- KANNADA MEGA MEDIA NEWS :: News Coverage From Mangalore and Major Cities of India and world wide - https://kannada.megamedianews.com -

ದಿನ ಭವಿಷ್ಯ : ಖ್ಯಾತ ಜ್ಯೋತಿಷ್ಯರು ಗಿರಿಧರಭಟ್ ಅವರಿಂದ ದ್ವಾದಶ ರಾಶಿ ಫಲಗಳ ಮಾರ್ಗದರ್ಶನ

mukambika [1]ಶ್ರೀ ಮೂಕಾಂಬಿಕ ದೇವಿಯ ಸ್ಮರಣೆಯನ್ನು ಮಾಡುತ್ತಾ ಈ ದಿನದ ದ್ವಾದಶ ರಾಶಿ ಫಲಗಳನ್ನು ತಿಳಿಯೋಣ. ಖ್ಯಾತ ಜ್ಯೋತಿಷ್ಯರು ಗಿರಿಧರಭಟ್ ನಿಮ್ಮ ಸರ್ವ ಸಮಸ್ಯೆಗಳ ಪರಿಹಾರ ಮತ್ತು ಮಾರ್ಗದರ್ಶನಕ್ಕಾಗಿ ಇಂದೇ ಕರೆ ಮಾಡಿ. 9945410150

ಮೇಷ ರಾಶಿ
ಅಪನಿಂದನೆ, ಅಪಹಾಸ್ಯಕ್ಕೆ ಹೆಚ್ಚು ತಲೆಕೆಡಿಸಿಕೊಳ್ಳುತ್ತಾ ಕೂರಬೇಡಿ, ಮುಂದಿನ ಆಗುವ ಕಾರ್ಯದ ಬಗ್ಗೆ ಯೋಚಿಸಿ. ನಿಮ್ಮ ಒತ್ತಡದ ನಡುವೆಯೂ ಕುಟುಂಬಕ್ಕಾಗಿ ಸ್ವಲ್ಪ ಸಮಯ ಮೀಸಲಿಡಿ. ಒಳ್ಳೆಯವರ ಸಹವಾಸ ನಿಮಗೆ ದಾರಿ ದೀಪವಾಗಲಿದೆ. ಉದ್ಯೋಗದಲ್ಲಿ ನಿರೀಕ್ಷಿತ ಕಾರ್ಯಸಾಧನೆ ಮಾಡುವಿರಿ.
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ವೃಷಭ ರಾಶಿ
ನಿಮ್ಮ ಕನಸಿನ ಗುರಿಗೆ ಮತ್ತಷ್ಟು ಶ್ರಮ ಅಗತ್ಯವಾಗಿ ಬೇಕಾಗಿದೆ. ಸಾಲದ ಬಾದೆ ಇಂದು ನಿಮಗೆ ಹೆಚ್ಚು ಕಾಡುವುದು ಹಾಗೂ ಸಂಜೆ ವೇಳೆಗೆ ಕೆಲವರ ಸಹಕಾರದಿಂದ ಸಮಸ್ಯೆ ಬಗೆಹರಿಯಲಿವೆ. ನಿಂತಿರುವ ಕೆಲಸಗಳಿಗೆ ಮತ್ತೆ ಚಾಲನೆ ದೊರೆಯುತ್ತದೆ.
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಮಿಥುನ ರಾಶಿ
ವ್ಯವಹಾರ ನಿಮಿತ್ತ ಕಾರ್ಯದಲ್ಲಿ ಮತ್ತೊಬ್ಬರ ಮೇಲೆ ಅವಲಂಬಿತವಾಗುವುದು ಬೇಡ. ನಿಮ್ಮ ತಪ್ಪು ಕಲ್ಪನೆಗಳು ದೂರವಾಗುತ್ತದೆ. ವಿನೂತನ ಕಾರ್ಯ ಶೈಲಿಯಿಂದ ಮೆಚ್ಚುಗೆ ಹಾಗೂ ಹೊಸ ಉದ್ಯಮದಲ್ಲಿ ಆಸಕ್ತಿ ಬೆಳೆಯುತ್ತದೆ. ನಿಮ್ಮ ಕೆಲಸದಲ್ಲಿ ಪ್ರಶಂಸೆ ಎಷ್ಟೋ ಅಷ್ಟೇ ಟೀಕೆಗಳು ಯಾವುದನ್ನು ಮನಸ್ಸಿಗೆ ತೆಗೆದುಕೊಳ್ಳದೆ ನಿಮ್ಮ ಪ್ರಯತ್ನ ಮುಂದುವರೆಯುವುದು ಸೂಕ್ತ.
