆ.

“ಓಂ ಕ್ರೀಂ ಕಾಳಿಕಾಯೈ ನಮಃ”
ಈ ಮಂತ್ರವನ್ನು ತಾವು ಅಮಾವಾಸ್ಯೆಯ ದಿನದಂದು ಸಾವಿರದ ಎಂಟು ಬಾರಿ ಪ್ರಾತಃಕಾಲದಲ್ಲಿ ಜಪಿಸುವುದು ಸೂಕ್ತ ಹಾಗೂ ಇದನ್ನು ತಪ್ಪಾಗದಂತೆ, ನಿಮ್ಮ ಮನಸ್ಸು ಏಕಾಗ್ರತೆಯಿಂದ ಇರುವಂತೆ ನೋಡಿಕೊಳ್ಳುವುದು ಉತ್ತಮ.

ಲೇಖನ: ಜ್ಯೋತಿಷ್ಯರು ಪ್ರಧಾನ ತಾಂತ್ರಿಕ್ ಗಿರಿಧರ ಭಟ್
ಸಮಾಲೋಚನೆಗಾಗಿ ಕರೆ ಮಾಡಿ.
9945410150