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಕರ್ಕಾಟಕ ರಾಶಿ
ನಿಮ್ಮ ಪಾಲುದಾರರ ಕೆಲವು ವರ್ತನೆಗಳು ಸರಿ ಕಂಡು ಬರುವುದಿಲ್ಲ. ಉದ್ಯೋಗದಲ್ಲಿ ಆಗುತ್ತಿರುವ ಸಮಸ್ಯೆಗಳಿಗೆ ಪರಿಹಾರ ಸಿಗುತ್ತದೆ. ಆರ್ಥಿಕ ಸ್ಥಿತಿ ಉತ್ತಮವಾಗಿರುತ್ತದೆ. ನೀವು ಅಪಾತ್ರರಿಗೆ ದಾನ ಮಾಡುವುದನ್ನು ಮೊದಲು ನಿಲ್ಲಿಸಬೇಕಾಗಿದೆ. ನಿಮ್ಮನ್ನು ದುರುಪಯೋಗಪಡಿಸಿಕೊಳ್ಳುವ ಮಂದಿ ಇರುವರು ಎಚ್ಚರವಿರಿ.
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಸಿಂಹ ರಾಶಿ
ಬದುಕಿನಲ್ಲಿ ಆದರ್ಶವನ್ನು ರೂಢಿಸಿಕೊಂಡು, ಹಿರಿಯರ ಮಾತುಗಳನ್ನು ಪಾಲಿಸಿ. ನಿಮ್ಮ ಮುಂದಿನ ಯೋಜನೆಗಳ ಪರಿಪಕ್ವತೆಗೆ ರಾಜ ಮಾರ್ಗ ಸಿಗಲಿದೆ. ಕುಟುಂಬದಲ್ಲಿ ಆರೋಗ್ಯ ಸಮಸ್ಯೆ ತಲೆದೋರಬಹುದು, ಅದರ ಬಗ್ಗೆ ಮುತುವರ್ಜಿ ವಹಿಸಿ. ನಿಮ್ಮ ಬುದ್ಧಿ ಮಾತುಗಳು ಕೇಳುವಷ್ಟು ವ್ಯವಧಾನ ಇಲ್ಲದಿರುವ ಜನಕ್ಕೆ ಸುಮ್ಮನಿರುವುದು ಒಳಿತು. ಹಣಕಾಸಿನ ಸ್ಥಿತಿಯಲ್ಲಿ ಬಾಕಿ ವಸೂಲಿಗಾಗಿ ಕೆಲವರ ಹಿಂದೆ ಬೀಳಬೇಕಾದ ಸಂದರ್ಭ ಬರಲಿದೆ.
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಕನ್ಯಾ ರಾಶಿ
ಮಾನಸಿಕ ಒತ್ತಡ ಹೆಚ್ಚಾಗಬಹುದು ಅನವಶ್ಯಕ ವಿಚಾರಗಳಲ್ಲಿ ಕಾಲಹರಣ ಮಾಡುವುದು ತಪ್ಪಾಗುತ್ತದೆ. ನಿಮ್ಮ ನಿಸ್ವಾರ್ಥ ಸೇವೆಯನ್ನು ಕೆಲವರು ಕಡೆಗಣಿಸಬಹುದು ಆದರೂ ಚಿಂತೆ ಮಾಡುವ ಅಗತ್ಯವಿಲ್ಲ ಮುಂದೆ ಶುಭವಾಗಲಿದೆ. ಉತ್ತಮ ಆಹಾರ ಸೇವನೆಯಿಂದ ಆರೋಗ್ಯವನ್ನು ಕಾಪಾಡಿಕೊಳ್ಳಿ. ಹಣಕಾಸಿನ ವಿಚಾರವಾಗಿ ಮಧ್ಯಮಗತಿಯ ಸ್ಥಿತಿಗಳು ನಡೆಯಲಿದ್ದು ನೀವು ಋಣಾತ್ಮಕ ಆಲೋಚನೆಗಳನ್ನು ಬಿಡುವುದು ಒಳ್ಳೆಯದು. ಕುತೂಹಲಕಾರಿಯಾದ ವಿಷಯಗಳಲ್ಲಿ ಆಸಕ್ತಿ ಹೆಚ್ಚಾಗಲಿದೆ. ನಿಮ್ಮಲ್ಲಿರುವ ಆಲೋಚನೆಗೆ ಸೂಕ್ತ ಬೆಂಬಲ ಸಿಗದೇ ಪರಿತಪಿಸುವ ಸಾಧ್ಯತೆ ಕಂಡುಬರುತ್ತದೆ.
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ತುಲಾ ರಾಶಿ
ಆರ್ಥಿಕ ಮುಗ್ಗಟ್ಟಿನಿಂದ ಕೆಲಸವನ್ನು ಸ್ಥಗಿತಗೊಳಿಸ ಬೇಕಾದ ಸಂದರ್ಭ ಬರಬಹುದು. ನಿಮ್ಮ ಕೆಲವು ನಡೆಯನ್ನು ಆತ್ಮೀಯರು ಟೀಕೆ-ಟಿಪ್ಪಣಿ ಮಾಡಲಿದ್ದಾರೆ. ಇಂದು ಪ್ರವಾಸವನ್ನು ಮಾಡದಿರುವುದು ಸೂಕ್ತ. ದಾಂಪತ್ಯದಲ್ಲಿ ಉತ್ತಮ ಹೊಂದಾಣಿಕೆ ಕಾಯ್ದುಕೊಳ್ಳಿ.
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ವೃಶ್ಚಿಕ ರಾಶಿ
ನಿಮ್ಮ ವ್ಯವಸ್ಥಿತ ಕಾರ್ಯಗಳಿಗೆ ಜನರಿಂದ ಉತ್ತಮ ಸಹಕಾರ ದೊರೆಯಲಿದೆ. ನಿಮ್ಮ ಆಲೋಚನೆಗಳಿಗೆ ಮಹತ್ವದ ಸ್ಥಾನ ಸಿಗುವ ಸಾಧ್ಯತೆ ಇದೆ. ದೇವಸ್ಥಾನಗಳ ಭೇಟಿನೀಡುವ ನಿಮ್ಮ ಮನ ಇಚ್ಛೆ ಫಲಿಸಲಿದೆ. ಸಾಮಾಜಿಕ ರಾಜಕೀಯ ಕ್ಷೇತ್ರಗಳಲ್ಲಿ ಉತ್ತಮ ವಾತಾವರಣ ಕಂಡು ಬರಲಿದೆ. ನಿಮ್ಮ ಪ್ರತಿಯೊಂದು ಆಶೋತ್ತರಗಳಿಗೆ ಪತ್ನಿಯಿಂದ ಸಹಕಾರ ದೊರೆಯಲಿದೆ.
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಧನಸ್ಸು ರಾಶಿ
ನಿಮ್ಮ ಶಕ್ತಿ ಅನುಸಾರ ಯೋಜನೆಗಳಲ್ಲಿ ಪಾಲ್ಗೊಳ್ಳುವುದು ಒಳ್ಳೆಯದು. ಪ್ರತಿಯೊಂದು ಹೆಜ್ಜೆ ಸಹ ತಾಳ್ಮೆ ಮತ್ತು ಯೋಚಿಸಿ ಇಡುವುದನ್ನು ರೂಡಿಸಿಕೊಳ್ಳಿ. ಮಾಡಲು ಇಚ್ಚಿಸಿರುವ ಕೆಲಸವನ್ನು ಪೂರ್ಣ ಮುಗಿಸುವ ತನಕ ಬಿಡಬೇಡಿ. ನಿಮ್ಮ ಮನಸ್ಸನ್ನು ಆದಷ್ಟು ಪ್ರಶಾಂತವಾಗಿ ಇಟ್ಟುಕೊಳ್ಳಿ ವಿನಾಕಾರಣ ಗೊಂದಲ ಮಾಡಿಕೊಳ್ಳುವುದು ಬೇಡ. ಉದ್ಯೋಗದ ಆಯ್ಕೆಯಲ್ಲಿ ಪರಣಿತರ ಸಲಹೆಯನ್ನು ಪಡೆಯಿರಿ.
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಮಕರ ರಾಶಿ
ಇಂದು ದೈವ ಸಂಕಲ್ಪದ ಮೊರೆ ಹೋಗುವ ಸಾಧ್ಯತೆ ಇದೆ. ಉದ್ಯೋಗದಲ್ಲಿ ಒದಗುವ ಸಂಕಷ್ಟಗಳಿಗೆ ಸೂಕ್ತ ಪರಿಹಾರವನ್ನು ಹುಡುಕಿ. ಕೌಟುಂಬಿಕ ವ್ಯಾಜ್ಯಗಳು ಹೆಚ್ಚಾಗುವ ಸಂದರ್ಭ ಬರಬಹುದು. ಹಣಕಾಸಿನ ಪರಿಸ್ಥಿತಿಯನ್ನು ನೋಡಿಕೊಂಡು ಕೆಲಸವನ್ನು ಒಪ್ಪಿಕೊಳ್ಳುವುದು ಒಳ್ಳೆಯದು.
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಕುಂಭ ರಾಶಿ
ನಿಮ್ಮಲ್ಲಿ ಹೊಳೆಯುವ ಆರ್ಥಿಕ ದಾರಿಯು ನಿಮ್ಮ ಭವಿಷ್ಯವನ್ನು ಸುಸ್ಥಿರದಲ್ಲಿ ಇಡಲಿದೆ. ನಿಮ್ಮ ಕೆಲಸಗಳಿಗೆ ಸಮಾಜದಲ್ಲಿ ಉತ್ತಮ ಸಹಕಾರ ದೊರೆಯಲಿದೆ. ನಿಮ್ಮ ಕಾರ್ಯಗಳಲ್ಲಿ ಸಮಸ್ಯೆಗಳು ಹೆಚ್ಚಾಗಬಹುದು ಆದಷ್ಟು ಅದು ಅದರ ಪರಿಹಾರಕ್ಕೆ ಮುಂದಾಗಿ. ಇನ್ನೊಬ್ಬರ ಮಾತುಗಳನ್ನು ಕೇಳಿ ಬಂಡವಾಳ ಹಾಕಿ ಸಮಸ್ಯೆ ಎದುರಿಸುವ ಸಾಧ್ಯತೆಯಿದೆ ಎಚ್ಚರವಿರಲಿ. ಇಂದು ಆರ್ಥಿಕ ಮುಗ್ಗಟ್ಟಿನಿಂದ ಸಾಲ ಪಡೆಯುವ ಪ್ರಮೇಯ ಬರಬಹುದು.
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಮೀನ ರಾಶಿ
ಕುಟುಂಬದೊಡನೆ ಪ್ರವಾಸದ ಚಿಂತನೆ ಮಾಡುವಿರಿ. ಕಲಾತ್ಮಕ ಕರ್ಮಿಗಳಿಗೆ ಅವಕಾಶಗಳು ಹೆಚ್ಚಾಗಲಿದೆ. ನಿಮ್ಮ ಸ್ವಸಾಮರ್ಥ್ಯ ಬಲದಿಂದ ಕಾರ್ಯೋನ್ಮುಖರಾಗಿ ಸಾಮಾಜಿಕ ಕ್ಷೇತ್ರದಲ್ಲಿ ಮಿಂಚಲಿದ್ದೀರಿ. ನಿಮ್ಮ ಕೆಲಸಗಳಿಂದ ಜನಮನ್ನಣೆ ಹೆಚ್ಚಾಗಲಿದೆ. ಕಷ್ಟದ ಕೆಲಸವನ್ನು ಸಹ ಸುಲಭವಾಗಿ ಮಾಡಿ ಮುಗಿಸುವಿರಿ. ಹಿರಿಯರು ನೀಡಿರುವ ಜವಾಬ್ದಾರಿಯನ್ನು ಚಾಚೂ ತಪ್ಪದೇ ಪಾಲಿಸುವುದು ಒಳ್ಳೆಯದು. ನಿಮ್ಮ ಆರ್ಥಿಕ ವ್ಯವಹಾರವನ್ನು ವಿಸ್ತರಣೆ ಮಾಡಲು ಪ್ರಯತ್ನಿಸಿ.
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಜ್ಯೋತಿಷ್ಯರು ಗಿರಿಧರ ಭಟ್
ನಿಮ್ಮ ಸಮಸ್ಯೆಗಳಾದ ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ಹಣಕಾಸು, ಸಾಲಬಾದೆ, ಪ್ರೇಮ ವಿಚಾರ, ದಾಂಪತ್ಯ, ಶತ್ರುಬಾಧೆ, ಕೌಟುಂಬಿಕ ಸಮಸ್ಯೆ ಇನ್ನೂ ಹತ್ತು ಹಲವಾರು ಸಮಸ್ಯೆಗಳ ಪರಿಹಾರಕ್ಕಾಗಿ ಇಂದೇ ಕರೆ ಮಾಡಿ.
9945410150